- Kannada News Photo gallery Davanagere Gollarahalli Historical Lakshmiranganatha Swamy Rathotsava Photos
ದಾವಣಗೆರೆಯಲ್ಲಿ ನಡೆಯಿತು ಐತಿಹಾಸಿಕ ಲಕ್ಷ್ಮಿರಂಗನಾಥ ಸ್ವಾಮಿ ರಥೋತ್ಸವ; ವಿಶೇಷತೆ ಏನು ಗೊತ್ತಾ?
ದಾವಣಗೆರೆ ತಾಲೂಕಿನ ಗೊಲ್ಲರಹಳ್ಳಿಯಲ್ಲಿ ಐತಿಹಾಸಿಕ ಲಕ್ಷ್ಮಿರಂಗನಾಥ ಸ್ವಾಮೀ ರಥೋತ್ಸವ ನಡೆಯಿತು. ತಿರುಪತಿ ದೇವಸ್ಥಾನ ಸಮಿತಿಯ ಧರ್ಮದರ್ಶಿಗಳೇ ಈ ದೇವಸ್ಥಾನದ ಉಸ್ತುವಾರಿಗಳಾಗಿದ್ದಾರೆ.
Updated on: Apr 01, 2023 | 9:22 PM
Share

ದಾವಣಗೆರೆ ತಾಲೂಕಿನ ಗೊಲ್ಲರಹಳ್ಳಿಯಲ್ಲಿ ಐತಿಹಾಸಿಕ ಲಕ್ಷ್ಮಿರಂಗನಾಥ ಸ್ವಾಮಿ ರಥೋತ್ಸವ ನಡೆಯಿತು.

ವಿಶೇಷವಾಗಿ ಭಕ್ತರು ಈ ರಥವನ್ನ ಕೈಯಿಂದ ತಳ್ಳಿ ರಥೋತ್ಸವ ಮಾಡುತ್ತಾರೆ. ತಿರುಪತಿ ದೇವಸ್ಥಾನ ಸಮಿತಿಯ ಧರ್ಮದರ್ಶಿಗಳೇ ಈ ದೇವಸ್ಥಾನದ ಉಸ್ತುವಾರಿಗಳು.

ವರ್ಷಕ್ಕೊಮ್ಮೆ ನಡೆಯುವ ರಥೋತ್ಸವಕ್ಕೆ ಈ ಬಾರಿ ಸಾವಿರಾರು ಜನ ಭಕ್ತರು ಸೇರಿದರು. ಪ್ರತಿಯೊಬ್ಬರು ಕೈಯಿಂದ ತಳ್ಳಿ ರಥ ಸಾಗಿಸುತ್ತಾರೆ.

ಪ್ರತಿಯೊಬ್ಬರು ಬಂದು ರಥ ತಳ್ಳಿಯೇ ಹೋಗುವುದು ಇಲ್ಲಿನ ವಾಡಿಕೆ. ಮೇಲಾಗಿ ತಮ್ಮ ಹರಕೆ ಕೂಡಾ ತಮ್ಮ ತಮ್ಮ ಇಚ್ಚಾನುಸಾರ ತಿರಿಸಿದರು.

ಭಕ್ತರೊಬ್ಬರು ಬಾಳೆಹಣ್ಣುಗಳಲ್ಲಿ ಮುಂದಿನ ಎಂಎಲ್ಎ ಜಿಎಸ್ ಶ್ಯಾಮ್ ಎಂದು ಬರೆದು ದೇವರಿಗೆ ಅರ್ಪಿಸಿದ್ದಾರೆ.
Related Photo Gallery
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ರಾಜ್ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್
ವಧು-ವರರ ನಕ್ಷತ್ರ ಒಂದೇ ಇದ್ರೆ ಮದುವೆ ಮಾಡಬಹುದಾ?
ಇಂದು ಈ ರಾಶಿಯವರು ಪ್ರಯಾಣ ಮಾಡುವಾಗ ಹುಷಾರಾಗಿರಿ!
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ




