- TV9 Kannada Photo gallery Davanagere Gollarahalli Historical Lakshmiranganatha Swamy Rathotsava Photos
ದಾವಣಗೆರೆಯಲ್ಲಿ ನಡೆಯಿತು ಐತಿಹಾಸಿಕ ಲಕ್ಷ್ಮಿರಂಗನಾಥ ಸ್ವಾಮಿ ರಥೋತ್ಸವ; ವಿಶೇಷತೆ ಏನು ಗೊತ್ತಾ?
ದಾವಣಗೆರೆ ತಾಲೂಕಿನ ಗೊಲ್ಲರಹಳ್ಳಿಯಲ್ಲಿ ಐತಿಹಾಸಿಕ ಲಕ್ಷ್ಮಿರಂಗನಾಥ ಸ್ವಾಮೀ ರಥೋತ್ಸವ ನಡೆಯಿತು. ತಿರುಪತಿ ದೇವಸ್ಥಾನ ಸಮಿತಿಯ ಧರ್ಮದರ್ಶಿಗಳೇ ಈ ದೇವಸ್ಥಾನದ ಉಸ್ತುವಾರಿಗಳಾಗಿದ್ದಾರೆ.
Updated on: Apr 01, 2023 | 9:22 PM
Share

ದಾವಣಗೆರೆ ತಾಲೂಕಿನ ಗೊಲ್ಲರಹಳ್ಳಿಯಲ್ಲಿ ಐತಿಹಾಸಿಕ ಲಕ್ಷ್ಮಿರಂಗನಾಥ ಸ್ವಾಮಿ ರಥೋತ್ಸವ ನಡೆಯಿತು.

ವಿಶೇಷವಾಗಿ ಭಕ್ತರು ಈ ರಥವನ್ನ ಕೈಯಿಂದ ತಳ್ಳಿ ರಥೋತ್ಸವ ಮಾಡುತ್ತಾರೆ. ತಿರುಪತಿ ದೇವಸ್ಥಾನ ಸಮಿತಿಯ ಧರ್ಮದರ್ಶಿಗಳೇ ಈ ದೇವಸ್ಥಾನದ ಉಸ್ತುವಾರಿಗಳು.

ವರ್ಷಕ್ಕೊಮ್ಮೆ ನಡೆಯುವ ರಥೋತ್ಸವಕ್ಕೆ ಈ ಬಾರಿ ಸಾವಿರಾರು ಜನ ಭಕ್ತರು ಸೇರಿದರು. ಪ್ರತಿಯೊಬ್ಬರು ಕೈಯಿಂದ ತಳ್ಳಿ ರಥ ಸಾಗಿಸುತ್ತಾರೆ.

ಪ್ರತಿಯೊಬ್ಬರು ಬಂದು ರಥ ತಳ್ಳಿಯೇ ಹೋಗುವುದು ಇಲ್ಲಿನ ವಾಡಿಕೆ. ಮೇಲಾಗಿ ತಮ್ಮ ಹರಕೆ ಕೂಡಾ ತಮ್ಮ ತಮ್ಮ ಇಚ್ಚಾನುಸಾರ ತಿರಿಸಿದರು.

ಭಕ್ತರೊಬ್ಬರು ಬಾಳೆಹಣ್ಣುಗಳಲ್ಲಿ ಮುಂದಿನ ಎಂಎಲ್ಎ ಜಿಎಸ್ ಶ್ಯಾಮ್ ಎಂದು ಬರೆದು ದೇವರಿಗೆ ಅರ್ಪಿಸಿದ್ದಾರೆ.
Related Photo Gallery
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು



