AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲಿ ನಡೆಯಿತು ಐತಿಹಾಸಿಕ ಲಕ್ಷ್ಮಿರಂಗನಾಥ ಸ್ವಾಮಿ ರಥೋತ್ಸವ; ವಿಶೇಷತೆ ಏನು ಗೊತ್ತಾ?

ದಾವಣಗೆರೆ ತಾಲೂಕಿನ ಗೊಲ್ಲರಹಳ್ಳಿಯಲ್ಲಿ ಐತಿಹಾಸಿಕ ಲಕ್ಷ್ಮಿರಂಗನಾಥ ಸ್ವಾಮೀ ರಥೋತ್ಸವ ನಡೆಯಿತು. ತಿರುಪತಿ ದೇವಸ್ಥಾನ ಸಮಿತಿಯ ಧರ್ಮದರ್ಶಿಗಳೇ ಈ ದೇವಸ್ಥಾನದ ಉಸ್ತುವಾರಿಗಳಾಗಿದ್ದಾರೆ.

Rakesh Nayak Manchi
|

Updated on: Apr 01, 2023 | 9:22 PM

Share
Davanagere Gollarahalli Historical Lakshmiranganatha Swamy Rathotsava Photos

ದಾವಣಗೆರೆ ತಾಲೂಕಿನ ಗೊಲ್ಲರಹಳ್ಳಿಯಲ್ಲಿ ಐತಿಹಾಸಿಕ ಲಕ್ಷ್ಮಿರಂಗನಾಥ ಸ್ವಾಮಿ ರಥೋತ್ಸವ ನಡೆಯಿತು.

1 / 5
Davanagere Gollarahalli Historical Lakshmiranganatha Swamy Rathotsava Photos

ವಿಶೇಷವಾಗಿ ಭಕ್ತರು ಈ ರಥವನ್ನ ಕೈಯಿಂದ ತಳ್ಳಿ ರಥೋತ್ಸವ ಮಾಡುತ್ತಾರೆ. ತಿರುಪತಿ ದೇವಸ್ಥಾನ ಸಮಿತಿಯ ಧರ್ಮದರ್ಶಿಗಳೇ ಈ ದೇವಸ್ಥಾನದ ಉಸ್ತುವಾರಿಗಳು.

2 / 5
Davanagere Gollarahalli Historical Lakshmiranganatha Swamy Rathotsava Photos

ವರ್ಷಕ್ಕೊಮ್ಮೆ ನಡೆಯುವ ರಥೋತ್ಸವಕ್ಕೆ ಈ ಬಾರಿ ಸಾವಿರಾರು ಜನ ಭಕ್ತರು ಸೇರಿದರು. ಪ್ರತಿಯೊಬ್ಬರು ಕೈಯಿಂದ ತಳ್ಳಿ ರಥ ಸಾಗಿಸುತ್ತಾರೆ.

3 / 5
Davanagere Gollarahalli Historical Lakshmiranganatha Swamy Rathotsava Photos

ಪ್ರತಿಯೊಬ್ಬರು ಬಂದು ರಥ ತಳ್ಳಿಯೇ ಹೋಗುವುದು ಇಲ್ಲಿನ ವಾಡಿಕೆ. ಮೇಲಾಗಿ ತಮ್ಮ ಹರಕೆ ಕೂಡಾ ತಮ್ಮ ತಮ್ಮ ಇಚ್ಚಾನುಸಾರ ತಿರಿಸಿದರು.

4 / 5
Davanagere Gollarahalli Historical Lakshmiranganatha Swamy Rathotsava Photos

ಭಕ್ತರೊಬ್ಬರು ಬಾಳೆಹಣ್ಣುಗಳಲ್ಲಿ ಮುಂದಿನ ಎಂಎಲ್​ಎ ಜಿಎಸ್ ಶ್ಯಾಮ್ ಎಂದು ಬರೆದು ದೇವರಿಗೆ ಅರ್ಪಿಸಿದ್ದಾರೆ.

5 / 5
Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ