- TV9 Kannada Photo gallery Davanagere Gollarahalli Historical Lakshmiranganatha Swamy Rathotsava Photos
ದಾವಣಗೆರೆಯಲ್ಲಿ ನಡೆಯಿತು ಐತಿಹಾಸಿಕ ಲಕ್ಷ್ಮಿರಂಗನಾಥ ಸ್ವಾಮಿ ರಥೋತ್ಸವ; ವಿಶೇಷತೆ ಏನು ಗೊತ್ತಾ?
ದಾವಣಗೆರೆ ತಾಲೂಕಿನ ಗೊಲ್ಲರಹಳ್ಳಿಯಲ್ಲಿ ಐತಿಹಾಸಿಕ ಲಕ್ಷ್ಮಿರಂಗನಾಥ ಸ್ವಾಮೀ ರಥೋತ್ಸವ ನಡೆಯಿತು. ತಿರುಪತಿ ದೇವಸ್ಥಾನ ಸಮಿತಿಯ ಧರ್ಮದರ್ಶಿಗಳೇ ಈ ದೇವಸ್ಥಾನದ ಉಸ್ತುವಾರಿಗಳಾಗಿದ್ದಾರೆ.
Updated on: Apr 01, 2023 | 9:22 PM
Share

ದಾವಣಗೆರೆ ತಾಲೂಕಿನ ಗೊಲ್ಲರಹಳ್ಳಿಯಲ್ಲಿ ಐತಿಹಾಸಿಕ ಲಕ್ಷ್ಮಿರಂಗನಾಥ ಸ್ವಾಮಿ ರಥೋತ್ಸವ ನಡೆಯಿತು.
1 / 5

ವಿಶೇಷವಾಗಿ ಭಕ್ತರು ಈ ರಥವನ್ನ ಕೈಯಿಂದ ತಳ್ಳಿ ರಥೋತ್ಸವ ಮಾಡುತ್ತಾರೆ. ತಿರುಪತಿ ದೇವಸ್ಥಾನ ಸಮಿತಿಯ ಧರ್ಮದರ್ಶಿಗಳೇ ಈ ದೇವಸ್ಥಾನದ ಉಸ್ತುವಾರಿಗಳು.
2 / 5

ವರ್ಷಕ್ಕೊಮ್ಮೆ ನಡೆಯುವ ರಥೋತ್ಸವಕ್ಕೆ ಈ ಬಾರಿ ಸಾವಿರಾರು ಜನ ಭಕ್ತರು ಸೇರಿದರು. ಪ್ರತಿಯೊಬ್ಬರು ಕೈಯಿಂದ ತಳ್ಳಿ ರಥ ಸಾಗಿಸುತ್ತಾರೆ.
3 / 5

ಪ್ರತಿಯೊಬ್ಬರು ಬಂದು ರಥ ತಳ್ಳಿಯೇ ಹೋಗುವುದು ಇಲ್ಲಿನ ವಾಡಿಕೆ. ಮೇಲಾಗಿ ತಮ್ಮ ಹರಕೆ ಕೂಡಾ ತಮ್ಮ ತಮ್ಮ ಇಚ್ಚಾನುಸಾರ ತಿರಿಸಿದರು.
4 / 5

ಭಕ್ತರೊಬ್ಬರು ಬಾಳೆಹಣ್ಣುಗಳಲ್ಲಿ ಮುಂದಿನ ಎಂಎಲ್ಎ ಜಿಎಸ್ ಶ್ಯಾಮ್ ಎಂದು ಬರೆದು ದೇವರಿಗೆ ಅರ್ಪಿಸಿದ್ದಾರೆ.
5 / 5
Related Photo Gallery
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್ಎಸ್ ಡ್ಯಾಂಗೆ ಕಲರ್ಫುಲ್ ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ



