- TV9 Kannada Photo gallery Davanagere Gollarahalli Historical Lakshmiranganatha Swamy Rathotsava Photos
ದಾವಣಗೆರೆಯಲ್ಲಿ ನಡೆಯಿತು ಐತಿಹಾಸಿಕ ಲಕ್ಷ್ಮಿರಂಗನಾಥ ಸ್ವಾಮಿ ರಥೋತ್ಸವ; ವಿಶೇಷತೆ ಏನು ಗೊತ್ತಾ?
ದಾವಣಗೆರೆ ತಾಲೂಕಿನ ಗೊಲ್ಲರಹಳ್ಳಿಯಲ್ಲಿ ಐತಿಹಾಸಿಕ ಲಕ್ಷ್ಮಿರಂಗನಾಥ ಸ್ವಾಮೀ ರಥೋತ್ಸವ ನಡೆಯಿತು. ತಿರುಪತಿ ದೇವಸ್ಥಾನ ಸಮಿತಿಯ ಧರ್ಮದರ್ಶಿಗಳೇ ಈ ದೇವಸ್ಥಾನದ ಉಸ್ತುವಾರಿಗಳಾಗಿದ್ದಾರೆ.
Updated on: Apr 01, 2023 | 9:22 PM
Share

ದಾವಣಗೆರೆ ತಾಲೂಕಿನ ಗೊಲ್ಲರಹಳ್ಳಿಯಲ್ಲಿ ಐತಿಹಾಸಿಕ ಲಕ್ಷ್ಮಿರಂಗನಾಥ ಸ್ವಾಮಿ ರಥೋತ್ಸವ ನಡೆಯಿತು.
1 / 5

ವಿಶೇಷವಾಗಿ ಭಕ್ತರು ಈ ರಥವನ್ನ ಕೈಯಿಂದ ತಳ್ಳಿ ರಥೋತ್ಸವ ಮಾಡುತ್ತಾರೆ. ತಿರುಪತಿ ದೇವಸ್ಥಾನ ಸಮಿತಿಯ ಧರ್ಮದರ್ಶಿಗಳೇ ಈ ದೇವಸ್ಥಾನದ ಉಸ್ತುವಾರಿಗಳು.
2 / 5

ವರ್ಷಕ್ಕೊಮ್ಮೆ ನಡೆಯುವ ರಥೋತ್ಸವಕ್ಕೆ ಈ ಬಾರಿ ಸಾವಿರಾರು ಜನ ಭಕ್ತರು ಸೇರಿದರು. ಪ್ರತಿಯೊಬ್ಬರು ಕೈಯಿಂದ ತಳ್ಳಿ ರಥ ಸಾಗಿಸುತ್ತಾರೆ.
3 / 5

ಪ್ರತಿಯೊಬ್ಬರು ಬಂದು ರಥ ತಳ್ಳಿಯೇ ಹೋಗುವುದು ಇಲ್ಲಿನ ವಾಡಿಕೆ. ಮೇಲಾಗಿ ತಮ್ಮ ಹರಕೆ ಕೂಡಾ ತಮ್ಮ ತಮ್ಮ ಇಚ್ಚಾನುಸಾರ ತಿರಿಸಿದರು.
4 / 5

ಭಕ್ತರೊಬ್ಬರು ಬಾಳೆಹಣ್ಣುಗಳಲ್ಲಿ ಮುಂದಿನ ಎಂಎಲ್ಎ ಜಿಎಸ್ ಶ್ಯಾಮ್ ಎಂದು ಬರೆದು ದೇವರಿಗೆ ಅರ್ಪಿಸಿದ್ದಾರೆ.
5 / 5
Related Photo Gallery
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ



