AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ವರಸ್ವಾಮಿ ಜಾತ್ರೆಗೆ ಪುರುಷರಿಗೆ ಮಾತ್ರ ಅವಕಾಶ: ಅಪ್ಪಿತಪ್ಪಿ ಮಹಿಳೆಯರು ಬಂದ್ರೆ ನಡೆಯುತ್ತೆ ಅನಾಹುತ

ದಾವಣಗೆರೆ ಹೊರವಲಯದ ಬಸಾಪುರದಲ್ಲಿ ಮಹೇಶ್ವರಸ್ವಾಮಿ ಜಾತ್ರೆ ಪ್ರತಿ ವರ್ಷ ನಡೆಯುತ್ತದೆ. ಇದು ಒಂದು ವಿಶಿಷ್ಟ ಜಾತ್ರೆ, ಏಕೆಂದರೆ ಇಲ್ಲಿ ಪುರುಷರಿಗೆ ಮಾತ್ರ ಪ್ರವೇಶವಿದೆ, ಮಹಿಳೆಯರಿಗೆ ಪ್ರವೇಶ ನಿಷಿದ್ಧ. ಪುಷ್ಯ ಮಾಸದ ಎಳ್ಳು ಅಮವಾಸ್ಯೆಯಂದು ಮೂರು ದಿನಗಳ ಕಾಲ ನಡೆಯುವ ಈ ಜಾತ್ರೆಯಲ್ಲಿ ಬಾಳೆಹಣ್ಣಿನ ಸಿಪ್ಪೆಗಳ ವಿಸರ್ಜನೆಯ ಮೂಲಕ ಗ್ರಾಮದ ಭವಿಷ್ಯವನ್ನು ಊಹಿಸುವ ನಂಬಿಕೆಯೂ ಇದೆ. ಈ ಪ್ರಾಚೀನ ಪದ್ಧತಿ 50-60 ವರ್ಷಗಳಿಂದ ನಡೆದುಕೊಂಡು ಬಂದಿದೆ.

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Dec 18, 2025 | 8:15 AM

Share
ದಾವಣಗೆರೆ ನಗರದ ಹೊರವಲಯ ಬಸಾಪುರದಲ್ಲಿ ಮಹೇಶ್ವರಸ್ವಾಮಿ ಜಾತ್ರೆ ಶುರುವಾಗಿದೆ. ಸಾವಿರಾರೂ ಭಕ್ತ ಜಾತ್ರೆ ಬರುತ್ತಾರೆ. ಆದರೆ ಇಲ್ಲೊಂದು ವಿಶೇಷವಿದೆ. ಜಾತ್ರೆಗೆ ಪುರುಷರಿಗೆ ಮಾತ್ರ ಅವಕಾಶ ನೀಡಲಾಗಿದೆ. ಮಹಿಳೆಯರು ಈ ಜಾತ್ರೆಗೆ ಬರುವಂತಿಲ್ಲ.

ದಾವಣಗೆರೆ ನಗರದ ಹೊರವಲಯ ಬಸಾಪುರದಲ್ಲಿ ಮಹೇಶ್ವರಸ್ವಾಮಿ ಜಾತ್ರೆ ಶುರುವಾಗಿದೆ. ಸಾವಿರಾರೂ ಭಕ್ತ ಜಾತ್ರೆ ಬರುತ್ತಾರೆ. ಆದರೆ ಇಲ್ಲೊಂದು ವಿಶೇಷವಿದೆ. ಜಾತ್ರೆಗೆ ಪುರುಷರಿಗೆ ಮಾತ್ರ ಅವಕಾಶ ನೀಡಲಾಗಿದೆ. ಮಹಿಳೆಯರು ಈ ಜಾತ್ರೆಗೆ ಬರುವಂತಿಲ್ಲ.

1 / 6
ಪುಷ್ಯ ಮಾಸದ ಎಳ್ಳು ಅಮವಾಸ್ಯೆ ವೇಳೆ  ಮೂರು ದಿನಗಳ ಕಾಲ ಇಲ್ಲಿ ಜಾತ್ರೆ ನಡೆಯುತ್ತದೆ. ಆದರೆ ಜಾತ್ರೆಗೆ ಮಹಿಳೆಯರು ಬರುವಂತಿಲ್ಲ. ಈ ಪದ್ಧತಿ 50-60 ವರ್ಷಗಳಿಂದ ನಡೆದುಕೊಂಡು ಬಂದಿದೆ. ಈ ಜಾತ್ರೆಯಲ್ಲಿ ಸರ್ವಜನಾಂದವರು ಜಾತ್ರೆಯಲ್ಲಿ ಪಾಲ್ಗೊಳ್ತಾರೆ.

ಪುಷ್ಯ ಮಾಸದ ಎಳ್ಳು ಅಮವಾಸ್ಯೆ ವೇಳೆ ಮೂರು ದಿನಗಳ ಕಾಲ ಇಲ್ಲಿ ಜಾತ್ರೆ ನಡೆಯುತ್ತದೆ. ಆದರೆ ಜಾತ್ರೆಗೆ ಮಹಿಳೆಯರು ಬರುವಂತಿಲ್ಲ. ಈ ಪದ್ಧತಿ 50-60 ವರ್ಷಗಳಿಂದ ನಡೆದುಕೊಂಡು ಬಂದಿದೆ. ಈ ಜಾತ್ರೆಯಲ್ಲಿ ಸರ್ವಜನಾಂದವರು ಜಾತ್ರೆಯಲ್ಲಿ ಪಾಲ್ಗೊಳ್ತಾರೆ.

2 / 6
ಕಳೆದ ನಾಲ್ಕು ಶತಮಾನಗಳಿಂದ ಮಹೇಶ್ವರ ಸ್ವಾಮಿ ಪೂಜೆ ಇಲ್ಲಿ ನಡೆಯುತ್ತ ಬಂದಿದೆ. ದೊಡ್ಡ ಮರದ ಕೆಳಗೆ ಸುತ್ತಲು ಭತ್ತದ ಗದ್ದೆಗಳಿರುವ ಪ್ರದೇಶದಲ್ಲಿ ಮಹೇಶ್ವರ ಸ್ವಾಮಿ ನೆಲೆಸಿದ್ದಾರೆ.

ಕಳೆದ ನಾಲ್ಕು ಶತಮಾನಗಳಿಂದ ಮಹೇಶ್ವರ ಸ್ವಾಮಿ ಪೂಜೆ ಇಲ್ಲಿ ನಡೆಯುತ್ತ ಬಂದಿದೆ. ದೊಡ್ಡ ಮರದ ಕೆಳಗೆ ಸುತ್ತಲು ಭತ್ತದ ಗದ್ದೆಗಳಿರುವ ಪ್ರದೇಶದಲ್ಲಿ ಮಹೇಶ್ವರ ಸ್ವಾಮಿ ನೆಲೆಸಿದ್ದಾರೆ.

3 / 6
Gandasara Jathre (3)ವರ್ಷಕ್ಕೊಮ್ಮೆ ಮಹೇಶ್ವರ ಸ್ವಾಮೀಯಜಾತ್ರೆ ನಡೆಯುತ್ತದೆ. ಜಾತ್ರೆಯ ಸಮಯದಲ್ಲಿ ಅಥವಾ ಪೂಜೆಯ ಸಮಯದಲ್ಲಿ ಮಹಿಳೆಯರು ಇಲ್ಲಿಗೆ ಬರುವಂತಿಲ್ಲ. ಒಂದು ವೇಳೆ ಬಂದರೆ ಅಪಯಾ ಕಟ್ಟಿಟ ಬುತ್ತಿ.

ವರ್ಷಕ್ಕೊಮ್ಮೆ ಮಹೇಶ್ವರ ಸ್ವಾಮೀಯಜಾತ್ರೆ ನಡೆಯುತ್ತದೆ. ಜಾತ್ರೆಯ ಸಮಯದಲ್ಲಿ ಅಥವಾ ಪೂಜೆಯ ಸಮಯದಲ್ಲಿ ಮಹಿಳೆಯರು ಇಲ್ಲಿಗೆ ಬರುವಂತಿಲ್ಲ. ಒಂದು ವೇಳೆ ಬಂದರೆ ಅಪಯಾ ಕಟ್ಟಿಟ ಬುತ್ತಿ.

4 / 6
ಮಹೇಶ್ವರಸ್ವಾಮಿ ಗದ್ದುಗೆ ಸಮೀಪದಲ್ಲಿ ಆನೆಕೊಂಡ ಬಸವೇಶ್ವರಸ್ವಾಮಿ, ಗುರುಸಿದ್ಧೇಶ್ವರಸ್ವಾಮಿ ಹಾಗೂ ಹಾಲಸ್ವಾಮಿ ದೇವರುಗಳ ಭೇಟಿಯಾಗುತ್ತದೆ. ಈ  ಗದ್ದುಗೆಯ ಮೇಲೆ  ಬಾಳೆಹಣ್ಣಿನ ಸಿಪ್ಪೆಗಳನ್ನು ಎಸೆಯುತ್ತಾರೆ.

ಮಹೇಶ್ವರಸ್ವಾಮಿ ಗದ್ದುಗೆ ಸಮೀಪದಲ್ಲಿ ಆನೆಕೊಂಡ ಬಸವೇಶ್ವರಸ್ವಾಮಿ, ಗುರುಸಿದ್ಧೇಶ್ವರಸ್ವಾಮಿ ಹಾಗೂ ಹಾಲಸ್ವಾಮಿ ದೇವರುಗಳ ಭೇಟಿಯಾಗುತ್ತದೆ. ಈ ಗದ್ದುಗೆಯ ಮೇಲೆ ಬಾಳೆಹಣ್ಣಿನ ಸಿಪ್ಪೆಗಳನ್ನು ಎಸೆಯುತ್ತಾರೆ.

5 / 6
ಪೂಜಾರಿ ಪುಷ್ಕರಣಿಯಲ್ಲಿ ಈ ಬಾಳೆಹಣ್ಣಿನ ಸಿಪ್ಪೆ ವಿಸರ್ಜಿಸ್ತಾರೆ. ಈ ಸಿಪ್ಪೆಗಳು ತೇಲಿದ್ರೆ ಗ್ರಾಮಕ್ಕೆ ಒಳಿತು, ಮುಳುಗಿದ್ರೆ ಆಪತ್ತು ಎಂಬ ನಂಬಿಕೆ ಇಲ್ಲಿದೆ. ಜತೆಗೆ ಇಲ್ಲಿ ಅನ್ನದಾನ ಸೇವೆ ಕೂಡ ಇರುತ್ತದೆ.

ಪೂಜಾರಿ ಪುಷ್ಕರಣಿಯಲ್ಲಿ ಈ ಬಾಳೆಹಣ್ಣಿನ ಸಿಪ್ಪೆ ವಿಸರ್ಜಿಸ್ತಾರೆ. ಈ ಸಿಪ್ಪೆಗಳು ತೇಲಿದ್ರೆ ಗ್ರಾಮಕ್ಕೆ ಒಳಿತು, ಮುಳುಗಿದ್ರೆ ಆಪತ್ತು ಎಂಬ ನಂಬಿಕೆ ಇಲ್ಲಿದೆ. ಜತೆಗೆ ಇಲ್ಲಿ ಅನ್ನದಾನ ಸೇವೆ ಕೂಡ ಇರುತ್ತದೆ.

6 / 6

Published On - 8:15 am, Thu, 18 December 25

ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ