ಮಹೇಶ್ವರಸ್ವಾಮಿ ಜಾತ್ರೆಗೆ ಪುರುಷರಿಗೆ ಮಾತ್ರ ಅವಕಾಶ: ಅಪ್ಪಿತಪ್ಪಿ ಮಹಿಳೆಯರು ಬಂದ್ರೆ ನಡೆಯುತ್ತೆ ಅನಾಹುತ
ದಾವಣಗೆರೆ ಹೊರವಲಯದ ಬಸಾಪುರದಲ್ಲಿ ಮಹೇಶ್ವರಸ್ವಾಮಿ ಜಾತ್ರೆ ಪ್ರತಿ ವರ್ಷ ನಡೆಯುತ್ತದೆ. ಇದು ಒಂದು ವಿಶಿಷ್ಟ ಜಾತ್ರೆ, ಏಕೆಂದರೆ ಇಲ್ಲಿ ಪುರುಷರಿಗೆ ಮಾತ್ರ ಪ್ರವೇಶವಿದೆ, ಮಹಿಳೆಯರಿಗೆ ಪ್ರವೇಶ ನಿಷಿದ್ಧ. ಪುಷ್ಯ ಮಾಸದ ಎಳ್ಳು ಅಮವಾಸ್ಯೆಯಂದು ಮೂರು ದಿನಗಳ ಕಾಲ ನಡೆಯುವ ಈ ಜಾತ್ರೆಯಲ್ಲಿ ಬಾಳೆಹಣ್ಣಿನ ಸಿಪ್ಪೆಗಳ ವಿಸರ್ಜನೆಯ ಮೂಲಕ ಗ್ರಾಮದ ಭವಿಷ್ಯವನ್ನು ಊಹಿಸುವ ನಂಬಿಕೆಯೂ ಇದೆ. ಈ ಪ್ರಾಚೀನ ಪದ್ಧತಿ 50-60 ವರ್ಷಗಳಿಂದ ನಡೆದುಕೊಂಡು ಬಂದಿದೆ.

1 / 6

2 / 6

3 / 6

4 / 6

5 / 6

6 / 6
Published On - 8:15 am, Thu, 18 December 25
Follow Us



