AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡು ಪ್ರಾಣಿ ಹಾಗೂ ಬಾನಾಡಿಗಳಿಗೆ ಮನೆಯಿಂದ ನೀರು ಪೂರೈಸುತ್ತಿರುವ ಗ್ರಾಮಸ್ಥರು

ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದೆ. ಕುಡಿಯಲು ನೀರು ಇಲ್ಲಿದೆ ಪ್ರಾಣಿ, ಪಕ್ಷಿ ಮತ್ತು ಮನುಷ್ಯರು ಪರದಾಡುತ್ತಿದ್ದಾರೆ. ನೀರು ಸಿಗದೆ ಪ್ರಾಣಿಗಳು ಜೀವ ಬಿಡುತ್ತಿವೆ. ಈ ನಡುವೆಯೇ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಾಳ್ ಹಾಗೂ ಹನಮಂತಪುರ ಗ್ರಾಮಸ್ಥರ ವಿನೂತನ ಪ್ರಕೃತಿ ಸೇವೆ ಮೆಚ್ಚುಗೆಗೆ ಕಾರಣವಾಗಿದೆ.

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Apr 14, 2024 | 11:58 AM

Share
Davangere Channagiri villagers giving drinking water for Forest annimmals

ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದೆ. ಕುಡಿಯಲು ನೀರು ಇಲ್ಲಿದೆ ಪ್ರಾಣಿ, ಪಕ್ಷಿ ಮತ್ತು ಮನುಷ್ಯರು ಪರದಾಡುತ್ತಿದ್ದಾರೆ. ನೀರು ಸಿಗದೆ ಪ್ರಾಣಿಗಳು ಜೀವ ಬಿಡುತ್ತಿವೆ.

1 / 6
Davangere Channagiri villagers giving drinking water for Forest annimmals

ಈ ನಡುವೆಯೇ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಾಳ್ ಹಾಗೂ ಹನಮಂತಪುರ ಗ್ರಾಮಸ್ಥರ ವಿನೂತನ ಪ್ರಕೃತಿ ಸೇವೆ ಮೆಚ್ಚುಗೆಗೆ ಕಾರಣವಾಗಿದೆ.

2 / 6
Davangere Channagiri villagers giving drinking water for Forest annimmals

ಜೋಳದಾಳ್ ಹಾಗೂ ಹನಮಂತಪುರ ಗ್ರಾಮಸ್ಥರು ಕಾಡು ಪ್ರಾಣಿ ಹಾಗೂ ಬಾನಾಡಿಗಳಿಗೆ ಮನೆಯಿಂದ ನೀರು ಪೂರೈಸುತ್ತಿದ್ದಾರೆ.

3 / 6
Davangere Channagiri villagers giving drinking water for Forest annimmals

ಈ ಎರಡೂ ಗ್ರಾಮದ ಹತ್ತಾರು ಜನ ಬಿಂದಿಗೆಯಲ್ಲಿ ನೀರು ತುಂಬಿಕೊಂಡು, ಕಾಡಿನೊಳಗೆ ಹೋಗಿ, ಪ್ರಾಣಿಗಳ ಬಾಯಾರಿಕೆ ನೀಗಿಸುತ್ತಿದ್ದಾರೆ.

4 / 6
Davangere Channagiri villagers giving drinking water for Forest annimmals

ಜೋಳದಾಳ್ ಹಾಗೂ ಹನುಮಂತನಗರ ಗ್ರಮಕ್ಕೆ ಹೊಂದಿಕೊಂಡಿರುವ ಅರಣ್ಯ ಪ್ರದೇಶದ ಒಳಗೆ ಹೋಗಿ, ತಾವು ತೆಗೆದುಕೊಂಡು ಹೋಗಿದ್ದ ನೀರನ್ನು ಗ್ರಾಮಸ್ಥರು ಪ್ರಾಣಿಗಳು ನೀರು ಕುಡಿಯುವ ಹೊಂಡದಲ್ಲಿ ಹಾಕುತ್ತಾರೆ.

5 / 6
Davangere Channagiri villagers giving drinking water for Forest annimmals

ವನ್ಯ ಜೀವಿಗಳಿಗೆ ನೀರು ಪೂರೈಕೆ ಮಾಡುತ್ತಿರುವುದಕ್ಕೆ, ಎರಡೂ ಗ್ರಾಮದ ಗ್ರಾಮಸ್ಥರಿಗೆ ಸಾರ್ವಜನನಿಕರು ಭೇಷ್​ ಎದಿದದ್ದಾರೆ.

6 / 6

Published On - 11:46 am, Sun, 14 April 24

Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ