AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡು ಪ್ರಾಣಿ ಹಾಗೂ ಬಾನಾಡಿಗಳಿಗೆ ಮನೆಯಿಂದ ನೀರು ಪೂರೈಸುತ್ತಿರುವ ಗ್ರಾಮಸ್ಥರು

ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದೆ. ಕುಡಿಯಲು ನೀರು ಇಲ್ಲಿದೆ ಪ್ರಾಣಿ, ಪಕ್ಷಿ ಮತ್ತು ಮನುಷ್ಯರು ಪರದಾಡುತ್ತಿದ್ದಾರೆ. ನೀರು ಸಿಗದೆ ಪ್ರಾಣಿಗಳು ಜೀವ ಬಿಡುತ್ತಿವೆ. ಈ ನಡುವೆಯೇ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಾಳ್ ಹಾಗೂ ಹನಮಂತಪುರ ಗ್ರಾಮಸ್ಥರ ವಿನೂತನ ಪ್ರಕೃತಿ ಸೇವೆ ಮೆಚ್ಚುಗೆಗೆ ಕಾರಣವಾಗಿದೆ.

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Apr 14, 2024 | 11:58 AM

Share
Davangere Channagiri villagers giving drinking water for Forest annimmals

ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದೆ. ಕುಡಿಯಲು ನೀರು ಇಲ್ಲಿದೆ ಪ್ರಾಣಿ, ಪಕ್ಷಿ ಮತ್ತು ಮನುಷ್ಯರು ಪರದಾಡುತ್ತಿದ್ದಾರೆ. ನೀರು ಸಿಗದೆ ಪ್ರಾಣಿಗಳು ಜೀವ ಬಿಡುತ್ತಿವೆ.

1 / 6
Davangere Channagiri villagers giving drinking water for Forest annimmals

ಈ ನಡುವೆಯೇ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಾಳ್ ಹಾಗೂ ಹನಮಂತಪುರ ಗ್ರಾಮಸ್ಥರ ವಿನೂತನ ಪ್ರಕೃತಿ ಸೇವೆ ಮೆಚ್ಚುಗೆಗೆ ಕಾರಣವಾಗಿದೆ.

2 / 6
Davangere Channagiri villagers giving drinking water for Forest annimmals

ಜೋಳದಾಳ್ ಹಾಗೂ ಹನಮಂತಪುರ ಗ್ರಾಮಸ್ಥರು ಕಾಡು ಪ್ರಾಣಿ ಹಾಗೂ ಬಾನಾಡಿಗಳಿಗೆ ಮನೆಯಿಂದ ನೀರು ಪೂರೈಸುತ್ತಿದ್ದಾರೆ.

3 / 6
Davangere Channagiri villagers giving drinking water for Forest annimmals

ಈ ಎರಡೂ ಗ್ರಾಮದ ಹತ್ತಾರು ಜನ ಬಿಂದಿಗೆಯಲ್ಲಿ ನೀರು ತುಂಬಿಕೊಂಡು, ಕಾಡಿನೊಳಗೆ ಹೋಗಿ, ಪ್ರಾಣಿಗಳ ಬಾಯಾರಿಕೆ ನೀಗಿಸುತ್ತಿದ್ದಾರೆ.

4 / 6
Davangere Channagiri villagers giving drinking water for Forest annimmals

ಜೋಳದಾಳ್ ಹಾಗೂ ಹನುಮಂತನಗರ ಗ್ರಮಕ್ಕೆ ಹೊಂದಿಕೊಂಡಿರುವ ಅರಣ್ಯ ಪ್ರದೇಶದ ಒಳಗೆ ಹೋಗಿ, ತಾವು ತೆಗೆದುಕೊಂಡು ಹೋಗಿದ್ದ ನೀರನ್ನು ಗ್ರಾಮಸ್ಥರು ಪ್ರಾಣಿಗಳು ನೀರು ಕುಡಿಯುವ ಹೊಂಡದಲ್ಲಿ ಹಾಕುತ್ತಾರೆ.

5 / 6
Davangere Channagiri villagers giving drinking water for Forest annimmals

ವನ್ಯ ಜೀವಿಗಳಿಗೆ ನೀರು ಪೂರೈಕೆ ಮಾಡುತ್ತಿರುವುದಕ್ಕೆ, ಎರಡೂ ಗ್ರಾಮದ ಗ್ರಾಮಸ್ಥರಿಗೆ ಸಾರ್ವಜನನಿಕರು ಭೇಷ್​ ಎದಿದದ್ದಾರೆ.

6 / 6

Published On - 11:46 am, Sun, 14 April 24

ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​