Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡು ಪ್ರಾಣಿ ಹಾಗೂ ಬಾನಾಡಿಗಳಿಗೆ ಮನೆಯಿಂದ ನೀರು ಪೂರೈಸುತ್ತಿರುವ ಗ್ರಾಮಸ್ಥರು

ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದೆ. ಕುಡಿಯಲು ನೀರು ಇಲ್ಲಿದೆ ಪ್ರಾಣಿ, ಪಕ್ಷಿ ಮತ್ತು ಮನುಷ್ಯರು ಪರದಾಡುತ್ತಿದ್ದಾರೆ. ನೀರು ಸಿಗದೆ ಪ್ರಾಣಿಗಳು ಜೀವ ಬಿಡುತ್ತಿವೆ. ಈ ನಡುವೆಯೇ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಾಳ್ ಹಾಗೂ ಹನಮಂತಪುರ ಗ್ರಾಮಸ್ಥರ ವಿನೂತನ ಪ್ರಕೃತಿ ಸೇವೆ ಮೆಚ್ಚುಗೆಗೆ ಕಾರಣವಾಗಿದೆ.

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ವಿವೇಕ ಬಿರಾದಾರ

Updated on:Apr 14, 2024 | 11:58 AM

Davangere Channagiri villagers giving drinking water for Forest annimmals

ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದೆ. ಕುಡಿಯಲು ನೀರು ಇಲ್ಲಿದೆ ಪ್ರಾಣಿ, ಪಕ್ಷಿ ಮತ್ತು ಮನುಷ್ಯರು ಪರದಾಡುತ್ತಿದ್ದಾರೆ. ನೀರು ಸಿಗದೆ ಪ್ರಾಣಿಗಳು ಜೀವ ಬಿಡುತ್ತಿವೆ.

1 / 6
Davangere Channagiri villagers giving drinking water for Forest annimmals

ಈ ನಡುವೆಯೇ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಾಳ್ ಹಾಗೂ ಹನಮಂತಪುರ ಗ್ರಾಮಸ್ಥರ ವಿನೂತನ ಪ್ರಕೃತಿ ಸೇವೆ ಮೆಚ್ಚುಗೆಗೆ ಕಾರಣವಾಗಿದೆ.

2 / 6
Davangere Channagiri villagers giving drinking water for Forest annimmals

ಜೋಳದಾಳ್ ಹಾಗೂ ಹನಮಂತಪುರ ಗ್ರಾಮಸ್ಥರು ಕಾಡು ಪ್ರಾಣಿ ಹಾಗೂ ಬಾನಾಡಿಗಳಿಗೆ ಮನೆಯಿಂದ ನೀರು ಪೂರೈಸುತ್ತಿದ್ದಾರೆ.

3 / 6
Davangere Channagiri villagers giving drinking water for Forest annimmals

ಈ ಎರಡೂ ಗ್ರಾಮದ ಹತ್ತಾರು ಜನ ಬಿಂದಿಗೆಯಲ್ಲಿ ನೀರು ತುಂಬಿಕೊಂಡು, ಕಾಡಿನೊಳಗೆ ಹೋಗಿ, ಪ್ರಾಣಿಗಳ ಬಾಯಾರಿಕೆ ನೀಗಿಸುತ್ತಿದ್ದಾರೆ.

4 / 6
Davangere Channagiri villagers giving drinking water for Forest annimmals

ಜೋಳದಾಳ್ ಹಾಗೂ ಹನುಮಂತನಗರ ಗ್ರಮಕ್ಕೆ ಹೊಂದಿಕೊಂಡಿರುವ ಅರಣ್ಯ ಪ್ರದೇಶದ ಒಳಗೆ ಹೋಗಿ, ತಾವು ತೆಗೆದುಕೊಂಡು ಹೋಗಿದ್ದ ನೀರನ್ನು ಗ್ರಾಮಸ್ಥರು ಪ್ರಾಣಿಗಳು ನೀರು ಕುಡಿಯುವ ಹೊಂಡದಲ್ಲಿ ಹಾಕುತ್ತಾರೆ.

5 / 6
Davangere Channagiri villagers giving drinking water for Forest annimmals

ವನ್ಯ ಜೀವಿಗಳಿಗೆ ನೀರು ಪೂರೈಕೆ ಮಾಡುತ್ತಿರುವುದಕ್ಕೆ, ಎರಡೂ ಗ್ರಾಮದ ಗ್ರಾಮಸ್ಥರಿಗೆ ಸಾರ್ವಜನನಿಕರು ಭೇಷ್​ ಎದಿದದ್ದಾರೆ.

6 / 6

Published On - 11:46 am, Sun, 14 April 24

Follow us
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ