AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡು ಪ್ರಾಣಿ ಹಾಗೂ ಬಾನಾಡಿಗಳಿಗೆ ಮನೆಯಿಂದ ನೀರು ಪೂರೈಸುತ್ತಿರುವ ಗ್ರಾಮಸ್ಥರು

ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದೆ. ಕುಡಿಯಲು ನೀರು ಇಲ್ಲಿದೆ ಪ್ರಾಣಿ, ಪಕ್ಷಿ ಮತ್ತು ಮನುಷ್ಯರು ಪರದಾಡುತ್ತಿದ್ದಾರೆ. ನೀರು ಸಿಗದೆ ಪ್ರಾಣಿಗಳು ಜೀವ ಬಿಡುತ್ತಿವೆ. ಈ ನಡುವೆಯೇ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಾಳ್ ಹಾಗೂ ಹನಮಂತಪುರ ಗ್ರಾಮಸ್ಥರ ವಿನೂತನ ಪ್ರಕೃತಿ ಸೇವೆ ಮೆಚ್ಚುಗೆಗೆ ಕಾರಣವಾಗಿದೆ.

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Apr 14, 2024 | 11:58 AM

Share
Davangere Channagiri villagers giving drinking water for Forest annimmals

ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದೆ. ಕುಡಿಯಲು ನೀರು ಇಲ್ಲಿದೆ ಪ್ರಾಣಿ, ಪಕ್ಷಿ ಮತ್ತು ಮನುಷ್ಯರು ಪರದಾಡುತ್ತಿದ್ದಾರೆ. ನೀರು ಸಿಗದೆ ಪ್ರಾಣಿಗಳು ಜೀವ ಬಿಡುತ್ತಿವೆ.

1 / 6
Davangere Channagiri villagers giving drinking water for Forest annimmals

ಈ ನಡುವೆಯೇ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಾಳ್ ಹಾಗೂ ಹನಮಂತಪುರ ಗ್ರಾಮಸ್ಥರ ವಿನೂತನ ಪ್ರಕೃತಿ ಸೇವೆ ಮೆಚ್ಚುಗೆಗೆ ಕಾರಣವಾಗಿದೆ.

2 / 6
Davangere Channagiri villagers giving drinking water for Forest annimmals

ಜೋಳದಾಳ್ ಹಾಗೂ ಹನಮಂತಪುರ ಗ್ರಾಮಸ್ಥರು ಕಾಡು ಪ್ರಾಣಿ ಹಾಗೂ ಬಾನಾಡಿಗಳಿಗೆ ಮನೆಯಿಂದ ನೀರು ಪೂರೈಸುತ್ತಿದ್ದಾರೆ.

3 / 6
Davangere Channagiri villagers giving drinking water for Forest annimmals

ಈ ಎರಡೂ ಗ್ರಾಮದ ಹತ್ತಾರು ಜನ ಬಿಂದಿಗೆಯಲ್ಲಿ ನೀರು ತುಂಬಿಕೊಂಡು, ಕಾಡಿನೊಳಗೆ ಹೋಗಿ, ಪ್ರಾಣಿಗಳ ಬಾಯಾರಿಕೆ ನೀಗಿಸುತ್ತಿದ್ದಾರೆ.

4 / 6
Davangere Channagiri villagers giving drinking water for Forest annimmals

ಜೋಳದಾಳ್ ಹಾಗೂ ಹನುಮಂತನಗರ ಗ್ರಮಕ್ಕೆ ಹೊಂದಿಕೊಂಡಿರುವ ಅರಣ್ಯ ಪ್ರದೇಶದ ಒಳಗೆ ಹೋಗಿ, ತಾವು ತೆಗೆದುಕೊಂಡು ಹೋಗಿದ್ದ ನೀರನ್ನು ಗ್ರಾಮಸ್ಥರು ಪ್ರಾಣಿಗಳು ನೀರು ಕುಡಿಯುವ ಹೊಂಡದಲ್ಲಿ ಹಾಕುತ್ತಾರೆ.

5 / 6
Davangere Channagiri villagers giving drinking water for Forest annimmals

ವನ್ಯ ಜೀವಿಗಳಿಗೆ ನೀರು ಪೂರೈಕೆ ಮಾಡುತ್ತಿರುವುದಕ್ಕೆ, ಎರಡೂ ಗ್ರಾಮದ ಗ್ರಾಮಸ್ಥರಿಗೆ ಸಾರ್ವಜನನಿಕರು ಭೇಷ್​ ಎದಿದದ್ದಾರೆ.

6 / 6

Published On - 11:46 am, Sun, 14 April 24

Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!