AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡು ಪ್ರಾಣಿ ಹಾಗೂ ಬಾನಾಡಿಗಳಿಗೆ ಮನೆಯಿಂದ ನೀರು ಪೂರೈಸುತ್ತಿರುವ ಗ್ರಾಮಸ್ಥರು

ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದೆ. ಕುಡಿಯಲು ನೀರು ಇಲ್ಲಿದೆ ಪ್ರಾಣಿ, ಪಕ್ಷಿ ಮತ್ತು ಮನುಷ್ಯರು ಪರದಾಡುತ್ತಿದ್ದಾರೆ. ನೀರು ಸಿಗದೆ ಪ್ರಾಣಿಗಳು ಜೀವ ಬಿಡುತ್ತಿವೆ. ಈ ನಡುವೆಯೇ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಾಳ್ ಹಾಗೂ ಹನಮಂತಪುರ ಗ್ರಾಮಸ್ಥರ ವಿನೂತನ ಪ್ರಕೃತಿ ಸೇವೆ ಮೆಚ್ಚುಗೆಗೆ ಕಾರಣವಾಗಿದೆ.

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Apr 14, 2024 | 11:58 AM

Share
Davangere Channagiri villagers giving drinking water for Forest annimmals

ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದೆ. ಕುಡಿಯಲು ನೀರು ಇಲ್ಲಿದೆ ಪ್ರಾಣಿ, ಪಕ್ಷಿ ಮತ್ತು ಮನುಷ್ಯರು ಪರದಾಡುತ್ತಿದ್ದಾರೆ. ನೀರು ಸಿಗದೆ ಪ್ರಾಣಿಗಳು ಜೀವ ಬಿಡುತ್ತಿವೆ.

1 / 6
Davangere Channagiri villagers giving drinking water for Forest annimmals

ಈ ನಡುವೆಯೇ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಾಳ್ ಹಾಗೂ ಹನಮಂತಪುರ ಗ್ರಾಮಸ್ಥರ ವಿನೂತನ ಪ್ರಕೃತಿ ಸೇವೆ ಮೆಚ್ಚುಗೆಗೆ ಕಾರಣವಾಗಿದೆ.

2 / 6
Davangere Channagiri villagers giving drinking water for Forest annimmals

ಜೋಳದಾಳ್ ಹಾಗೂ ಹನಮಂತಪುರ ಗ್ರಾಮಸ್ಥರು ಕಾಡು ಪ್ರಾಣಿ ಹಾಗೂ ಬಾನಾಡಿಗಳಿಗೆ ಮನೆಯಿಂದ ನೀರು ಪೂರೈಸುತ್ತಿದ್ದಾರೆ.

3 / 6
Davangere Channagiri villagers giving drinking water for Forest annimmals

ಈ ಎರಡೂ ಗ್ರಾಮದ ಹತ್ತಾರು ಜನ ಬಿಂದಿಗೆಯಲ್ಲಿ ನೀರು ತುಂಬಿಕೊಂಡು, ಕಾಡಿನೊಳಗೆ ಹೋಗಿ, ಪ್ರಾಣಿಗಳ ಬಾಯಾರಿಕೆ ನೀಗಿಸುತ್ತಿದ್ದಾರೆ.

4 / 6
Davangere Channagiri villagers giving drinking water for Forest annimmals

ಜೋಳದಾಳ್ ಹಾಗೂ ಹನುಮಂತನಗರ ಗ್ರಮಕ್ಕೆ ಹೊಂದಿಕೊಂಡಿರುವ ಅರಣ್ಯ ಪ್ರದೇಶದ ಒಳಗೆ ಹೋಗಿ, ತಾವು ತೆಗೆದುಕೊಂಡು ಹೋಗಿದ್ದ ನೀರನ್ನು ಗ್ರಾಮಸ್ಥರು ಪ್ರಾಣಿಗಳು ನೀರು ಕುಡಿಯುವ ಹೊಂಡದಲ್ಲಿ ಹಾಕುತ್ತಾರೆ.

5 / 6
Davangere Channagiri villagers giving drinking water for Forest annimmals

ವನ್ಯ ಜೀವಿಗಳಿಗೆ ನೀರು ಪೂರೈಕೆ ಮಾಡುತ್ತಿರುವುದಕ್ಕೆ, ಎರಡೂ ಗ್ರಾಮದ ಗ್ರಾಮಸ್ಥರಿಗೆ ಸಾರ್ವಜನನಿಕರು ಭೇಷ್​ ಎದಿದದ್ದಾರೆ.

6 / 6

Published On - 11:46 am, Sun, 14 April 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ