ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ದಾವಣಗೆರೆ ಕೆಂಪು ಮಣ್ಣಿನ ಕುಸ್ತಿ: ಬೆಣ್ಣೆನಗರಿಯಲ್ಲಿ ಮಿಂಚಿದ ವಿದೇಶಿ ಪೈಲ್ವಾನ್ಗಳು
ದಾವಣಗೆರೆಯ ದುಗ್ಗಮ್ಮ ಜಾತ್ರೆಯು ಭಕ್ತಿ, ಪರಂಪರೆ ಮತ್ತು ಶೌರ್ಯದ ಪ್ರತೀಕ. ಈ ಬಾರಿಯ ಅಂತಾರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯು ಜನಮನ ಸೆಳೆಯಿತು. ದೇಶ-ವಿದೇಶಗಳ ಪೈಲ್ವಾನ್ರು ಭಾಗವಹಿಸಿ ರೋಚಕ ಸೆಣಸಾಟ ನಡೆಸಿದರು. ಇರಾನ್, ಮಹಾರಾಷ್ಟ್ರದ ನಡುವಿನ ಅಂತಿಮ ಪಂದ್ಯ ಡ್ರಾ ಆಯಿತು. ಈ ಜಾತ್ರೆಯು ದೇಸಿ ಹಾಗೂ ಜಾಗತಿಕ ಕುಸ್ತಿ ಕಣವಾಗಿ ಖ್ಯಾತಿ ಗಳಿಸಿದೆ. ಫೋಟೋಸ್ ಇಲ್ಲಿವೆ.

1 / 6

2 / 6

3 / 6

4 / 6

5 / 6

6 / 6
Follow Us



