- TV9 Kannada Photo gallery Davangere hindu activists made silver brick to dedicate ayodhya Shriram mandir
ಅಯೋಧ್ಯೆಯ ಪ್ರಭು ಶ್ರೀರಾಮಚಂದ್ರನ ದೇವಸ್ಥಾನಕ್ಕೆ 15 ಕೆಜಿ ಬೆಳ್ಳಿ ಇಟ್ಟಿಗೆ ಸಮರ್ಪಣೆ: ಇಲ್ಲಿವೆ ಚಿತ್ರಗಳು
ಅಯೋಧ್ಯೆಯಲ್ಲಿ ಮರ್ಯಾದಾ ಪುರುಷೋತ್ತಮ ಪ್ರಭು ಶ್ರೀರಾಮಂಚದ್ರನ ದೇವಸ್ಥಾನಕ್ಕೆ ಅರ್ಪಿಸಲು ದಾವಣಗೆರೆ ಜಿಲ್ಲೆಯಲ್ಲಿ 15 ಕೆಜಿ ತೂಕದ ಬೆಳ್ಳಿ ಇಟ್ಟಿಗೆ ತಯಾರಾಗಿದೆ.
Updated on:Dec 13, 2022 | 11:04 PM
Share

Davangere hindu activists made silver brick to dedicate ayodhya Shriram mandir

Davangere hindu activists made silver brick to dedicate ayodhya Shriram mandir

ದಾವಣಗೆರೆ ಹಿಂದೂ ಕಾರ್ಯಕರ್ತರು ಈ ಬೆಳ್ಳಿ ಇಟ್ಟಿಗೆಯನ್ನು ತಯಾರಿಸಿದ್ದು, ಇಂದು (ಡಿ.13) ಪಿಜೆ ಬಡಾವಣೆಯ ರಾಘವೇಂದ್ರ ಮಠದ ಬಳಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮಕ್ಕೆ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಹಿಂದೂ ಕಾರ್ಯಕರ್ತರು ಪೇಜಾವರ ಶ್ರೀಗಳಿಗೆ ಸನ್ಮಾನಿಸಿ ಬೆಳ್ಳಿ ಇಟ್ಟಿಗೆಯನ್ನು ಶ್ರೀಗಳಿಗೆ ನೀಡಿದರು.

ಇಂದು ನಡೆದ ಕಾರ್ಯಕ್ರಮದಲ್ಲಿ ನಗರದ ಮಹಿಳೆಯರು ಕೂಡ ಭಾಗಿಯಾಗಿದ್ದರು.

ಜನವರಿಯಲ್ಲಿ ಬೃಹತ್ ಕಾರ್ಯಕ್ರಮ ಮಾಡಿ ಬೆಳ್ಳಿಗೆ ಇಟ್ಟಿಗೆಯನ್ನು ಅಯೋಧ್ಯೆ ಶ್ರೀರಾಮಮಂದಿರಕ್ಕೆ ಸಮರ್ಪಿಸಲಾಗುತ್ತದೆ.
Published On - 10:49 pm, Tue, 13 December 22
Related Photo Gallery
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ




