- Kannada News Photo gallery Davangere hindu activists made silver brick to dedicate ayodhya Shriram mandir
ಅಯೋಧ್ಯೆಯ ಪ್ರಭು ಶ್ರೀರಾಮಚಂದ್ರನ ದೇವಸ್ಥಾನಕ್ಕೆ 15 ಕೆಜಿ ಬೆಳ್ಳಿ ಇಟ್ಟಿಗೆ ಸಮರ್ಪಣೆ: ಇಲ್ಲಿವೆ ಚಿತ್ರಗಳು
ಅಯೋಧ್ಯೆಯಲ್ಲಿ ಮರ್ಯಾದಾ ಪುರುಷೋತ್ತಮ ಪ್ರಭು ಶ್ರೀರಾಮಂಚದ್ರನ ದೇವಸ್ಥಾನಕ್ಕೆ ಅರ್ಪಿಸಲು ದಾವಣಗೆರೆ ಜಿಲ್ಲೆಯಲ್ಲಿ 15 ಕೆಜಿ ತೂಕದ ಬೆಳ್ಳಿ ಇಟ್ಟಿಗೆ ತಯಾರಾಗಿದೆ.
Updated on:Dec 13, 2022 | 11:04 PM
Share

Davangere hindu activists made silver brick to dedicate ayodhya Shriram mandir

Davangere hindu activists made silver brick to dedicate ayodhya Shriram mandir

ದಾವಣಗೆರೆ ಹಿಂದೂ ಕಾರ್ಯಕರ್ತರು ಈ ಬೆಳ್ಳಿ ಇಟ್ಟಿಗೆಯನ್ನು ತಯಾರಿಸಿದ್ದು, ಇಂದು (ಡಿ.13) ಪಿಜೆ ಬಡಾವಣೆಯ ರಾಘವೇಂದ್ರ ಮಠದ ಬಳಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮಕ್ಕೆ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಹಿಂದೂ ಕಾರ್ಯಕರ್ತರು ಪೇಜಾವರ ಶ್ರೀಗಳಿಗೆ ಸನ್ಮಾನಿಸಿ ಬೆಳ್ಳಿ ಇಟ್ಟಿಗೆಯನ್ನು ಶ್ರೀಗಳಿಗೆ ನೀಡಿದರು.

ಇಂದು ನಡೆದ ಕಾರ್ಯಕ್ರಮದಲ್ಲಿ ನಗರದ ಮಹಿಳೆಯರು ಕೂಡ ಭಾಗಿಯಾಗಿದ್ದರು.

ಜನವರಿಯಲ್ಲಿ ಬೃಹತ್ ಕಾರ್ಯಕ್ರಮ ಮಾಡಿ ಬೆಳ್ಳಿಗೆ ಇಟ್ಟಿಗೆಯನ್ನು ಅಯೋಧ್ಯೆ ಶ್ರೀರಾಮಮಂದಿರಕ್ಕೆ ಸಮರ್ಪಿಸಲಾಗುತ್ತದೆ.
Published On - 10:49 pm, Tue, 13 December 22
Related Photo Gallery
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು




