- TV9 Kannada Photo gallery Davangere hindu activists made silver brick to dedicate ayodhya Shriram mandir
ಅಯೋಧ್ಯೆಯ ಪ್ರಭು ಶ್ರೀರಾಮಚಂದ್ರನ ದೇವಸ್ಥಾನಕ್ಕೆ 15 ಕೆಜಿ ಬೆಳ್ಳಿ ಇಟ್ಟಿಗೆ ಸಮರ್ಪಣೆ: ಇಲ್ಲಿವೆ ಚಿತ್ರಗಳು
ಅಯೋಧ್ಯೆಯಲ್ಲಿ ಮರ್ಯಾದಾ ಪುರುಷೋತ್ತಮ ಪ್ರಭು ಶ್ರೀರಾಮಂಚದ್ರನ ದೇವಸ್ಥಾನಕ್ಕೆ ಅರ್ಪಿಸಲು ದಾವಣಗೆರೆ ಜಿಲ್ಲೆಯಲ್ಲಿ 15 ಕೆಜಿ ತೂಕದ ಬೆಳ್ಳಿ ಇಟ್ಟಿಗೆ ತಯಾರಾಗಿದೆ.
Updated on:Dec 13, 2022 | 11:04 PM
Share

Davangere hindu activists made silver brick to dedicate ayodhya Shriram mandir
1 / 7

Davangere hindu activists made silver brick to dedicate ayodhya Shriram mandir
2 / 7

ದಾವಣಗೆರೆ ಹಿಂದೂ ಕಾರ್ಯಕರ್ತರು ಈ ಬೆಳ್ಳಿ ಇಟ್ಟಿಗೆಯನ್ನು ತಯಾರಿಸಿದ್ದು, ಇಂದು (ಡಿ.13) ಪಿಜೆ ಬಡಾವಣೆಯ ರಾಘವೇಂದ್ರ ಮಠದ ಬಳಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು.
3 / 7

ಈ ಕಾರ್ಯಕ್ರಮಕ್ಕೆ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.
4 / 7

ಈ ವೇಳೆ ಹಿಂದೂ ಕಾರ್ಯಕರ್ತರು ಪೇಜಾವರ ಶ್ರೀಗಳಿಗೆ ಸನ್ಮಾನಿಸಿ ಬೆಳ್ಳಿ ಇಟ್ಟಿಗೆಯನ್ನು ಶ್ರೀಗಳಿಗೆ ನೀಡಿದರು.
5 / 7

ಇಂದು ನಡೆದ ಕಾರ್ಯಕ್ರಮದಲ್ಲಿ ನಗರದ ಮಹಿಳೆಯರು ಕೂಡ ಭಾಗಿಯಾಗಿದ್ದರು.
6 / 7

ಜನವರಿಯಲ್ಲಿ ಬೃಹತ್ ಕಾರ್ಯಕ್ರಮ ಮಾಡಿ ಬೆಳ್ಳಿಗೆ ಇಟ್ಟಿಗೆಯನ್ನು ಅಯೋಧ್ಯೆ ಶ್ರೀರಾಮಮಂದಿರಕ್ಕೆ ಸಮರ್ಪಿಸಲಾಗುತ್ತದೆ.
7 / 7
Published On - 10:49 pm, Tue, 13 December 22
Related Photo Gallery
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್ನಲ್ಲಿ ‘ಟಾಕ್ಸಿಕ್’ ಇವೆಂಟ್, ಯಶ್ ನೋಡಲು ಬಂದ ಜನಸಾಗರ
ವಿಜಯಲಕ್ಷ್ಮಿ ದರ್ಶನ್ಗೆ ಸಿಕ್ತು ದೈವದ ಅಭಯ
ಬಾಗಲಕೋಟೆ ಸುತ್ತಮುತ್ತ ಆಟೋ, ಬೈಕ್ನಲ್ಲಿ ಸುತ್ತಾಡಿ ದರೋಡೆ ಮಾಡ್ತಿದ್ದ 6 ಮಂದಿ ಅರೆಸ್ಟ್
ಯಶ್ ಫ್ಯಾನ್ಸ್ ಹುಚ್ಚಾಟ: ಹೈದರಾಬಾದ್ ಘಟನೆ ಇದು
ಪ್ರವಾಸಕ್ಕೆ ಬಂದಿದ್ದ ತಾಯಿ, ಮಗಳು ತುಂಗಭದ್ರಾ ನದಿಯಲ್ಲಿ ನಾಪತ್ತೆ
ನೀರು ಬಂದ ಹಿನ್ನೆಲೆ ಬುಗಡನಹಳ್ಳಿ ಕೆರೆ ವೀಕ್ಷಿಸಿದ ಡಿಸಿಎಂ ಪರಮೇಶ್ವರ್
ಪದವಿ ವಿದ್ಯಾರ್ಥಿನಿಯರಿಗೆ 30,000 ರೂ ಸ್ಕಾಲರ್ಶಿಪ್




