AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯ ಪ್ರಭು ಶ್ರೀರಾಮಚಂದ್ರನ ದೇವಸ್ಥಾನಕ್ಕೆ 15 ಕೆಜಿ ಬೆಳ್ಳಿ ಇಟ್ಟಿಗೆ ಸಮರ್ಪಣೆ: ಇಲ್ಲಿವೆ ಚಿತ್ರಗಳು

ಅಯೋಧ್ಯೆಯಲ್ಲಿ ಮರ್ಯಾದಾ ಪುರುಷೋತ್ತಮ ಪ್ರಭು ಶ್ರೀರಾಮಂಚದ್ರನ ದೇವಸ್ಥಾನಕ್ಕೆ ಅರ್ಪಿಸಲು ದಾವಣಗೆರೆ ಜಿಲ್ಲೆಯಲ್ಲಿ 15 ಕೆಜಿ ತೂಕದ ಬೆಳ್ಳಿ ಇಟ್ಟಿಗೆ ತಯಾರಾಗಿದೆ.

TV9 Web
| Edited By: |

Updated on:Dec 13, 2022 | 11:04 PM

Share
ಅಯೋಧ್ಯೆಯಲ್ಲಿ ಮರ್ಯಾದಾ ಪುರುಷೋತ್ತಮ ಪ್ರಭು  ಶ್ರೀರಾಮಚಂದ್ರನ ದೇವಸ್ಥಾನ ನಿರ್ಮಾಣವಾಗುತ್ತಿದ್ದು 2024ರ ಸಂಕ್ರಾಂತಿ ವೇಳೆಗೆ ಮಂದಿರ ಉದ್ಘಾಟನೆಯಾಗಲಿದೆ. ಈ ಸಂಬಂಧ ದಾವಣಗೆರೆ ಜಿಲ್ಲೆಯಲ್ಲಿ 15 ಕೆಜಿ ತೂಕದ ಬೆಳ್ಳಿ ಇಟ್ಟಿಗೆ ತಯಾರಾಗಿದೆ.

Davangere hindu activists made silver brick to dedicate ayodhya Shriram mandir

1 / 7
ಬೆಳ್ಳಿ ಇಟ್ಟಿಗೆ ವಿಶೇಷತೆಯೆಂದರೆ 1990ರ ಅ.6ರಂದು ದಾವಣಗೆರೆಗೆ ಆಗಮಿಸಿದ್ದ ರಾಮಜ್ಯೋತಿ ಯಾತ್ರೆಯಲ್ಲಿ ಹುತಾತ್ಮ ಹಿಂದೂ ಕಾರ್ಯಕರ್ತರ ಹೆಸರು ಕೆತ್ತಿಸಲಾಗಿದೆ.

Davangere hindu activists made silver brick to dedicate ayodhya Shriram mandir

2 / 7
Davangere hindu activists made silver brick to dedicate ayodhya Shriram mandir

ದಾವಣಗೆರೆ ಹಿಂದೂ ಕಾರ್ಯಕರ್ತರು ಈ ಬೆಳ್ಳಿ ಇಟ್ಟಿಗೆಯನ್ನು ತಯಾರಿಸಿದ್ದು, ಇಂದು (ಡಿ.13) ಪಿಜೆ ಬಡಾವಣೆಯ ರಾಘವೇಂದ್ರ ಮಠದ ಬಳಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು.

3 / 7
Davangere hindu activists made silver brick to dedicate ayodhya Shriram mandir

ಈ ಕಾರ್ಯಕ್ರಮಕ್ಕೆ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

4 / 7
Davangere hindu activists made silver brick to dedicate ayodhya Shriram mandir

ಈ ವೇಳೆ ಹಿಂದೂ ಕಾರ್ಯಕರ್ತರು ಪೇಜಾವರ ಶ್ರೀಗಳಿಗೆ ಸನ್ಮಾನಿಸಿ ಬೆಳ್ಳಿ ಇಟ್ಟಿಗೆಯನ್ನು ಶ್ರೀಗಳಿಗೆ ನೀಡಿದರು.

5 / 7
Davangere hindu activists made silver brick to dedicate ayodhya Shriram mandir

ಇಂದು ನಡೆದ ಕಾರ್ಯಕ್ರಮದಲ್ಲಿ ನಗರದ ಮಹಿಳೆಯರು ಕೂಡ ಭಾಗಿಯಾಗಿದ್ದರು.

6 / 7
Davangere hindu activists made silver brick to dedicate ayodhya Shriram mandir

ಜನವರಿಯಲ್ಲಿ ಬೃಹತ್ ಕಾರ್ಯಕ್ರಮ ಮಾಡಿ ಬೆಳ್ಳಿಗೆ ಇಟ್ಟಿಗೆಯನ್ನು ಅಯೋಧ್ಯೆ ಶ್ರೀರಾಮಮಂದಿರಕ್ಕೆ ಸಮರ್ಪಿಸಲಾಗುತ್ತದೆ.

7 / 7

Published On - 10:49 pm, Tue, 13 December 22

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು