- Kannada News Photo gallery Davangere hindu activists made silver brick to dedicate ayodhya Shriram mandir
ಅಯೋಧ್ಯೆಯ ಪ್ರಭು ಶ್ರೀರಾಮಚಂದ್ರನ ದೇವಸ್ಥಾನಕ್ಕೆ 15 ಕೆಜಿ ಬೆಳ್ಳಿ ಇಟ್ಟಿಗೆ ಸಮರ್ಪಣೆ: ಇಲ್ಲಿವೆ ಚಿತ್ರಗಳು
ಅಯೋಧ್ಯೆಯಲ್ಲಿ ಮರ್ಯಾದಾ ಪುರುಷೋತ್ತಮ ಪ್ರಭು ಶ್ರೀರಾಮಂಚದ್ರನ ದೇವಸ್ಥಾನಕ್ಕೆ ಅರ್ಪಿಸಲು ದಾವಣಗೆರೆ ಜಿಲ್ಲೆಯಲ್ಲಿ 15 ಕೆಜಿ ತೂಕದ ಬೆಳ್ಳಿ ಇಟ್ಟಿಗೆ ತಯಾರಾಗಿದೆ.
Updated on:Dec 13, 2022 | 11:04 PM
Share

Davangere hindu activists made silver brick to dedicate ayodhya Shriram mandir

Davangere hindu activists made silver brick to dedicate ayodhya Shriram mandir

ದಾವಣಗೆರೆ ಹಿಂದೂ ಕಾರ್ಯಕರ್ತರು ಈ ಬೆಳ್ಳಿ ಇಟ್ಟಿಗೆಯನ್ನು ತಯಾರಿಸಿದ್ದು, ಇಂದು (ಡಿ.13) ಪಿಜೆ ಬಡಾವಣೆಯ ರಾಘವೇಂದ್ರ ಮಠದ ಬಳಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮಕ್ಕೆ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಹಿಂದೂ ಕಾರ್ಯಕರ್ತರು ಪೇಜಾವರ ಶ್ರೀಗಳಿಗೆ ಸನ್ಮಾನಿಸಿ ಬೆಳ್ಳಿ ಇಟ್ಟಿಗೆಯನ್ನು ಶ್ರೀಗಳಿಗೆ ನೀಡಿದರು.

ಇಂದು ನಡೆದ ಕಾರ್ಯಕ್ರಮದಲ್ಲಿ ನಗರದ ಮಹಿಳೆಯರು ಕೂಡ ಭಾಗಿಯಾಗಿದ್ದರು.

ಜನವರಿಯಲ್ಲಿ ಬೃಹತ್ ಕಾರ್ಯಕ್ರಮ ಮಾಡಿ ಬೆಳ್ಳಿಗೆ ಇಟ್ಟಿಗೆಯನ್ನು ಅಯೋಧ್ಯೆ ಶ್ರೀರಾಮಮಂದಿರಕ್ಕೆ ಸಮರ್ಪಿಸಲಾಗುತ್ತದೆ.
Published On - 10:49 pm, Tue, 13 December 22
ಬಸ್ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್ಬಾಸ್ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
