AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯ ಪ್ರಭು ಶ್ರೀರಾಮಚಂದ್ರನ ದೇವಸ್ಥಾನಕ್ಕೆ 15 ಕೆಜಿ ಬೆಳ್ಳಿ ಇಟ್ಟಿಗೆ ಸಮರ್ಪಣೆ: ಇಲ್ಲಿವೆ ಚಿತ್ರಗಳು

ಅಯೋಧ್ಯೆಯಲ್ಲಿ ಮರ್ಯಾದಾ ಪುರುಷೋತ್ತಮ ಪ್ರಭು ಶ್ರೀರಾಮಂಚದ್ರನ ದೇವಸ್ಥಾನಕ್ಕೆ ಅರ್ಪಿಸಲು ದಾವಣಗೆರೆ ಜಿಲ್ಲೆಯಲ್ಲಿ 15 ಕೆಜಿ ತೂಕದ ಬೆಳ್ಳಿ ಇಟ್ಟಿಗೆ ತಯಾರಾಗಿದೆ.

TV9 Web
| Edited By: |

Updated on:Dec 13, 2022 | 11:04 PM

Share
ಅಯೋಧ್ಯೆಯಲ್ಲಿ ಮರ್ಯಾದಾ ಪುರುಷೋತ್ತಮ ಪ್ರಭು  ಶ್ರೀರಾಮಚಂದ್ರನ ದೇವಸ್ಥಾನ ನಿರ್ಮಾಣವಾಗುತ್ತಿದ್ದು 2024ರ ಸಂಕ್ರಾಂತಿ ವೇಳೆಗೆ ಮಂದಿರ ಉದ್ಘಾಟನೆಯಾಗಲಿದೆ. ಈ ಸಂಬಂಧ ದಾವಣಗೆರೆ ಜಿಲ್ಲೆಯಲ್ಲಿ 15 ಕೆಜಿ ತೂಕದ ಬೆಳ್ಳಿ ಇಟ್ಟಿಗೆ ತಯಾರಾಗಿದೆ.

Davangere hindu activists made silver brick to dedicate ayodhya Shriram mandir

1 / 7
ಬೆಳ್ಳಿ ಇಟ್ಟಿಗೆ ವಿಶೇಷತೆಯೆಂದರೆ 1990ರ ಅ.6ರಂದು ದಾವಣಗೆರೆಗೆ ಆಗಮಿಸಿದ್ದ ರಾಮಜ್ಯೋತಿ ಯಾತ್ರೆಯಲ್ಲಿ ಹುತಾತ್ಮ ಹಿಂದೂ ಕಾರ್ಯಕರ್ತರ ಹೆಸರು ಕೆತ್ತಿಸಲಾಗಿದೆ.

Davangere hindu activists made silver brick to dedicate ayodhya Shriram mandir

2 / 7
Davangere hindu activists made silver brick to dedicate ayodhya Shriram mandir

ದಾವಣಗೆರೆ ಹಿಂದೂ ಕಾರ್ಯಕರ್ತರು ಈ ಬೆಳ್ಳಿ ಇಟ್ಟಿಗೆಯನ್ನು ತಯಾರಿಸಿದ್ದು, ಇಂದು (ಡಿ.13) ಪಿಜೆ ಬಡಾವಣೆಯ ರಾಘವೇಂದ್ರ ಮಠದ ಬಳಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು.

3 / 7
Davangere hindu activists made silver brick to dedicate ayodhya Shriram mandir

ಈ ಕಾರ್ಯಕ್ರಮಕ್ಕೆ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

4 / 7
Davangere hindu activists made silver brick to dedicate ayodhya Shriram mandir

ಈ ವೇಳೆ ಹಿಂದೂ ಕಾರ್ಯಕರ್ತರು ಪೇಜಾವರ ಶ್ರೀಗಳಿಗೆ ಸನ್ಮಾನಿಸಿ ಬೆಳ್ಳಿ ಇಟ್ಟಿಗೆಯನ್ನು ಶ್ರೀಗಳಿಗೆ ನೀಡಿದರು.

5 / 7
Davangere hindu activists made silver brick to dedicate ayodhya Shriram mandir

ಇಂದು ನಡೆದ ಕಾರ್ಯಕ್ರಮದಲ್ಲಿ ನಗರದ ಮಹಿಳೆಯರು ಕೂಡ ಭಾಗಿಯಾಗಿದ್ದರು.

6 / 7
Davangere hindu activists made silver brick to dedicate ayodhya Shriram mandir

ಜನವರಿಯಲ್ಲಿ ಬೃಹತ್ ಕಾರ್ಯಕ್ರಮ ಮಾಡಿ ಬೆಳ್ಳಿಗೆ ಇಟ್ಟಿಗೆಯನ್ನು ಅಯೋಧ್ಯೆ ಶ್ರೀರಾಮಮಂದಿರಕ್ಕೆ ಸಮರ್ಪಿಸಲಾಗುತ್ತದೆ.

7 / 7

Published On - 10:49 pm, Tue, 13 December 22

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ