AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಪ್ರಸಿದ್ಧಿಯಾಗಿದ್ದ ಹೊನ್ನಾಳಿ ಡಾನ್ ಹೋರಿ ಸಾವು

ದಾವಣಗೆರೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದ್ದ ಹೊನ್ನಾಳಿ ಡಾನ್ ಎಂಬ ಹೆಸರಿನ ಹೋರಿ ಸಾವನ್ನಪ್ಪಿದೆ.

TV9 Web
| Edited By: ವಿವೇಕ ಬಿರಾದಾರ|

Updated on: Dec 17, 2022 | 4:00 PM

Share
ದಾವಣಗೆರೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದ್ದ ಹೊನ್ನಾಳಿ ಡಾನ್ ಎಂಬ ಹೆಸರಿನ ಹೋರಿ ಸಾವನ್ನಪ್ಪಿದೆ.

Davangere Honnali Don hori died

1 / 7
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ನಿವಾಸಿ ಮಹೇಶ ಮತ್ತು ಚಂದ್ರು ಸಹೋದರಿಗೆ ಸೇರಿದ್ದ ಹೋರಿ. ಮಾಲೀಕ ಹೋರಿಗೆ ಪ್ರೀತಿಯಿಂದ ಹೊನ್ನಾಳಿ ಡಾನ್ ಎಂದು ಹೆಸರಿಟ್ಟಿದ್ದನು.

Davangere Honnali Don hori died

2 / 7
Davangere Honnali Don hori died

ಈ ಹೋರಿ ಕಳೆದ 6 ವರ್ಷಗಳಿಂದ ದಾವಣಗೆರೆ, ಶಿವಮೊಗ್ಗ ಹಾವೇರಿ ಸೇರಿದಂತೆ ಹತ್ತಾರು ಜಿಲ್ಲೆಯಲ್ಲಿ ನಡೆದ ಹೋರಿ ಬೇದರಿಸುವ ಸ್ಪರ್ಧೆಯಲ್ಲಿ ಬಾಗಿಯಾಗಿ ಪ್ರಶಸ್ತಿ ಗೆದ್ದಿತ್ತು.

3 / 7
Davangere Honnali Don hori died

ಹೊನ್ನಾಳಿ ಡಾನ್ ಹೋರಿ ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ‌ಬಳಲುತ್ತಿತ್ತು.

4 / 7
Davangere Honnali Don hori died

ಇಂದು (ಡಿ.17) ಹೊನ್ನಾಳಿ ಡಾನ್ ಹೋರಿ ಸಾವನ್ನಪ್ಪಿದೆ.

5 / 7
Davangere Honnali Don hori died

ಮನೆಯ ಮಾಲೀಕ ಮಗನಂತೆ ಧಾರ್ಮಿಕ ವಿಧಿ-ವಿಧಾನಗಳ ಮೂಲಕ ತನ್ನ ಜಮೀನಿನಲ್ಲಿ ಅಂತ್ಯ ಸಂಸ್ಕಾರ ಮಾಡಿದ್ದಾರೆ.

6 / 7
Davangere Honnali Don hori died

ಹೋರಿಯನ್ನು ಕಳೆದುಕೊಂಡ ಮಾಲೀಕನ ಕುಟುಂಬದ ಸದಸ್ಯರ ಆಕ್ರದಂನ ಮುಗಿಲು ಮುಟ್ಟಿದೆ.

7 / 7
Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ