Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಪ್ರಸಿದ್ಧಿಯಾಗಿದ್ದ ಹೊನ್ನಾಳಿ ಡಾನ್ ಹೋರಿ ಸಾವು

ದಾವಣಗೆರೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದ್ದ ಹೊನ್ನಾಳಿ ಡಾನ್ ಎಂಬ ಹೆಸರಿನ ಹೋರಿ ಸಾವನ್ನಪ್ಪಿದೆ.

TV9 Web
| Updated By: ವಿವೇಕ ಬಿರಾದಾರ

Updated on: Dec 17, 2022 | 4:00 PM

ದಾವಣಗೆರೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದ್ದ ಹೊನ್ನಾಳಿ ಡಾನ್ ಎಂಬ ಹೆಸರಿನ ಹೋರಿ ಸಾವನ್ನಪ್ಪಿದೆ.

Davangere Honnali Don hori died

1 / 7
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ನಿವಾಸಿ ಮಹೇಶ ಮತ್ತು ಚಂದ್ರು ಸಹೋದರಿಗೆ ಸೇರಿದ್ದ ಹೋರಿ. ಮಾಲೀಕ ಹೋರಿಗೆ ಪ್ರೀತಿಯಿಂದ ಹೊನ್ನಾಳಿ ಡಾನ್ ಎಂದು ಹೆಸರಿಟ್ಟಿದ್ದನು.

Davangere Honnali Don hori died

2 / 7
Davangere Honnali Don hori died

ಈ ಹೋರಿ ಕಳೆದ 6 ವರ್ಷಗಳಿಂದ ದಾವಣಗೆರೆ, ಶಿವಮೊಗ್ಗ ಹಾವೇರಿ ಸೇರಿದಂತೆ ಹತ್ತಾರು ಜಿಲ್ಲೆಯಲ್ಲಿ ನಡೆದ ಹೋರಿ ಬೇದರಿಸುವ ಸ್ಪರ್ಧೆಯಲ್ಲಿ ಬಾಗಿಯಾಗಿ ಪ್ರಶಸ್ತಿ ಗೆದ್ದಿತ್ತು.

3 / 7
Davangere Honnali Don hori died

ಹೊನ್ನಾಳಿ ಡಾನ್ ಹೋರಿ ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ‌ಬಳಲುತ್ತಿತ್ತು.

4 / 7
Davangere Honnali Don hori died

ಇಂದು (ಡಿ.17) ಹೊನ್ನಾಳಿ ಡಾನ್ ಹೋರಿ ಸಾವನ್ನಪ್ಪಿದೆ.

5 / 7
Davangere Honnali Don hori died

ಮನೆಯ ಮಾಲೀಕ ಮಗನಂತೆ ಧಾರ್ಮಿಕ ವಿಧಿ-ವಿಧಾನಗಳ ಮೂಲಕ ತನ್ನ ಜಮೀನಿನಲ್ಲಿ ಅಂತ್ಯ ಸಂಸ್ಕಾರ ಮಾಡಿದ್ದಾರೆ.

6 / 7
Davangere Honnali Don hori died

ಹೋರಿಯನ್ನು ಕಳೆದುಕೊಂಡ ಮಾಲೀಕನ ಕುಟುಂಬದ ಸದಸ್ಯರ ಆಕ್ರದಂನ ಮುಗಿಲು ಮುಟ್ಟಿದೆ.

7 / 7
Follow us
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ