AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಪ್ರಸಿದ್ಧಿಯಾಗಿದ್ದ ಹೊನ್ನಾಳಿ ಡಾನ್ ಹೋರಿ ಸಾವು

ದಾವಣಗೆರೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದ್ದ ಹೊನ್ನಾಳಿ ಡಾನ್ ಎಂಬ ಹೆಸರಿನ ಹೋರಿ ಸಾವನ್ನಪ್ಪಿದೆ.

TV9 Web
| Edited By: ವಿವೇಕ ಬಿರಾದಾರ|

Updated on: Dec 17, 2022 | 4:00 PM

Share
ದಾವಣಗೆರೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದ್ದ ಹೊನ್ನಾಳಿ ಡಾನ್ ಎಂಬ ಹೆಸರಿನ ಹೋರಿ ಸಾವನ್ನಪ್ಪಿದೆ.

Davangere Honnali Don hori died

1 / 7
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ನಿವಾಸಿ ಮಹೇಶ ಮತ್ತು ಚಂದ್ರು ಸಹೋದರಿಗೆ ಸೇರಿದ್ದ ಹೋರಿ. ಮಾಲೀಕ ಹೋರಿಗೆ ಪ್ರೀತಿಯಿಂದ ಹೊನ್ನಾಳಿ ಡಾನ್ ಎಂದು ಹೆಸರಿಟ್ಟಿದ್ದನು.

Davangere Honnali Don hori died

2 / 7
Davangere Honnali Don hori died

ಈ ಹೋರಿ ಕಳೆದ 6 ವರ್ಷಗಳಿಂದ ದಾವಣಗೆರೆ, ಶಿವಮೊಗ್ಗ ಹಾವೇರಿ ಸೇರಿದಂತೆ ಹತ್ತಾರು ಜಿಲ್ಲೆಯಲ್ಲಿ ನಡೆದ ಹೋರಿ ಬೇದರಿಸುವ ಸ್ಪರ್ಧೆಯಲ್ಲಿ ಬಾಗಿಯಾಗಿ ಪ್ರಶಸ್ತಿ ಗೆದ್ದಿತ್ತು.

3 / 7
Davangere Honnali Don hori died

ಹೊನ್ನಾಳಿ ಡಾನ್ ಹೋರಿ ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ‌ಬಳಲುತ್ತಿತ್ತು.

4 / 7
Davangere Honnali Don hori died

ಇಂದು (ಡಿ.17) ಹೊನ್ನಾಳಿ ಡಾನ್ ಹೋರಿ ಸಾವನ್ನಪ್ಪಿದೆ.

5 / 7
Davangere Honnali Don hori died

ಮನೆಯ ಮಾಲೀಕ ಮಗನಂತೆ ಧಾರ್ಮಿಕ ವಿಧಿ-ವಿಧಾನಗಳ ಮೂಲಕ ತನ್ನ ಜಮೀನಿನಲ್ಲಿ ಅಂತ್ಯ ಸಂಸ್ಕಾರ ಮಾಡಿದ್ದಾರೆ.

6 / 7
Davangere Honnali Don hori died

ಹೋರಿಯನ್ನು ಕಳೆದುಕೊಂಡ ಮಾಲೀಕನ ಕುಟುಂಬದ ಸದಸ್ಯರ ಆಕ್ರದಂನ ಮುಗಿಲು ಮುಟ್ಟಿದೆ.

7 / 7
Follow Us
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
40 ಕೋಟಿ ಸಾಲದಿಂದ 19,000 ಕೋಟಿ ಸಾಮ್ರಾಜ್ಯ ಕಟ್ಟಿದ ಸ್ಪೂರ್ತಿದಾಯಕ ಕಥೆ
40 ಕೋಟಿ ಸಾಲದಿಂದ 19,000 ಕೋಟಿ ಸಾಮ್ರಾಜ್ಯ ಕಟ್ಟಿದ ಸ್ಪೂರ್ತಿದಾಯಕ ಕಥೆ
RSS ನೋಂದಣಿ ವಿವಾದ: ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಅಶೋಕ್​​ ಕೌಂಟರ್​​
RSS ನೋಂದಣಿ ವಿವಾದ: ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಅಶೋಕ್​​ ಕೌಂಟರ್​​
ನೇಪಾಳದ ಪ್ರವಾಹದಿಂದ ಪಾರಾದ ಕನ್ನಡಗನ ಜೊತೆ ಸಿಎಂ ವಿಡಿಯೋ ಕಾಲ್, ಹೇಳಿದ್ದೇನು
ನೇಪಾಳದ ಪ್ರವಾಹದಿಂದ ಪಾರಾದ ಕನ್ನಡಗನ ಜೊತೆ ಸಿಎಂ ವಿಡಿಯೋ ಕಾಲ್, ಹೇಳಿದ್ದೇನು
ಈದ್ ಮಿಲಾದ್ ಆಚರಣೆ ವೇಳೆ ಗಲಾಟೆ: ಗೃಹ ಸಚಿವ ಖರ್ಗೆ ಖಡಕ್ ಎಚ್ಚರಿಕೆ
ಈದ್ ಮಿಲಾದ್ ಆಚರಣೆ ವೇಳೆ ಗಲಾಟೆ: ಗೃಹ ಸಚಿವ ಖರ್ಗೆ ಖಡಕ್ ಎಚ್ಚರಿಕೆ
4 ವರ್ಷದೊಳಗೆ ಮನೆ ಕಟ್ಟದಿದ್ದರೆ ಸರ್ಕಾರಿ ಸೈಟ್ ವಾಪಸ್
4 ವರ್ಷದೊಳಗೆ ಮನೆ ಕಟ್ಟದಿದ್ದರೆ ಸರ್ಕಾರಿ ಸೈಟ್ ವಾಪಸ್
ಗರ್ಭಿಣಿ ಮಹಿಳಾ ಕಾನ್ಸ್ಟೇಬಲ್ ಮೇಲೆ ರಾಡ್ ನಿಂದ ಹಲ್ಲೆ: ಆರೋಪಿ ಬಂಧನ
ಗರ್ಭಿಣಿ ಮಹಿಳಾ ಕಾನ್ಸ್ಟೇಬಲ್ ಮೇಲೆ ರಾಡ್ ನಿಂದ ಹಲ್ಲೆ: ಆರೋಪಿ ಬಂಧನ