AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಿಡೀರನೆ ಕುಸಿದ ಈರುಳ್ಳಿ ಬೆಲೆ: ಕೆಜಿಗೆ 3-4 ರೂ. ಮಾರಾಟ, ಕಂಗಾಲಾದ ರೈತ

ಭೀಕರ ಬರಗಾಲದ ನಡುವೆಯೂ ರೈತರು ಈರುಳ್ಳಿ ಬೆಳದಿದ್ದರು. ಉತ್ತಮ ಬೆಲೆ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದರು. ಆದರೆ ಈಗ ಬೆಲೆ ಕುಸಿತವಾಗಿದೆ. ಹೀಗಾಗಿ ರೈತರು ಈರುಳ್ಳಿ ಮಾರದೆ ದರ ಹೆಚ್ಚಳಕ್ಕಾಗಿ ಎರಡು ದಿನಗಳಿಂದ ಕಾಯ್ದು ಕುಳಿತಿರಿದ್ದಾರೆ. ಮಾರುಕಟ್ಟೆಯಲ್ಲಿ ಕೆಜಿ ಈರುಳ್ಳಿ ಬೆಲೆ 3-4 ರೂ. ಆಗಿದೆ.

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ವಿವೇಕ ಬಿರಾದಾರ

Updated on:Jan 30, 2024 | 5:05 PM

Davangere: Onion price has fallen suddenly, per kg 3-4 Rs farmers in trouble

ಕೆಲ ತಿಂಗಳ ಹಿಂದೆ ಈರುಳ್ಳಿಗೆ ಉತ್ತಮ ಬೆಲೆ ಇತ್ತು. ಇದೀಗ ಈರಳ್ಳಿ ಬೆಲೆ ದಿಢೀರ್​ ಅಂತ ಕುಸಿದಿದ್ದು ರೈತನಿಗೆ ದಿಕ್ಕೇ ತೋಚದಂತಾಗಿದೆ.

1 / 8
Davangere: Onion price has fallen suddenly, per kg 3-4 Rs farmers in trouble

ಭೀಕರ ಬರಗಾಲದ ನಡುವೆಯೂ ರೈತರು ಈರುಳ್ಳಿ ಬೆಳದಿದ್ದರು. ಉತ್ತಮ ಬೆಲೆ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದರು. ಆದರೆ ಈಗ ಬೆಲೆ ಕುಸಿತವಾಗಿದೆ. ಹೀಗಾಗಿ ರೈತರು ಈರುಳ್ಳಿ ಮಾರದೆ ದರ ಹೆಚ್ಚಳಕ್ಕಾಗಿ ಎರಡು ದಿನಗಳಿಂದ ಕಾಯ್ದು ಕುಳಿತಿರಿದ್ದಾರೆ.

2 / 8
Davangere: Onion price has fallen suddenly, per kg 3-4 Rs farmers in trouble

ದಾವಣಗೆರೆ ಜಿಲ್ಲೆ ರೈತರು ಸಾಕಷ್ಟು ಈರುಳ್ಳಿ ಬೆಳೆದಿದ್ದು, ಮಾರಲು ಎಪಿಎಂಸಿ ಮಾರುಕಟ್ಟೆಗೆ ಬಂದಿದ್ದಾರೆ. ಮಾರುಕಟ್ಟೆಗೆ ಒಂದೇ ದಿನ ಆರು ಸಾವಿರ ಚೀಲ ಈರುಳ್ಳಿ ಬಂದಿದೆ.

3 / 8
Davangere: Onion price has fallen suddenly, per kg 3-4 Rs farmers in trouble

ಮಾರುಕಟ್ಟೆಯಲ್ಲಿ ಕೆಜಿ ಈರುಳ್ಳಿ ಬೆಲೆ 3-4 ರೂ. ಆಗಿದೆ. ಇದರಿಂದ ರೈತರು ಆತಂಕಗೊಂಡಿದ್ದು, ಲಾರಿ ಬಾಡಿಗೆಯಾದರು ಸಿಕ್ಕರೆ ಸಾಕು ಎನ್ನುತ್ತಿದ್ದಾರೆ. ದರ ಹೆಚ್ಚಾಗಬಹುದೆಂದು ರೈತರು ಕಳೆದ 2-3 ದಿನಗಳಿಂದ ಕಾಯ್ದು ಕುಳಿತಿದ್ದಾರೆ.

4 / 8
Davangere: Onion price has fallen suddenly, per kg 3-4 Rs farmers in trouble

ಟಾಪ್ ಈರುಳ್ಳಿ ದರ ಪ್ರತಿ ಕ್ವಿಂಟಾಲ್​ಗೆ 1500 ರೂಪಾಯಿ ಇದೆ. ಅತ್ಯುತ್ತಮ ದತ್ತ ಈರುಳ್ಳಿ ಬೆಲೆ 1200 ರಿಂದ 1400 ರೂ. ಇದೆ. ಉತ್ತನ ದಪ್ಪ 1000 ರಿಂದ 1100 ರೂ. ಇದೆ.

5 / 8
Davangere: Onion price has fallen suddenly, per kg 3-4 Rs farmers in trouble

ಇನ್ನು ಮಧ್ಯಮ‌ ಗಾತ್ರದ ಈರುಳ್ಳಿ 700 ರಿಂದ 800, ಸಣ್ಣ ಗಾತ್ರದ ಈರುಳ್ಳಿ 300 ರಿಂದ 400 ರೂಪಾಯಿ ಇದೆ.

6 / 8
Davangere: Onion price has fallen suddenly, per kg 3-4 Rs farmers in trouble

ಸರ್ಕಾರ ರಪ್ತು ನಿಲ್ಲಿಸಿದ್ದರಿಂದ ಈರುಳ್ಳಿ ಬೆಲೆ ಕುಸಿದಿದೆ. ಇದರಿಂದ ಬೆಳೆಗಾರರು ಕಣ್ಣೀರು ಹಾಕುತ್ತಿದ್ದಾರೆ.

7 / 8
Davangere: Onion price has fallen suddenly, per kg 3-4 Rs farmers in trouble

ನಿರೀಕ್ಷೆಯಂತೆ ಖರೀದಿ ಆಗದ ಹಿನ್ನೆಲೆಯಲ್ಲಿ ಬಂದಷ್ಟು ಬರಲಿ ಅಂತ ರೈತರು ಈರುಳ್ಳಿ ಮಾರಿ ಊರುಗಳತ್ತ ಹೋಗುತ್ತಿದ್ದಾರೆ.

8 / 8

Published On - 3:11 pm, Tue, 30 January 24

Follow us
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ