ಟಿವಿ9 ವರದಿ ಫಲಶ್ರುತಿ: ಬೆಂಗಳೂರು ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಲು ಡಿಕೆ ಶಿವಕುಮಾರ್ ರಾತ್ರಿ ಸಿಟಿ ರೌಂಡ್ಸ್
ಬೆಂಗಳೂರು, ಸೆಪ್ಟೆಂಬರ್ 24: ಬೆಂಗಳೂರಲ್ಲಿ ರಸ್ತೆ ಗುಂಡಿ ಮುಚ್ಚಲು ಡಿಸಿಎಂ ಡಿಕೆ ಶಿವಕುಮಾರ್ ನೀಡಿದ್ದ ಡೆಡ್ ಲೈನ್ ಮುಗಿದ ಕಾರಣ ಅವರು, ಭಾನುವಾರ ತಡರಾತ್ರಿ ನಗರದ ರಸ್ತೆ ಕಾಮಗಾರಿ ವೀಕ್ಷಣೆ ನಡೆಸಿದ್ದಾರೆ. ಇದರಿಂದಾಗಿ ರಾಜಧಾನಿಯಲ್ಲಿ ತಡರಾತ್ರಿ ಅಧಿಕಾರಿಗಳು ಗಡಿಬಿಡಿಯಲ್ಲಿದ್ದರು. ಕಾರ್ಮಿಕರು ತಮ್ಮ ಕೆಲ್ಸಕ್ಕೆ ಚುರುಕು ಮುಟ್ಟಿಸಿದ್ದರು. ಟಿವಿ9 ವರದಿಯ ಪರಿಣಾಮ ಡಿಸಿಎಂ ಡಿಕೆ ಶಿವಕುಮಾರ್ ರಾತ್ರಿ ಸಿಟಿ ರೌಂಡ್ಸ್ ಕೈಗೊಂಡರು.

1 / 8

2 / 8

3 / 8

4 / 8

5 / 8

6 / 8

7 / 8

8 / 8