AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepavali 2022: ಕಾರ್ಗಿಲ್​ನಲ್ಲಿ ಯೋಧರಿಗೆ ಸಿಹಿ ತಿನ್ನಿಸಿ ದೀಪಾವಳಿ ಆಚರಿಸಿದ ಪ್ರಧಾನಿ; ಮೋದಿಯ ಡಿಫರೆಂಟ್ ಲುಕ್ ಇಲ್ಲಿದೆ

2014ರಲ್ಲಿ ಪ್ರಧಾನಿಯಾದಾಗಿನಿಂದಲೂ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಸೈನಿಕರ ಜೊತೆ ಪ್ರತಿ ವರ್ಷ ದೀಪಾವಳಿ ಆಚರಿಸುತ್ತಿದ್ದಾರೆ. ಈ ವರ್ಷ ಕಾರ್ಗಿಲ್ ಯೋಧರಿಗೆ ಸಿಹಿ ತಿನ್ನಿಸಿ, ಅವರೊಂದಿಗೆ ಸಂವಾದ ನಡೆಸಿ ದೀಪಾವಳಿ ಸಂಭ್ರಮದಲ್ಲಿ ಮೋದಿ ಪಾಲ್ಗೊಂಡಿದ್ದಾರೆ.

TV9 Web
| Edited By: |

Updated on: Oct 24, 2022 | 4:14 PM

Share
ಪ್ರತಿ ವರ್ಷದ ಸಂಪ್ರದಾಯದಂತೆ ಈ ಬಾರಿಯೂ ಪ್ರಧಾನಿ ನರೇಂದ್ರ ಮೋದಿ ಸೈನಿಕರ ಜೊತೆ ದೀಪಾವಳಿ ಹಬ್ಬವನ್ನು ಆಚರಿಸಿದ್ದಾರೆ.

ಪ್ರತಿ ವರ್ಷದ ಸಂಪ್ರದಾಯದಂತೆ ಈ ಬಾರಿಯೂ ಪ್ರಧಾನಿ ನರೇಂದ್ರ ಮೋದಿ ಸೈನಿಕರ ಜೊತೆ ದೀಪಾವಳಿ ಹಬ್ಬವನ್ನು ಆಚರಿಸಿದ್ದಾರೆ.

1 / 13
ಕಾರ್ಗಿಲ್​ನ ಯೋಧರಿಗೆ ಸಿಹಿ ತಿನ್ನಿಸಿ, ಗಿಫ್ಟ್​ಗಳನ್ನು ನೀಡಿ ಅವರ ಜೊತೆ ಕೆಲ ಸಮಯ ಕಳೆದು ಈ ವರ್ಷದ ದೀಪಾವಳಿ ಆಚರಿಸಿದ್ದಾರೆ ಪ್ರಧಾನಿ ಮೋದಿ.

ಕಾರ್ಗಿಲ್​ನ ಯೋಧರಿಗೆ ಸಿಹಿ ತಿನ್ನಿಸಿ, ಗಿಫ್ಟ್​ಗಳನ್ನು ನೀಡಿ ಅವರ ಜೊತೆ ಕೆಲ ಸಮಯ ಕಳೆದು ಈ ವರ್ಷದ ದೀಪಾವಳಿ ಆಚರಿಸಿದ್ದಾರೆ ಪ್ರಧಾನಿ ಮೋದಿ.

2 / 13
2014ರಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ ಉತ್ತರಾಖಂಡ, ಹಿಮಾಚಲ ಪ್ರದೇಶ, ರಾಜಸ್ಥಾನ, ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶಗಳಂತಹ ರಾಜ್ಯಗಳಲ್ಲಿ ಸೈನಿಕರೊಂದಿಗೆ ಸಮಯ ಕಳೆಯುವ ಮೂಲಕ ಪ್ರಧಾನಿ ದೀಪಾವಳಿಯನ್ನು ಆಚರಿಸುತ್ತಿದ್ದಾರೆ.

2014ರಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ ಉತ್ತರಾಖಂಡ, ಹಿಮಾಚಲ ಪ್ರದೇಶ, ರಾಜಸ್ಥಾನ, ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶಗಳಂತಹ ರಾಜ್ಯಗಳಲ್ಲಿ ಸೈನಿಕರೊಂದಿಗೆ ಸಮಯ ಕಳೆಯುವ ಮೂಲಕ ಪ್ರಧಾನಿ ದೀಪಾವಳಿಯನ್ನು ಆಚರಿಸುತ್ತಿದ್ದಾರೆ.

3 / 13
ಡಿಫರೆಂಟ್ ಲುಕ್​ನಲ್ಲಿ ಕಾರ್ಗಿಲ್​ಗೆ ಆಗಮಿಸಿದ ಮೋದಿ

ಡಿಫರೆಂಟ್ ಲುಕ್​ನಲ್ಲಿ ಕಾರ್ಗಿಲ್​ಗೆ ಆಗಮಿಸಿದ ಮೋದಿ

4 / 13
ಪ್ರಧಾನಿ ನರೇಂದ್ರ ಮೋದಿ ಕಾರ್ಗಿಲ್‌ನಲ್ಲಿ ಮೇಜರ್ ಅಮಿತ್ ಅವರನ್ನು ಸಂಭ್ರಮಾಚರಣೆಯ ಸಂದರ್ಭದಲ್ಲಿ ಭೇಟಿಯಾದರು. ಮೇಜರ್ ಅಮಿತ್ ಈ ಹಿಂದೆ ನವೆಂಬರ್ 2001ರಲ್ಲಿ ಗುಜರಾತ್‌ನ ಬಲಾಚಾಡಿಯ ಸೈನಿಕ ಶಾಲೆಯಲ್ಲಿ ಓದುತ್ತಿದ್ದಾಗ ಮೋದಿಯವರನ್ನು ಭೇಟಿಯಾಗಿದ್ದರು. ಆ ಫೋಟೋವನ್ನು ಇಂದು ಮೇಜರ್ ಅಮಿತ್ ಪ್ರಧಾನಿ ಮೋದಿಯವರಿಗೆ ನೀಡಿದರು.

ಪ್ರಧಾನಿ ನರೇಂದ್ರ ಮೋದಿ ಕಾರ್ಗಿಲ್‌ನಲ್ಲಿ ಮೇಜರ್ ಅಮಿತ್ ಅವರನ್ನು ಸಂಭ್ರಮಾಚರಣೆಯ ಸಂದರ್ಭದಲ್ಲಿ ಭೇಟಿಯಾದರು. ಮೇಜರ್ ಅಮಿತ್ ಈ ಹಿಂದೆ ನವೆಂಬರ್ 2001ರಲ್ಲಿ ಗುಜರಾತ್‌ನ ಬಲಾಚಾಡಿಯ ಸೈನಿಕ ಶಾಲೆಯಲ್ಲಿ ಓದುತ್ತಿದ್ದಾಗ ಮೋದಿಯವರನ್ನು ಭೇಟಿಯಾಗಿದ್ದರು. ಆ ಫೋಟೋವನ್ನು ಇಂದು ಮೇಜರ್ ಅಮಿತ್ ಪ್ರಧಾನಿ ಮೋದಿಯವರಿಗೆ ನೀಡಿದರು.

5 / 13
ಸೇನಾ ಅಧಿಕಾರಿಗಳ ಜೊತೆ ಕಾರ್ಗಿಲ್​ನಲ್ಲಿ ನರೇಂದ್ರ ಮೋದಿ

ಸೇನಾ ಅಧಿಕಾರಿಗಳ ಜೊತೆ ಕಾರ್ಗಿಲ್​ನಲ್ಲಿ ನರೇಂದ್ರ ಮೋದಿ

6 / 13
ಪ್ರಧಾನಿ ನರೇಂದ್ರ ಮೋದಿ ಭಾರತೀಯ ಸೈನಿಕರನ್ನು ತಮ್ಮ ಕುಟುಂಬ ಎಂದು ಕರೆದಿದ್ದಾರೆ. ಸೈನಿಕರಿಲ್ಲದೆ ನಮ್ಮ ದೇಶದ ಜನರು ನೆಮ್ಮದಿಯಿಂದ ದೀಪಾವಳಿಯನ್ನು ಆಚರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಭಯೋತ್ಪಾದನೆ ವಿರುದ್ಧದ ಸೈನಿಕರ ಹೋರಾಟವನ್ನು ಶ್ಲಾಘಿಸಿದ ಅವರು, ಡ್ರಾಸ್, ಬಟಾಲಿಕ್ ಮತ್ತು ಟೈಗರ್ ಹಿಲ್ ಅವರ ಧೈರ್ಯಕ್ಕೆ ಸಾಕ್ಷಿಯಾಗಿದೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಭಾರತೀಯ ಸೈನಿಕರನ್ನು ತಮ್ಮ ಕುಟುಂಬ ಎಂದು ಕರೆದಿದ್ದಾರೆ. ಸೈನಿಕರಿಲ್ಲದೆ ನಮ್ಮ ದೇಶದ ಜನರು ನೆಮ್ಮದಿಯಿಂದ ದೀಪಾವಳಿಯನ್ನು ಆಚರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಭಯೋತ್ಪಾದನೆ ವಿರುದ್ಧದ ಸೈನಿಕರ ಹೋರಾಟವನ್ನು ಶ್ಲಾಘಿಸಿದ ಅವರು, ಡ್ರಾಸ್, ಬಟಾಲಿಕ್ ಮತ್ತು ಟೈಗರ್ ಹಿಲ್ ಅವರ ಧೈರ್ಯಕ್ಕೆ ಸಾಕ್ಷಿಯಾಗಿದೆ ಎಂದಿದ್ದಾರೆ.

7 / 13
ಭಾರತಕ್ಕೆ ಈಗ ಜಾಗತಿಕವಾಗಿ ಗೌರವ ಸಿಗುತ್ತಿದೆ. ನೀವು ನಮ್ಮ ಗಡಿಗಳನ್ನು ರಕ್ಷಿಸುತ್ತಿರುವಾಗ ನಾವು ನಮ್ಮ ಶತ್ರುಗಳ ವಿರುದ್ಧ ಕಠಿಣ ನಿಲುವು ತೆಗೆದುಕೊಳ್ಳುತ್ತಿದ್ದೇವೆ. ನಮಗೆ ಸವಾಲು ಎದುರಾದರೆ, ತಮ್ಮದೇ ಭಾಷೆಯಲ್ಲಿ ಶತ್ರುಗಳಿಗೆ ಹೇಗೆ ತಕ್ಕ ಪ್ರತ್ಯುತ್ತರ ನೀಡಬೇಕೆಂದು ನಮ್ಮ ಸಶಸ್ತ್ರ ಪಡೆಗಳಿಗೆ ತಿಳಿದಿದೆ ಎಂದು ಮೋದಿ ಹೇಳಿದ್ದಾರೆ.

ಭಾರತಕ್ಕೆ ಈಗ ಜಾಗತಿಕವಾಗಿ ಗೌರವ ಸಿಗುತ್ತಿದೆ. ನೀವು ನಮ್ಮ ಗಡಿಗಳನ್ನು ರಕ್ಷಿಸುತ್ತಿರುವಾಗ ನಾವು ನಮ್ಮ ಶತ್ರುಗಳ ವಿರುದ್ಧ ಕಠಿಣ ನಿಲುವು ತೆಗೆದುಕೊಳ್ಳುತ್ತಿದ್ದೇವೆ. ನಮಗೆ ಸವಾಲು ಎದುರಾದರೆ, ತಮ್ಮದೇ ಭಾಷೆಯಲ್ಲಿ ಶತ್ರುಗಳಿಗೆ ಹೇಗೆ ತಕ್ಕ ಪ್ರತ್ಯುತ್ತರ ನೀಡಬೇಕೆಂದು ನಮ್ಮ ಸಶಸ್ತ್ರ ಪಡೆಗಳಿಗೆ ತಿಳಿದಿದೆ ಎಂದು ಮೋದಿ ಹೇಳಿದ್ದಾರೆ.

8 / 13
ಸಶಸ್ತ್ರ ಪಡೆಗಳಲ್ಲಿ ಮಹಿಳಾ ಕೆಡೆಟ್‌ಗಳ ಸೇರ್ಪಡೆ ಕುರಿತು ಪ್ರಧಾನಮಂತ್ರಿ ಮೋದಿ, "ಭಾರತೀಯ ಸೇನೆಗೆ ನಮ್ಮ ಹೆಣ್ಣುಮಕ್ಕಳ ಆಗಮನದಿಂದ ನಮ್ಮ ಶಕ್ತಿ ಹೆಚ್ಚಲಿದೆ" ಎಂದು ಹೇಳಿದ್ದಾರೆ.

ಸಶಸ್ತ್ರ ಪಡೆಗಳಲ್ಲಿ ಮಹಿಳಾ ಕೆಡೆಟ್‌ಗಳ ಸೇರ್ಪಡೆ ಕುರಿತು ಪ್ರಧಾನಮಂತ್ರಿ ಮೋದಿ, "ಭಾರತೀಯ ಸೇನೆಗೆ ನಮ್ಮ ಹೆಣ್ಣುಮಕ್ಕಳ ಆಗಮನದಿಂದ ನಮ್ಮ ಶಕ್ತಿ ಹೆಚ್ಚಲಿದೆ" ಎಂದು ಹೇಳಿದ್ದಾರೆ.

9 / 13
ಕಾರ್ಗಿಲ್​ನಲ್ಲಿ ಯೋಧರ ಜೊತೆ ಪ್ರಧಾನಿ ಮೋದಿ

ಕಾರ್ಗಿಲ್​ನಲ್ಲಿ ಯೋಧರ ಜೊತೆ ಪ್ರಧಾನಿ ಮೋದಿ

10 / 13
ಕಾರ್ಗಿಲ್​ನಲ್ಲಿ ದೀಪಾವಳಿ ಆಚರಿಸಿದ ನರೇಂದ್ರ ಮೋದಿ

ಕಾರ್ಗಿಲ್​ನಲ್ಲಿ ದೀಪಾವಳಿ ಆಚರಿಸಿದ ನರೇಂದ್ರ ಮೋದಿ

11 / 13
ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಗಿಲ್‌ನಲ್ಲಿ ಸಶಸ್ತ್ರ ಪಡೆಗಳ ಸದಸ್ಯರೊಂದಿಗೆ 'ವಂದೇ ಮಾತರಂ' ಗಾಯನದಲ್ಲಿ ಭಾಗವಹಿಸಿದರು. ತಮ್ಮ ಭಾಷಣದಲ್ಲಿ ಅವರು ದೀಪಾವಳಿ ಎಂದರೆ "ಭಯೋತ್ಪಾದನೆಯ ಅಂತ್ಯದ ಹಬ್ಬ" ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಗಿಲ್‌ನಲ್ಲಿ ಸಶಸ್ತ್ರ ಪಡೆಗಳ ಸದಸ್ಯರೊಂದಿಗೆ 'ವಂದೇ ಮಾತರಂ' ಗಾಯನದಲ್ಲಿ ಭಾಗವಹಿಸಿದರು. ತಮ್ಮ ಭಾಷಣದಲ್ಲಿ ಅವರು ದೀಪಾವಳಿ ಎಂದರೆ "ಭಯೋತ್ಪಾದನೆಯ ಅಂತ್ಯದ ಹಬ್ಬ" ಎಂದು ಹೇಳಿದರು.

12 / 13
ಕಾರ್ಗಿಲ್​ನಲ್ಲಿ ದೀಪಾವಳಿ ಆಚರಿಸಿದ ಪ್ರಧಾನಿ ನರೇಂದ್ರ ಮೋದಿ

ಕಾರ್ಗಿಲ್​ನಲ್ಲಿ ದೀಪಾವಳಿ ಆಚರಿಸಿದ ಪ್ರಧಾನಿ ನರೇಂದ್ರ ಮೋದಿ

13 / 13
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ