AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepavali 2022: ಕಾರ್ಗಿಲ್​ನಲ್ಲಿ ಯೋಧರಿಗೆ ಸಿಹಿ ತಿನ್ನಿಸಿ ದೀಪಾವಳಿ ಆಚರಿಸಿದ ಪ್ರಧಾನಿ; ಮೋದಿಯ ಡಿಫರೆಂಟ್ ಲುಕ್ ಇಲ್ಲಿದೆ

2014ರಲ್ಲಿ ಪ್ರಧಾನಿಯಾದಾಗಿನಿಂದಲೂ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಸೈನಿಕರ ಜೊತೆ ಪ್ರತಿ ವರ್ಷ ದೀಪಾವಳಿ ಆಚರಿಸುತ್ತಿದ್ದಾರೆ. ಈ ವರ್ಷ ಕಾರ್ಗಿಲ್ ಯೋಧರಿಗೆ ಸಿಹಿ ತಿನ್ನಿಸಿ, ಅವರೊಂದಿಗೆ ಸಂವಾದ ನಡೆಸಿ ದೀಪಾವಳಿ ಸಂಭ್ರಮದಲ್ಲಿ ಮೋದಿ ಪಾಲ್ಗೊಂಡಿದ್ದಾರೆ.

TV9 Web
| Edited By: |

Updated on: Oct 24, 2022 | 4:14 PM

Share
ಪ್ರತಿ ವರ್ಷದ ಸಂಪ್ರದಾಯದಂತೆ ಈ ಬಾರಿಯೂ ಪ್ರಧಾನಿ ನರೇಂದ್ರ ಮೋದಿ ಸೈನಿಕರ ಜೊತೆ ದೀಪಾವಳಿ ಹಬ್ಬವನ್ನು ಆಚರಿಸಿದ್ದಾರೆ.

ಪ್ರತಿ ವರ್ಷದ ಸಂಪ್ರದಾಯದಂತೆ ಈ ಬಾರಿಯೂ ಪ್ರಧಾನಿ ನರೇಂದ್ರ ಮೋದಿ ಸೈನಿಕರ ಜೊತೆ ದೀಪಾವಳಿ ಹಬ್ಬವನ್ನು ಆಚರಿಸಿದ್ದಾರೆ.

1 / 13
ಕಾರ್ಗಿಲ್​ನ ಯೋಧರಿಗೆ ಸಿಹಿ ತಿನ್ನಿಸಿ, ಗಿಫ್ಟ್​ಗಳನ್ನು ನೀಡಿ ಅವರ ಜೊತೆ ಕೆಲ ಸಮಯ ಕಳೆದು ಈ ವರ್ಷದ ದೀಪಾವಳಿ ಆಚರಿಸಿದ್ದಾರೆ ಪ್ರಧಾನಿ ಮೋದಿ.

ಕಾರ್ಗಿಲ್​ನ ಯೋಧರಿಗೆ ಸಿಹಿ ತಿನ್ನಿಸಿ, ಗಿಫ್ಟ್​ಗಳನ್ನು ನೀಡಿ ಅವರ ಜೊತೆ ಕೆಲ ಸಮಯ ಕಳೆದು ಈ ವರ್ಷದ ದೀಪಾವಳಿ ಆಚರಿಸಿದ್ದಾರೆ ಪ್ರಧಾನಿ ಮೋದಿ.

2 / 13
2014ರಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ ಉತ್ತರಾಖಂಡ, ಹಿಮಾಚಲ ಪ್ರದೇಶ, ರಾಜಸ್ಥಾನ, ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶಗಳಂತಹ ರಾಜ್ಯಗಳಲ್ಲಿ ಸೈನಿಕರೊಂದಿಗೆ ಸಮಯ ಕಳೆಯುವ ಮೂಲಕ ಪ್ರಧಾನಿ ದೀಪಾವಳಿಯನ್ನು ಆಚರಿಸುತ್ತಿದ್ದಾರೆ.

2014ರಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ ಉತ್ತರಾಖಂಡ, ಹಿಮಾಚಲ ಪ್ರದೇಶ, ರಾಜಸ್ಥಾನ, ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶಗಳಂತಹ ರಾಜ್ಯಗಳಲ್ಲಿ ಸೈನಿಕರೊಂದಿಗೆ ಸಮಯ ಕಳೆಯುವ ಮೂಲಕ ಪ್ರಧಾನಿ ದೀಪಾವಳಿಯನ್ನು ಆಚರಿಸುತ್ತಿದ್ದಾರೆ.

3 / 13
ಡಿಫರೆಂಟ್ ಲುಕ್​ನಲ್ಲಿ ಕಾರ್ಗಿಲ್​ಗೆ ಆಗಮಿಸಿದ ಮೋದಿ

ಡಿಫರೆಂಟ್ ಲುಕ್​ನಲ್ಲಿ ಕಾರ್ಗಿಲ್​ಗೆ ಆಗಮಿಸಿದ ಮೋದಿ

4 / 13
ಪ್ರಧಾನಿ ನರೇಂದ್ರ ಮೋದಿ ಕಾರ್ಗಿಲ್‌ನಲ್ಲಿ ಮೇಜರ್ ಅಮಿತ್ ಅವರನ್ನು ಸಂಭ್ರಮಾಚರಣೆಯ ಸಂದರ್ಭದಲ್ಲಿ ಭೇಟಿಯಾದರು. ಮೇಜರ್ ಅಮಿತ್ ಈ ಹಿಂದೆ ನವೆಂಬರ್ 2001ರಲ್ಲಿ ಗುಜರಾತ್‌ನ ಬಲಾಚಾಡಿಯ ಸೈನಿಕ ಶಾಲೆಯಲ್ಲಿ ಓದುತ್ತಿದ್ದಾಗ ಮೋದಿಯವರನ್ನು ಭೇಟಿಯಾಗಿದ್ದರು. ಆ ಫೋಟೋವನ್ನು ಇಂದು ಮೇಜರ್ ಅಮಿತ್ ಪ್ರಧಾನಿ ಮೋದಿಯವರಿಗೆ ನೀಡಿದರು.

ಪ್ರಧಾನಿ ನರೇಂದ್ರ ಮೋದಿ ಕಾರ್ಗಿಲ್‌ನಲ್ಲಿ ಮೇಜರ್ ಅಮಿತ್ ಅವರನ್ನು ಸಂಭ್ರಮಾಚರಣೆಯ ಸಂದರ್ಭದಲ್ಲಿ ಭೇಟಿಯಾದರು. ಮೇಜರ್ ಅಮಿತ್ ಈ ಹಿಂದೆ ನವೆಂಬರ್ 2001ರಲ್ಲಿ ಗುಜರಾತ್‌ನ ಬಲಾಚಾಡಿಯ ಸೈನಿಕ ಶಾಲೆಯಲ್ಲಿ ಓದುತ್ತಿದ್ದಾಗ ಮೋದಿಯವರನ್ನು ಭೇಟಿಯಾಗಿದ್ದರು. ಆ ಫೋಟೋವನ್ನು ಇಂದು ಮೇಜರ್ ಅಮಿತ್ ಪ್ರಧಾನಿ ಮೋದಿಯವರಿಗೆ ನೀಡಿದರು.

5 / 13
ಸೇನಾ ಅಧಿಕಾರಿಗಳ ಜೊತೆ ಕಾರ್ಗಿಲ್​ನಲ್ಲಿ ನರೇಂದ್ರ ಮೋದಿ

ಸೇನಾ ಅಧಿಕಾರಿಗಳ ಜೊತೆ ಕಾರ್ಗಿಲ್​ನಲ್ಲಿ ನರೇಂದ್ರ ಮೋದಿ

6 / 13
ಪ್ರಧಾನಿ ನರೇಂದ್ರ ಮೋದಿ ಭಾರತೀಯ ಸೈನಿಕರನ್ನು ತಮ್ಮ ಕುಟುಂಬ ಎಂದು ಕರೆದಿದ್ದಾರೆ. ಸೈನಿಕರಿಲ್ಲದೆ ನಮ್ಮ ದೇಶದ ಜನರು ನೆಮ್ಮದಿಯಿಂದ ದೀಪಾವಳಿಯನ್ನು ಆಚರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಭಯೋತ್ಪಾದನೆ ವಿರುದ್ಧದ ಸೈನಿಕರ ಹೋರಾಟವನ್ನು ಶ್ಲಾಘಿಸಿದ ಅವರು, ಡ್ರಾಸ್, ಬಟಾಲಿಕ್ ಮತ್ತು ಟೈಗರ್ ಹಿಲ್ ಅವರ ಧೈರ್ಯಕ್ಕೆ ಸಾಕ್ಷಿಯಾಗಿದೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಭಾರತೀಯ ಸೈನಿಕರನ್ನು ತಮ್ಮ ಕುಟುಂಬ ಎಂದು ಕರೆದಿದ್ದಾರೆ. ಸೈನಿಕರಿಲ್ಲದೆ ನಮ್ಮ ದೇಶದ ಜನರು ನೆಮ್ಮದಿಯಿಂದ ದೀಪಾವಳಿಯನ್ನು ಆಚರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಭಯೋತ್ಪಾದನೆ ವಿರುದ್ಧದ ಸೈನಿಕರ ಹೋರಾಟವನ್ನು ಶ್ಲಾಘಿಸಿದ ಅವರು, ಡ್ರಾಸ್, ಬಟಾಲಿಕ್ ಮತ್ತು ಟೈಗರ್ ಹಿಲ್ ಅವರ ಧೈರ್ಯಕ್ಕೆ ಸಾಕ್ಷಿಯಾಗಿದೆ ಎಂದಿದ್ದಾರೆ.

7 / 13
ಭಾರತಕ್ಕೆ ಈಗ ಜಾಗತಿಕವಾಗಿ ಗೌರವ ಸಿಗುತ್ತಿದೆ. ನೀವು ನಮ್ಮ ಗಡಿಗಳನ್ನು ರಕ್ಷಿಸುತ್ತಿರುವಾಗ ನಾವು ನಮ್ಮ ಶತ್ರುಗಳ ವಿರುದ್ಧ ಕಠಿಣ ನಿಲುವು ತೆಗೆದುಕೊಳ್ಳುತ್ತಿದ್ದೇವೆ. ನಮಗೆ ಸವಾಲು ಎದುರಾದರೆ, ತಮ್ಮದೇ ಭಾಷೆಯಲ್ಲಿ ಶತ್ರುಗಳಿಗೆ ಹೇಗೆ ತಕ್ಕ ಪ್ರತ್ಯುತ್ತರ ನೀಡಬೇಕೆಂದು ನಮ್ಮ ಸಶಸ್ತ್ರ ಪಡೆಗಳಿಗೆ ತಿಳಿದಿದೆ ಎಂದು ಮೋದಿ ಹೇಳಿದ್ದಾರೆ.

ಭಾರತಕ್ಕೆ ಈಗ ಜಾಗತಿಕವಾಗಿ ಗೌರವ ಸಿಗುತ್ತಿದೆ. ನೀವು ನಮ್ಮ ಗಡಿಗಳನ್ನು ರಕ್ಷಿಸುತ್ತಿರುವಾಗ ನಾವು ನಮ್ಮ ಶತ್ರುಗಳ ವಿರುದ್ಧ ಕಠಿಣ ನಿಲುವು ತೆಗೆದುಕೊಳ್ಳುತ್ತಿದ್ದೇವೆ. ನಮಗೆ ಸವಾಲು ಎದುರಾದರೆ, ತಮ್ಮದೇ ಭಾಷೆಯಲ್ಲಿ ಶತ್ರುಗಳಿಗೆ ಹೇಗೆ ತಕ್ಕ ಪ್ರತ್ಯುತ್ತರ ನೀಡಬೇಕೆಂದು ನಮ್ಮ ಸಶಸ್ತ್ರ ಪಡೆಗಳಿಗೆ ತಿಳಿದಿದೆ ಎಂದು ಮೋದಿ ಹೇಳಿದ್ದಾರೆ.

8 / 13
ಸಶಸ್ತ್ರ ಪಡೆಗಳಲ್ಲಿ ಮಹಿಳಾ ಕೆಡೆಟ್‌ಗಳ ಸೇರ್ಪಡೆ ಕುರಿತು ಪ್ರಧಾನಮಂತ್ರಿ ಮೋದಿ, "ಭಾರತೀಯ ಸೇನೆಗೆ ನಮ್ಮ ಹೆಣ್ಣುಮಕ್ಕಳ ಆಗಮನದಿಂದ ನಮ್ಮ ಶಕ್ತಿ ಹೆಚ್ಚಲಿದೆ" ಎಂದು ಹೇಳಿದ್ದಾರೆ.

ಸಶಸ್ತ್ರ ಪಡೆಗಳಲ್ಲಿ ಮಹಿಳಾ ಕೆಡೆಟ್‌ಗಳ ಸೇರ್ಪಡೆ ಕುರಿತು ಪ್ರಧಾನಮಂತ್ರಿ ಮೋದಿ, "ಭಾರತೀಯ ಸೇನೆಗೆ ನಮ್ಮ ಹೆಣ್ಣುಮಕ್ಕಳ ಆಗಮನದಿಂದ ನಮ್ಮ ಶಕ್ತಿ ಹೆಚ್ಚಲಿದೆ" ಎಂದು ಹೇಳಿದ್ದಾರೆ.

9 / 13
ಕಾರ್ಗಿಲ್​ನಲ್ಲಿ ಯೋಧರ ಜೊತೆ ಪ್ರಧಾನಿ ಮೋದಿ

ಕಾರ್ಗಿಲ್​ನಲ್ಲಿ ಯೋಧರ ಜೊತೆ ಪ್ರಧಾನಿ ಮೋದಿ

10 / 13
ಕಾರ್ಗಿಲ್​ನಲ್ಲಿ ದೀಪಾವಳಿ ಆಚರಿಸಿದ ನರೇಂದ್ರ ಮೋದಿ

ಕಾರ್ಗಿಲ್​ನಲ್ಲಿ ದೀಪಾವಳಿ ಆಚರಿಸಿದ ನರೇಂದ್ರ ಮೋದಿ

11 / 13
ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಗಿಲ್‌ನಲ್ಲಿ ಸಶಸ್ತ್ರ ಪಡೆಗಳ ಸದಸ್ಯರೊಂದಿಗೆ 'ವಂದೇ ಮಾತರಂ' ಗಾಯನದಲ್ಲಿ ಭಾಗವಹಿಸಿದರು. ತಮ್ಮ ಭಾಷಣದಲ್ಲಿ ಅವರು ದೀಪಾವಳಿ ಎಂದರೆ "ಭಯೋತ್ಪಾದನೆಯ ಅಂತ್ಯದ ಹಬ್ಬ" ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಗಿಲ್‌ನಲ್ಲಿ ಸಶಸ್ತ್ರ ಪಡೆಗಳ ಸದಸ್ಯರೊಂದಿಗೆ 'ವಂದೇ ಮಾತರಂ' ಗಾಯನದಲ್ಲಿ ಭಾಗವಹಿಸಿದರು. ತಮ್ಮ ಭಾಷಣದಲ್ಲಿ ಅವರು ದೀಪಾವಳಿ ಎಂದರೆ "ಭಯೋತ್ಪಾದನೆಯ ಅಂತ್ಯದ ಹಬ್ಬ" ಎಂದು ಹೇಳಿದರು.

12 / 13
ಕಾರ್ಗಿಲ್​ನಲ್ಲಿ ದೀಪಾವಳಿ ಆಚರಿಸಿದ ಪ್ರಧಾನಿ ನರೇಂದ್ರ ಮೋದಿ

ಕಾರ್ಗಿಲ್​ನಲ್ಲಿ ದೀಪಾವಳಿ ಆಚರಿಸಿದ ಪ್ರಧಾನಿ ನರೇಂದ್ರ ಮೋದಿ

13 / 13
TV9 Web
TV9 Web

TV9 Kannada

Read More
Follow Us
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ