AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepavali 2024: ದೀಪಾವಳಿಯಂದು ಇವುಗಳನ್ನು ನೋಡಿದರೆ ಮುಂದಿನ ದಿನಗಳಲ್ಲಿ ನಿಮಗೆ ಹಣದ ಕೊರತೆಯಾಗುವುದಿಲ್ಲ

ದೀಪಾವಳಿಯ ರಾತ್ರಿ ಮನೆಯಲ್ಲಿ ಅಥವಾ ಮನೆಯ ಸುತ್ತಮುತ್ತ ಕೆಲವು ಜೀವಿಗಳು ಕಾಣಿಸಿಕೊಂಡರೆ, ಅದು ಲಕ್ಷ್ಮಿ ಆಗಮನದ ಸೂಚನೆ ಎಂದು ಪರಿಗಣಿಸಲಾಗುತ್ತದೆ. ಇದರಿಂದ ಮುಂದಿನ ದಿನಗಳಲ್ಲಿ ನಿಮಗೆ ಹಣದ ಕೊರತೆಯಾಗುವುದಿಲ್ಲ ಎಂಬ ನಂಬಿಕೆಯಿದೆ.

ಅಕ್ಷತಾ ವರ್ಕಾಡಿ
|

Updated on:Oct 24, 2024 | 12:44 PM

Share
2024 ರ, ದೀಪಾವಳಿ ಹಬ್ಬವು ಅಕ್ಟೋಬರ್ 31 ರಂದು ಬಂದಿದೆ. ಈ ದಿನದಂದು ಕಾಣಿಸಿಕೊಳ್ಳುವ ಅನೇಕ ವಿಷಯಗಳು ಬಹಳ ಮಂಗಳಕರವೆಂದು ಪರಿಗಣಿಸಲಾಗಿದೆ. ಕೆಲವು ಜೀವಿಗಳನ್ನು ನೋಡುವುದರಿಂದ ಮುಂದಿನ ದಿನಗಳಲ್ಲಿ ನಿಮಗೆ ಹಣದ ಕೊರತೆಯಾಗುವುದಿಲ್ಲ ಎಂಬ ನಂಬಿಕೆಯಿದೆ.

2024 ರ, ದೀಪಾವಳಿ ಹಬ್ಬವು ಅಕ್ಟೋಬರ್ 31 ರಂದು ಬಂದಿದೆ. ಈ ದಿನದಂದು ಕಾಣಿಸಿಕೊಳ್ಳುವ ಅನೇಕ ವಿಷಯಗಳು ಬಹಳ ಮಂಗಳಕರವೆಂದು ಪರಿಗಣಿಸಲಾಗಿದೆ. ಕೆಲವು ಜೀವಿಗಳನ್ನು ನೋಡುವುದರಿಂದ ಮುಂದಿನ ದಿನಗಳಲ್ಲಿ ನಿಮಗೆ ಹಣದ ಕೊರತೆಯಾಗುವುದಿಲ್ಲ ಎಂಬ ನಂಬಿಕೆಯಿದೆ.

1 / 6
ದೀಪಾವಳಿಯ ರಾತ್ರಿ ಮನೆಯಲ್ಲಿ ಅಥವಾ ಮನೆಯ ಸುತ್ತಮುತ್ತ ಕೆಲವು ಜೀವಿಗಳು ಕಾಣಿಸಿಕೊಂಡರೆ, ಅದು ಲಕ್ಷ್ಮಿ ಆಗಮನದ ಸೂಚನೆಯಂದು ಪರಿಗಣಿಸಲಾಗುತ್ತದೆ. ಲಕ್ಷೀದೇವಿ ಸಂಪನ್ನಗೊಂಡು ನಿಮ್ಮನ್ನು ಆರ್ಥಿಕ ಸಮಸ್ಯೆಯಿಂದ ಮುಕ್ತಿ ನೀಡಿ ಸಂತೋಷ ನೀಡುತ್ತಾಳೆ ಎಂದು ಶಕುನ ಶಾಸ್ತ್ರ ಹೇಳುತ್ತೆ.

ದೀಪಾವಳಿಯ ರಾತ್ರಿ ಮನೆಯಲ್ಲಿ ಅಥವಾ ಮನೆಯ ಸುತ್ತಮುತ್ತ ಕೆಲವು ಜೀವಿಗಳು ಕಾಣಿಸಿಕೊಂಡರೆ, ಅದು ಲಕ್ಷ್ಮಿ ಆಗಮನದ ಸೂಚನೆಯಂದು ಪರಿಗಣಿಸಲಾಗುತ್ತದೆ. ಲಕ್ಷೀದೇವಿ ಸಂಪನ್ನಗೊಂಡು ನಿಮ್ಮನ್ನು ಆರ್ಥಿಕ ಸಮಸ್ಯೆಯಿಂದ ಮುಕ್ತಿ ನೀಡಿ ಸಂತೋಷ ನೀಡುತ್ತಾಳೆ ಎಂದು ಶಕುನ ಶಾಸ್ತ್ರ ಹೇಳುತ್ತೆ.

2 / 6
ದೀಪಾವಳಿಯ ದಿನದಂದು ನೀವು ಮನೆಯಲ್ಲಿ ಹಲ್ಲಿಯನ್ನು ನೋಡಿದರೆ, ಶುಭ ಶಕುನ ಎಂದು ಪರಿಗಣಿಸಲಾಗಿದೆ. ಆದ್ದರಿಂದ ಹಲ್ಲಿಯನ್ನು ಓಡಿಸಬೇಡಿ. ದೀಪಾವಳಿ ಹಬ್ಬದಂದು ಹಲ್ಲಿಯನ್ನು ನೋಡುವುದು ಮುಂದಿನ ದಿನಗಳಲ್ಲಿ ನಿಮಗೆ ಹಣದ ಕೊರತೆಯಾಗುವುದಿಲ್ಲ ಎಂಬುದನ್ನು ಸೂಚಿಸುತ್ತದೆ.

ದೀಪಾವಳಿಯ ದಿನದಂದು ನೀವು ಮನೆಯಲ್ಲಿ ಹಲ್ಲಿಯನ್ನು ನೋಡಿದರೆ, ಶುಭ ಶಕುನ ಎಂದು ಪರಿಗಣಿಸಲಾಗಿದೆ. ಆದ್ದರಿಂದ ಹಲ್ಲಿಯನ್ನು ಓಡಿಸಬೇಡಿ. ದೀಪಾವಳಿ ಹಬ್ಬದಂದು ಹಲ್ಲಿಯನ್ನು ನೋಡುವುದು ಮುಂದಿನ ದಿನಗಳಲ್ಲಿ ನಿಮಗೆ ಹಣದ ಕೊರತೆಯಾಗುವುದಿಲ್ಲ ಎಂಬುದನ್ನು ಸೂಚಿಸುತ್ತದೆ.

3 / 6
ದೀಪಾವಳಿಯ ರಾತ್ರಿ ನೀವು ಗೂಬೆಯನ್ನು ನೋಡಿದರೆ, ಅದನ್ನು ತುಂಬಾ ಮಂಗಳಕರ ಎಂಬ ನಂಬಿಕೆಯಿದೆ. ಗೂಬೆಯನ್ನು ಲಕ್ಷ್ಮಿ ದೇವಿಯ ವಾಹನ ಎಂದೂ ಪರಿಗಣಿಸಲಾಗುತ್ತದೆ. ದೀಪಾವಳಿಯ ರಾತ್ರಿ ಗೂಬೆಯನ್ನು ಕಂಡರೆ ನಿಮ್ಮ ಮನೆಗೆ ಲಕ್ಷ್ಮಿ ದೇವಿ ಬರಲಿದ್ದಾಳೆ ಎಂದರ್ಥ.

ದೀಪಾವಳಿಯ ರಾತ್ರಿ ನೀವು ಗೂಬೆಯನ್ನು ನೋಡಿದರೆ, ಅದನ್ನು ತುಂಬಾ ಮಂಗಳಕರ ಎಂಬ ನಂಬಿಕೆಯಿದೆ. ಗೂಬೆಯನ್ನು ಲಕ್ಷ್ಮಿ ದೇವಿಯ ವಾಹನ ಎಂದೂ ಪರಿಗಣಿಸಲಾಗುತ್ತದೆ. ದೀಪಾವಳಿಯ ರಾತ್ರಿ ಗೂಬೆಯನ್ನು ಕಂಡರೆ ನಿಮ್ಮ ಮನೆಗೆ ಲಕ್ಷ್ಮಿ ದೇವಿ ಬರಲಿದ್ದಾಳೆ ಎಂದರ್ಥ.

4 / 6
ಧರ್ಮಗ್ರಂಥಗಳ ಪ್ರಕಾರ ದೀಪಾವಳಿಯಂದು ನಿಮ್ಮ ಮನೆಯಲ್ಲಿ ಅಥವಾ ಮನೆಯ ಸುತ್ತಮುತ್ತ ಹೆಗ್ಗಣ ಕಂಡರೆ ಅದನ್ನು ಬಹಳ ಶುಭವೆಂದು ಪರಿಗಣಿಸಲಾಗುತ್ತದೆ. ಜೊತೆಗೆ ನೀವು ತುಂಬಾ ಅದೃಷ್ಟವಂತರು ಮತ್ತು ಹಣಕ್ಕೆ ಸಂಬಂಧಿಸಿದ ನಿಮ್ಮ ಎಲ್ಲಾ ಸಮಸ್ಯೆಗಳು ಕೊನೆಗೊಳ್ಳಲಿವೆ ಎಂಬ ನಂಬಿಕೆಯಿದೆ.

ಧರ್ಮಗ್ರಂಥಗಳ ಪ್ರಕಾರ ದೀಪಾವಳಿಯಂದು ನಿಮ್ಮ ಮನೆಯಲ್ಲಿ ಅಥವಾ ಮನೆಯ ಸುತ್ತಮುತ್ತ ಹೆಗ್ಗಣ ಕಂಡರೆ ಅದನ್ನು ಬಹಳ ಶುಭವೆಂದು ಪರಿಗಣಿಸಲಾಗುತ್ತದೆ. ಜೊತೆಗೆ ನೀವು ತುಂಬಾ ಅದೃಷ್ಟವಂತರು ಮತ್ತು ಹಣಕ್ಕೆ ಸಂಬಂಧಿಸಿದ ನಿಮ್ಮ ಎಲ್ಲಾ ಸಮಸ್ಯೆಗಳು ಕೊನೆಗೊಳ್ಳಲಿವೆ ಎಂಬ ನಂಬಿಕೆಯಿದೆ.

5 / 6
ಇದಲ್ಲದೇ ದೀಪಾವಳಿಯಂದು  ಕೇಸರಿ ಬಣ್ಣದ ಹಸು, ಬೆಕ್ಕನ್ನು ನೋಡುವುದು ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಇದನ್ನು ಲಕ್ಷ್ಮಿ ದೇವಿಯ ಆಗಮನದ ಸೂಚಕವೆಂದು ಪರಿಗಣಿಸಲಾಗಿದೆ.

ಇದಲ್ಲದೇ ದೀಪಾವಳಿಯಂದು ಕೇಸರಿ ಬಣ್ಣದ ಹಸು, ಬೆಕ್ಕನ್ನು ನೋಡುವುದು ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಇದನ್ನು ಲಕ್ಷ್ಮಿ ದೇವಿಯ ಆಗಮನದ ಸೂಚಕವೆಂದು ಪರಿಗಣಿಸಲಾಗಿದೆ.

6 / 6

Published On - 12:43 pm, Thu, 24 October 24

Follow Us
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?