AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣೆಗೆರೆಯಲ್ಲಿ ಹೋರಿ ಬೆದರಿಸುವ ಸ್ಪರ್ಧೆ: ಫೋಟೋಗಳು ಇಲ್ಲಿವೆ ನೋಡಿ

ಜೀವದ ಹಂಗು ತೊರೆದು ಹೋರಿಯ ಜೊತೆಗೆ ಓಡುವುದು. ಓಡುವ ಹೋರಿಯನ್ನ ತಡೆಯುವುದು. ಮಾಲೀಕನ ಕಿರುಕುಳಕ್ಕೆ ಬೇಸತ್ತು ಹೋರಿ ಅಲ್ಲಿ ಸೇರಿದ್ದ ಜನ ಸಾಗರದ ಮೇಲೆ ನುಗ್ಗುವುದು.

TV9 Web
| Edited By: sandhya thejappa|

Updated on: Nov 07, 2021 | 11:52 AM

Share
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಹೊಡೆತ ಅಂದರೆ ಇಡಿ ರಾಜ್ಯದಲ್ಲಿ ಪ್ರಸಿದ್ಧಿ. ರಾಜ್ಯದ ವಿಧಾನಸಭೆಯಲ್ಲಿ ಹೊನ್ನಾಳಿ ಹೊಡೆತದ ಬಗ್ಗೆ ಭಾರೀ ಚರ್ಚೆಯಾಗಿವೆ. ಮೇಲಾಗಿ ಕುವೆಂಪು ಅವರು ಮಲೆಗಳಲ್ಲಿ ಮಧುಮಗಳು ಕಾದಂಬರಿಯಲ್ಲಿ ಹೊನ್ನಾಳಿ ಹೊಡೆತದ ಬಗ್ಗೆ ಪ್ರಸ್ತಾಪವಿದೆ. ಇನ್ನೊಬ್ಬ ರಾಷ್ಟ್ರ ಕವಿ ಜಿ ಎಸ್ ಶಿವರುದ್ರಪ್ಪ ಬಾಲ್ಯ ಕಳೆದಿದ್ದು ಸಹ ಹೊನ್ನಾಳಿಯಲ್ಲಿ. ಹೀಗಾಗಿ ಅವರ ಸಾಹಿತ್ಯದಲ್ಲಿ ಹೊನ್ನಾಳಿ ಹೊಡೆತ ಬಗ್ಗೆ ಹತ್ತಾರು ಸಲ ಪ್ರಸ್ತಾಪಕ್ಕೆ ಬಂದಿದೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಹೊಡೆತ ಅಂದರೆ ಇಡಿ ರಾಜ್ಯದಲ್ಲಿ ಪ್ರಸಿದ್ಧಿ. ರಾಜ್ಯದ ವಿಧಾನಸಭೆಯಲ್ಲಿ ಹೊನ್ನಾಳಿ ಹೊಡೆತದ ಬಗ್ಗೆ ಭಾರೀ ಚರ್ಚೆಯಾಗಿವೆ. ಮೇಲಾಗಿ ಕುವೆಂಪು ಅವರು ಮಲೆಗಳಲ್ಲಿ ಮಧುಮಗಳು ಕಾದಂಬರಿಯಲ್ಲಿ ಹೊನ್ನಾಳಿ ಹೊಡೆತದ ಬಗ್ಗೆ ಪ್ರಸ್ತಾಪವಿದೆ. ಇನ್ನೊಬ್ಬ ರಾಷ್ಟ್ರ ಕವಿ ಜಿ ಎಸ್ ಶಿವರುದ್ರಪ್ಪ ಬಾಲ್ಯ ಕಳೆದಿದ್ದು ಸಹ ಹೊನ್ನಾಳಿಯಲ್ಲಿ. ಹೀಗಾಗಿ ಅವರ ಸಾಹಿತ್ಯದಲ್ಲಿ ಹೊನ್ನಾಳಿ ಹೊಡೆತ ಬಗ್ಗೆ ಹತ್ತಾರು ಸಲ ಪ್ರಸ್ತಾಪಕ್ಕೆ ಬಂದಿದೆ.

1 / 6
 ಹೊನ್ನಾಳಿ ಹೊಡೆತ ಅಂದರೆ ಕುಸ್ತಿ ಪಟ್ಟು. ಎದುರಾಳಿಗಳನ್ನ ಕಟ್ಟಿ ಹಾಕುವ ವಿಭಿನ್ನ ಕಲೆ ಹೊನ್ನಾಳಿ ಪೈಲ್ವಾನರಲ್ಲಿ ಇತ್ತು. ಹೊನ್ನಾಳಿ ಭಾಗದಲ್ಲಿ ಹೋರಿ ಬೆದರಿಸುವುದು ವಿಶೇಷ ಹಬ್ಬ.

ಹೊನ್ನಾಳಿ ಹೊಡೆತ ಅಂದರೆ ಕುಸ್ತಿ ಪಟ್ಟು. ಎದುರಾಳಿಗಳನ್ನ ಕಟ್ಟಿ ಹಾಕುವ ವಿಭಿನ್ನ ಕಲೆ ಹೊನ್ನಾಳಿ ಪೈಲ್ವಾನರಲ್ಲಿ ಇತ್ತು. ಹೊನ್ನಾಳಿ ಭಾಗದಲ್ಲಿ ಹೋರಿ ಬೆದರಿಸುವುದು ವಿಶೇಷ ಹಬ್ಬ.

2 / 6
ದೀಪಾವಳಿ ಆದ ಬಳಿಕ ರೈತಾಪಿ ಜನ ಬೇಸಾಯಕ್ಕೆ ಅಣಿಯಾಗುತ್ತಾರೆ. ಇದರ ಪ್ರತೀಕವಾಗಿ ಹೋರಿ ಬೆದರಿಸುವ ಹಬ್ಬ ನಡೆಯುತ್ತದೆ. ಇದಕ್ಕಾಗಿ ಲಕ್ಷ ಲಕ್ಷ ಹಣ ಕೊಟ್ಟು ಹೋರಿ ತಂದಿರುತ್ತಾರೆ. ಇಂತಹ ಒಂದು ಹೋರಿ ಬೆದರಿಸುವ ಹಬ್ಬ ಹೊನ್ನಾಳಿ ತಾಲೂಕಿನ ಕತ್ತಿಗೆ ಗ್ರಾಮದಲ್ಲಿ ನಡೆಯಿತು.

ದೀಪಾವಳಿ ಆದ ಬಳಿಕ ರೈತಾಪಿ ಜನ ಬೇಸಾಯಕ್ಕೆ ಅಣಿಯಾಗುತ್ತಾರೆ. ಇದರ ಪ್ರತೀಕವಾಗಿ ಹೋರಿ ಬೆದರಿಸುವ ಹಬ್ಬ ನಡೆಯುತ್ತದೆ. ಇದಕ್ಕಾಗಿ ಲಕ್ಷ ಲಕ್ಷ ಹಣ ಕೊಟ್ಟು ಹೋರಿ ತಂದಿರುತ್ತಾರೆ. ಇಂತಹ ಒಂದು ಹೋರಿ ಬೆದರಿಸುವ ಹಬ್ಬ ಹೊನ್ನಾಳಿ ತಾಲೂಕಿನ ಕತ್ತಿಗೆ ಗ್ರಾಮದಲ್ಲಿ ನಡೆಯಿತು.

3 / 6
ದಾವಣಗೆರೆ, ಹಾವೇರಿ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ದೀಪಾವಳಿ ಹಬ್ಬದ ದಿನ ಹಬ್ಬ ಆಚರಿಸಲ್ಲ. ಒಂದು ಎರಡು ದಿನ ನಾಲ್ಕು ದಿನ ಹಬ್ಬವಾದ ವಿಶೇಷ ದೀಪಾವಳಿ ಆಚರಿಸುತ್ತಾರೆ. ಅಂದರೆ ಗ್ರಾಮೀಣ ಪ್ರದೇಶದಲ್ಲಿ ರೈತಾಪಿ ಜನಕ್ಕೆ ದನಕರುಗಳೆ ಜೀವ ಮತ್ತು ದೇವರು. ಇಲ್ಲಿನ ನಡೆಯುವ ಹಬ್ಬದಲ್ಲಿ ಪ್ರಮುಖ ಆಕರ್ಷಣೆ ಅಂದರೆ ಹೋರಿ ಬೇದರಿಸುವುದು, ಓಡಿಸುವುದು ಅಥವಾ ಕೊಬ್ಬರಿ ಹೋರಿ ಅಂತಾ ಇರುತ್ತದೆ.

ದಾವಣಗೆರೆ, ಹಾವೇರಿ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ದೀಪಾವಳಿ ಹಬ್ಬದ ದಿನ ಹಬ್ಬ ಆಚರಿಸಲ್ಲ. ಒಂದು ಎರಡು ದಿನ ನಾಲ್ಕು ದಿನ ಹಬ್ಬವಾದ ವಿಶೇಷ ದೀಪಾವಳಿ ಆಚರಿಸುತ್ತಾರೆ. ಅಂದರೆ ಗ್ರಾಮೀಣ ಪ್ರದೇಶದಲ್ಲಿ ರೈತಾಪಿ ಜನಕ್ಕೆ ದನಕರುಗಳೆ ಜೀವ ಮತ್ತು ದೇವರು. ಇಲ್ಲಿನ ನಡೆಯುವ ಹಬ್ಬದಲ್ಲಿ ಪ್ರಮುಖ ಆಕರ್ಷಣೆ ಅಂದರೆ ಹೋರಿ ಬೇದರಿಸುವುದು, ಓಡಿಸುವುದು ಅಥವಾ ಕೊಬ್ಬರಿ ಹೋರಿ ಅಂತಾ ಇರುತ್ತದೆ.

4 / 6
ದಾವಣಗೆರೆ, ಹಾವೇರಿ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ದೀಪಾವಳಿ ಹಬ್ಬದ ದಿನ ಹಬ್ಬ ಆಚರಿಸಲ್ಲ. ಒಂದು ಎರಡು ದಿನ ನಾಲ್ಕು ದಿನ ಹಬ್ಬವಾದ ವಿಶೇಷ ದೀಪಾವಳಿ ಆಚರಿಸುತ್ತಾರೆ. ಅಂದರೆ ಗ್ರಾಮೀಣ ಪ್ರದೇಶದಲ್ಲಿ ರೈತಾಪಿ ಜನಕ್ಕೆ ದನಕರುಗಳೆ ಜೀವ ಮತ್ತು ದೇವರು. ಇಲ್ಲಿನ ನಡೆಯುವ ಹಬ್ಬದಲ್ಲಿ ಪ್ರಮುಖ ಆಕರ್ಷಣೆ ಅಂದರೆ ಹೋರಿ ಬೇದರಿಸುವುದು, ಓಡಿಸುವುದು ಅಥವಾ ಕೊಬ್ಬರಿ ಹೋರಿ ಅಂತಾ ಇರುತ್ತದೆ.

ದಾವಣಗೆರೆ, ಹಾವೇರಿ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ದೀಪಾವಳಿ ಹಬ್ಬದ ದಿನ ಹಬ್ಬ ಆಚರಿಸಲ್ಲ. ಒಂದು ಎರಡು ದಿನ ನಾಲ್ಕು ದಿನ ಹಬ್ಬವಾದ ವಿಶೇಷ ದೀಪಾವಳಿ ಆಚರಿಸುತ್ತಾರೆ. ಅಂದರೆ ಗ್ರಾಮೀಣ ಪ್ರದೇಶದಲ್ಲಿ ರೈತಾಪಿ ಜನಕ್ಕೆ ದನಕರುಗಳೆ ಜೀವ ಮತ್ತು ದೇವರು. ಇಲ್ಲಿನ ನಡೆಯುವ ಹಬ್ಬದಲ್ಲಿ ಪ್ರಮುಖ ಆಕರ್ಷಣೆ ಅಂದರೆ ಹೋರಿ ಬೇದರಿಸುವುದು, ಓಡಿಸುವುದು ಅಥವಾ ಕೊಬ್ಬರಿ ಹೋರಿ ಅಂತಾ ಇರುತ್ತದೆ.

5 / 6
ದಾವಣಗೆರೆ, ಹಾವೇರಿ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ದೀಪಾವಳಿ ಹಬ್ಬದ ದಿನ ಹಬ್ಬ ಆಚರಿಸಲ್ಲ. ಒಂದು ಎರಡು ದಿನ ನಾಲ್ಕು ದಿನ ಹಬ್ಬವಾದ ವಿಶೇಷ ದೀಪಾವಳಿ ಆಚರಿಸುತ್ತಾರೆ. ಅಂದರೆ ಗ್ರಾಮೀಣ ಪ್ರದೇಶದಲ್ಲಿ ರೈತಾಪಿ ಜನಕ್ಕೆ ದನಕರುಗಳೆ ಜೀವ ಮತ್ತು ದೇವರು. ಇಲ್ಲಿನ ನಡೆಯುವ ಹಬ್ಬದಲ್ಲಿ ಪ್ರಮುಖ ಆಕರ್ಷಣೆ ಅಂದರೆ ಹೋರಿ ಬೇದರಿಸುವುದು, ಓಡಿಸುವುದು ಅಥವಾ ಕೊಬ್ಬರಿ ಹೋರಿ ಅಂತಾ ಇರುತ್ತದೆ.

ದಾವಣಗೆರೆ, ಹಾವೇರಿ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ದೀಪಾವಳಿ ಹಬ್ಬದ ದಿನ ಹಬ್ಬ ಆಚರಿಸಲ್ಲ. ಒಂದು ಎರಡು ದಿನ ನಾಲ್ಕು ದಿನ ಹಬ್ಬವಾದ ವಿಶೇಷ ದೀಪಾವಳಿ ಆಚರಿಸುತ್ತಾರೆ. ಅಂದರೆ ಗ್ರಾಮೀಣ ಪ್ರದೇಶದಲ್ಲಿ ರೈತಾಪಿ ಜನಕ್ಕೆ ದನಕರುಗಳೆ ಜೀವ ಮತ್ತು ದೇವರು. ಇಲ್ಲಿನ ನಡೆಯುವ ಹಬ್ಬದಲ್ಲಿ ಪ್ರಮುಖ ಆಕರ್ಷಣೆ ಅಂದರೆ ಹೋರಿ ಬೇದರಿಸುವುದು, ಓಡಿಸುವುದು ಅಥವಾ ಕೊಬ್ಬರಿ ಹೋರಿ ಅಂತಾ ಇರುತ್ತದೆ.

6 / 6
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ