AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Das: ದೀಪಿಕಾ ದಾಸ್​ ಬಿಗ್​ ಬಾಸ್​ ಫಿನಾಲೆಗೆ ಬಂದರೂ ಸಿಗಲಿಲ್ಲ ಟ್ರೋಫಿ; ಎಡವಿದ್ದು ಎಲ್ಲಿ?

Bigg Boss Kannada | BBK 9: 100 ದಿನಗಳ ಕಾಲ ನಡೆದ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ರಿಯಾಲಿಟಿ ಶೋ ಮುಕ್ತಾಯವಾಗಿದೆ. ವಿನ್ನರ್​ ಆಗುವ ಕನಸು ಕಂಡಿದ್ದ ದೀಪಿಕಾ ದಾಸ್​ 2ನೇ ರನ್ನರ್​ ಅಪ್​ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

TV9 Web
| Edited By: |

Updated on: Jan 01, 2023 | 7:30 AM

Share
ನಟಿ ದೀಪಿಕಾ ದಾಸ್​ ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಶೋನಲ್ಲಿ ಫಿನಾಲೆವರೆಗೂ ಬಂದು ಭರವಸೆ ಮೂಡಿಸಿದ್ದರು. ಆದರೆ ಟ್ರೋಫಿ ಗೆಲ್ಲಲು ಅವರಿಗೆ ಸಾಧ್ಯವಾಗಲಿಲ್ಲ. ಇದು ಅವರ ಅಭಿಮಾನಿಗಳಿಗೆ ಬೇಸರ ಉಂಟು ಮಾಡಿದೆ.

ನಟಿ ದೀಪಿಕಾ ದಾಸ್​ ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಶೋನಲ್ಲಿ ಫಿನಾಲೆವರೆಗೂ ಬಂದು ಭರವಸೆ ಮೂಡಿಸಿದ್ದರು. ಆದರೆ ಟ್ರೋಫಿ ಗೆಲ್ಲಲು ಅವರಿಗೆ ಸಾಧ್ಯವಾಗಲಿಲ್ಲ. ಇದು ಅವರ ಅಭಿಮಾನಿಗಳಿಗೆ ಬೇಸರ ಉಂಟು ಮಾಡಿದೆ.

1 / 5
ಕಿರುತೆರೆಯ ಧಾರಾವಾಹಿ ಕ್ಷೇತ್ರದಲ್ಲಿ ದೀಪಿಕಾ ದಾಸ್​ ಅವರಿಗೆ ಸಾಕಷ್ಟು ಜನಪ್ರಿಯತೆ ಇದೆ. ಹಾಗಾಗಿ ಅವರಿಗೆ ಪ್ರೇಕ್ಷಕರಿಂದ ಭರಪೂರ ವೋಟ್​ ಸಿಕ್ಕಿತು. ಆದರೆ ಕೊನೇ ಹಂತದಲ್ಲಿ ನಿರೀಕ್ಷಿತ ಮಟ್ಟದ ಫೈಟ್​ ನೀಡಲು ದೀಪಿಕಾ ದಾಸ್​ಗೆ ಸಾಧ್ಯವಾಗಲಿಲ್ಲ.

ಕಿರುತೆರೆಯ ಧಾರಾವಾಹಿ ಕ್ಷೇತ್ರದಲ್ಲಿ ದೀಪಿಕಾ ದಾಸ್​ ಅವರಿಗೆ ಸಾಕಷ್ಟು ಜನಪ್ರಿಯತೆ ಇದೆ. ಹಾಗಾಗಿ ಅವರಿಗೆ ಪ್ರೇಕ್ಷಕರಿಂದ ಭರಪೂರ ವೋಟ್​ ಸಿಕ್ಕಿತು. ಆದರೆ ಕೊನೇ ಹಂತದಲ್ಲಿ ನಿರೀಕ್ಷಿತ ಮಟ್ಟದ ಫೈಟ್​ ನೀಡಲು ದೀಪಿಕಾ ದಾಸ್​ಗೆ ಸಾಧ್ಯವಾಗಲಿಲ್ಲ.

2 / 5
ಬಿಗ್​ ಬಾಸ್​ನಲ್ಲಿ ದೀಪಿಕಾ ದಾಸ್​ ಅವರು ಒಮ್ಮೆ ಎಲಿಮಿನೇಟ್​ ಆಗಿದ್ದರು. ಆದರೆ ವೈಲ್ಡ್​ ಕಾರ್ಡ್​ ಮೂಲಕ ಮತ್ತೆ ಎಂಟ್ರಿ ನೀಡಿದರು. ಅದು ಕೆಲವು ವೀಕ್ಷಕರಿಗೆ ಸರಿ ಎನಿಸಲಿಲ್ಲ. ಆಗ ಅವರಿಗೆ ವೋಟ್​ ಕಡಿಮೆ ಆಗಿರುವ ಸಾಧ್ಯತೆ ಇದೆ.

ಬಿಗ್​ ಬಾಸ್​ನಲ್ಲಿ ದೀಪಿಕಾ ದಾಸ್​ ಅವರು ಒಮ್ಮೆ ಎಲಿಮಿನೇಟ್​ ಆಗಿದ್ದರು. ಆದರೆ ವೈಲ್ಡ್​ ಕಾರ್ಡ್​ ಮೂಲಕ ಮತ್ತೆ ಎಂಟ್ರಿ ನೀಡಿದರು. ಅದು ಕೆಲವು ವೀಕ್ಷಕರಿಗೆ ಸರಿ ಎನಿಸಲಿಲ್ಲ. ಆಗ ಅವರಿಗೆ ವೋಟ್​ ಕಡಿಮೆ ಆಗಿರುವ ಸಾಧ್ಯತೆ ಇದೆ.

3 / 5
ಈ ಹಿಂದೆ 7ನೇ ಸೀಸನ್​ನಲ್ಲೂ ದೀಪಿಕಾ ದಾಸ್​ ಅವರು ಬಿಗ್​ ಬಾಸ್​ಗೆ ಬಂದಿದ್ದರು. ಆ ಅನುಭವವನ್ನು ಇಟ್ಟುಕೊಂಡು ಸೀಸನ್​ 9ರಲ್ಲಿ ಇನ್ನಷ್ಟು ಚೆನ್ನಾಗಿ ಆಡುವ ಸಾಧ್ಯತೆ ಇತ್ತು. ಆದರೆ ದೀಪಿಕಾ ಅವರು ವೈಲ್ಡ್​ ಕಾರ್ಡ್​ ಎಂಟ್ರಿ ಬಳಿಕ ನಿರೀಕ್ಷಿತ ಮಟ್ಟದಲ್ಲಿ ಪರ್ಫಾರ್ಮೆನ್ಸ್​ ನೀಡಲಿಲ್ಲ.

ಈ ಹಿಂದೆ 7ನೇ ಸೀಸನ್​ನಲ್ಲೂ ದೀಪಿಕಾ ದಾಸ್​ ಅವರು ಬಿಗ್​ ಬಾಸ್​ಗೆ ಬಂದಿದ್ದರು. ಆ ಅನುಭವವನ್ನು ಇಟ್ಟುಕೊಂಡು ಸೀಸನ್​ 9ರಲ್ಲಿ ಇನ್ನಷ್ಟು ಚೆನ್ನಾಗಿ ಆಡುವ ಸಾಧ್ಯತೆ ಇತ್ತು. ಆದರೆ ದೀಪಿಕಾ ಅವರು ವೈಲ್ಡ್​ ಕಾರ್ಡ್​ ಎಂಟ್ರಿ ಬಳಿಕ ನಿರೀಕ್ಷಿತ ಮಟ್ಟದಲ್ಲಿ ಪರ್ಫಾರ್ಮೆನ್ಸ್​ ನೀಡಲಿಲ್ಲ.

4 / 5
ಬಿಗ್​ ಬಾಸ್​ ಮನೆಗೆ ಎಂಟ್ರಿ ನೀಡಿದ ನಂತರ ದೀಪಿಕಾ ದಾಸ್​ ಅವರ ಖ್ಯಾತಿ ಹೆಚ್ಚಾಗಿದೆ. ಇದರಿಂದ ಅವರ ಸಿನಿಮಾ ಮತ್ತು ಸೀರಿಯಲ್​ ಜರ್ನಿಗೆ ಹೆಚ್ಚಿನ ಮೈಲೇಜ್​ ಸಿಕ್ಕಂತೆ ಆಗಿದೆ. ಮುಂಬರುವ ಪ್ರಾಜೆಕ್ಟ್​ಗಳಲ್ಲಿ ಯಶಸ್ಸು ಸಿಗಲಿ ಎಂದು ಫ್ಯಾನ್ಸ್​ ಹಾರೈಸುತ್ತಿದ್ದಾರೆ.

ಬಿಗ್​ ಬಾಸ್​ ಮನೆಗೆ ಎಂಟ್ರಿ ನೀಡಿದ ನಂತರ ದೀಪಿಕಾ ದಾಸ್​ ಅವರ ಖ್ಯಾತಿ ಹೆಚ್ಚಾಗಿದೆ. ಇದರಿಂದ ಅವರ ಸಿನಿಮಾ ಮತ್ತು ಸೀರಿಯಲ್​ ಜರ್ನಿಗೆ ಹೆಚ್ಚಿನ ಮೈಲೇಜ್​ ಸಿಕ್ಕಂತೆ ಆಗಿದೆ. ಮುಂಬರುವ ಪ್ರಾಜೆಕ್ಟ್​ಗಳಲ್ಲಿ ಯಶಸ್ಸು ಸಿಗಲಿ ಎಂದು ಫ್ಯಾನ್ಸ್​ ಹಾರೈಸುತ್ತಿದ್ದಾರೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ