AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Das: ದೀಪಿಕಾ ದಾಸ್​ ಬಿಗ್​ ಬಾಸ್​ ಫಿನಾಲೆಗೆ ಬಂದರೂ ಸಿಗಲಿಲ್ಲ ಟ್ರೋಫಿ; ಎಡವಿದ್ದು ಎಲ್ಲಿ?

Bigg Boss Kannada | BBK 9: 100 ದಿನಗಳ ಕಾಲ ನಡೆದ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ರಿಯಾಲಿಟಿ ಶೋ ಮುಕ್ತಾಯವಾಗಿದೆ. ವಿನ್ನರ್​ ಆಗುವ ಕನಸು ಕಂಡಿದ್ದ ದೀಪಿಕಾ ದಾಸ್​ 2ನೇ ರನ್ನರ್​ ಅಪ್​ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

TV9 Web
| Updated By: ಮದನ್​ ಕುಮಾರ್​|

Updated on: Jan 01, 2023 | 7:30 AM

Share
ನಟಿ ದೀಪಿಕಾ ದಾಸ್​ ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಶೋನಲ್ಲಿ ಫಿನಾಲೆವರೆಗೂ ಬಂದು ಭರವಸೆ ಮೂಡಿಸಿದ್ದರು. ಆದರೆ ಟ್ರೋಫಿ ಗೆಲ್ಲಲು ಅವರಿಗೆ ಸಾಧ್ಯವಾಗಲಿಲ್ಲ. ಇದು ಅವರ ಅಭಿಮಾನಿಗಳಿಗೆ ಬೇಸರ ಉಂಟು ಮಾಡಿದೆ.

ನಟಿ ದೀಪಿಕಾ ದಾಸ್​ ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಶೋನಲ್ಲಿ ಫಿನಾಲೆವರೆಗೂ ಬಂದು ಭರವಸೆ ಮೂಡಿಸಿದ್ದರು. ಆದರೆ ಟ್ರೋಫಿ ಗೆಲ್ಲಲು ಅವರಿಗೆ ಸಾಧ್ಯವಾಗಲಿಲ್ಲ. ಇದು ಅವರ ಅಭಿಮಾನಿಗಳಿಗೆ ಬೇಸರ ಉಂಟು ಮಾಡಿದೆ.

1 / 5
ಕಿರುತೆರೆಯ ಧಾರಾವಾಹಿ ಕ್ಷೇತ್ರದಲ್ಲಿ ದೀಪಿಕಾ ದಾಸ್​ ಅವರಿಗೆ ಸಾಕಷ್ಟು ಜನಪ್ರಿಯತೆ ಇದೆ. ಹಾಗಾಗಿ ಅವರಿಗೆ ಪ್ರೇಕ್ಷಕರಿಂದ ಭರಪೂರ ವೋಟ್​ ಸಿಕ್ಕಿತು. ಆದರೆ ಕೊನೇ ಹಂತದಲ್ಲಿ ನಿರೀಕ್ಷಿತ ಮಟ್ಟದ ಫೈಟ್​ ನೀಡಲು ದೀಪಿಕಾ ದಾಸ್​ಗೆ ಸಾಧ್ಯವಾಗಲಿಲ್ಲ.

ಕಿರುತೆರೆಯ ಧಾರಾವಾಹಿ ಕ್ಷೇತ್ರದಲ್ಲಿ ದೀಪಿಕಾ ದಾಸ್​ ಅವರಿಗೆ ಸಾಕಷ್ಟು ಜನಪ್ರಿಯತೆ ಇದೆ. ಹಾಗಾಗಿ ಅವರಿಗೆ ಪ್ರೇಕ್ಷಕರಿಂದ ಭರಪೂರ ವೋಟ್​ ಸಿಕ್ಕಿತು. ಆದರೆ ಕೊನೇ ಹಂತದಲ್ಲಿ ನಿರೀಕ್ಷಿತ ಮಟ್ಟದ ಫೈಟ್​ ನೀಡಲು ದೀಪಿಕಾ ದಾಸ್​ಗೆ ಸಾಧ್ಯವಾಗಲಿಲ್ಲ.

2 / 5
ಬಿಗ್​ ಬಾಸ್​ನಲ್ಲಿ ದೀಪಿಕಾ ದಾಸ್​ ಅವರು ಒಮ್ಮೆ ಎಲಿಮಿನೇಟ್​ ಆಗಿದ್ದರು. ಆದರೆ ವೈಲ್ಡ್​ ಕಾರ್ಡ್​ ಮೂಲಕ ಮತ್ತೆ ಎಂಟ್ರಿ ನೀಡಿದರು. ಅದು ಕೆಲವು ವೀಕ್ಷಕರಿಗೆ ಸರಿ ಎನಿಸಲಿಲ್ಲ. ಆಗ ಅವರಿಗೆ ವೋಟ್​ ಕಡಿಮೆ ಆಗಿರುವ ಸಾಧ್ಯತೆ ಇದೆ.

ಬಿಗ್​ ಬಾಸ್​ನಲ್ಲಿ ದೀಪಿಕಾ ದಾಸ್​ ಅವರು ಒಮ್ಮೆ ಎಲಿಮಿನೇಟ್​ ಆಗಿದ್ದರು. ಆದರೆ ವೈಲ್ಡ್​ ಕಾರ್ಡ್​ ಮೂಲಕ ಮತ್ತೆ ಎಂಟ್ರಿ ನೀಡಿದರು. ಅದು ಕೆಲವು ವೀಕ್ಷಕರಿಗೆ ಸರಿ ಎನಿಸಲಿಲ್ಲ. ಆಗ ಅವರಿಗೆ ವೋಟ್​ ಕಡಿಮೆ ಆಗಿರುವ ಸಾಧ್ಯತೆ ಇದೆ.

3 / 5
ಈ ಹಿಂದೆ 7ನೇ ಸೀಸನ್​ನಲ್ಲೂ ದೀಪಿಕಾ ದಾಸ್​ ಅವರು ಬಿಗ್​ ಬಾಸ್​ಗೆ ಬಂದಿದ್ದರು. ಆ ಅನುಭವವನ್ನು ಇಟ್ಟುಕೊಂಡು ಸೀಸನ್​ 9ರಲ್ಲಿ ಇನ್ನಷ್ಟು ಚೆನ್ನಾಗಿ ಆಡುವ ಸಾಧ್ಯತೆ ಇತ್ತು. ಆದರೆ ದೀಪಿಕಾ ಅವರು ವೈಲ್ಡ್​ ಕಾರ್ಡ್​ ಎಂಟ್ರಿ ಬಳಿಕ ನಿರೀಕ್ಷಿತ ಮಟ್ಟದಲ್ಲಿ ಪರ್ಫಾರ್ಮೆನ್ಸ್​ ನೀಡಲಿಲ್ಲ.

ಈ ಹಿಂದೆ 7ನೇ ಸೀಸನ್​ನಲ್ಲೂ ದೀಪಿಕಾ ದಾಸ್​ ಅವರು ಬಿಗ್​ ಬಾಸ್​ಗೆ ಬಂದಿದ್ದರು. ಆ ಅನುಭವವನ್ನು ಇಟ್ಟುಕೊಂಡು ಸೀಸನ್​ 9ರಲ್ಲಿ ಇನ್ನಷ್ಟು ಚೆನ್ನಾಗಿ ಆಡುವ ಸಾಧ್ಯತೆ ಇತ್ತು. ಆದರೆ ದೀಪಿಕಾ ಅವರು ವೈಲ್ಡ್​ ಕಾರ್ಡ್​ ಎಂಟ್ರಿ ಬಳಿಕ ನಿರೀಕ್ಷಿತ ಮಟ್ಟದಲ್ಲಿ ಪರ್ಫಾರ್ಮೆನ್ಸ್​ ನೀಡಲಿಲ್ಲ.

4 / 5
ಬಿಗ್​ ಬಾಸ್​ ಮನೆಗೆ ಎಂಟ್ರಿ ನೀಡಿದ ನಂತರ ದೀಪಿಕಾ ದಾಸ್​ ಅವರ ಖ್ಯಾತಿ ಹೆಚ್ಚಾಗಿದೆ. ಇದರಿಂದ ಅವರ ಸಿನಿಮಾ ಮತ್ತು ಸೀರಿಯಲ್​ ಜರ್ನಿಗೆ ಹೆಚ್ಚಿನ ಮೈಲೇಜ್​ ಸಿಕ್ಕಂತೆ ಆಗಿದೆ. ಮುಂಬರುವ ಪ್ರಾಜೆಕ್ಟ್​ಗಳಲ್ಲಿ ಯಶಸ್ಸು ಸಿಗಲಿ ಎಂದು ಫ್ಯಾನ್ಸ್​ ಹಾರೈಸುತ್ತಿದ್ದಾರೆ.

ಬಿಗ್​ ಬಾಸ್​ ಮನೆಗೆ ಎಂಟ್ರಿ ನೀಡಿದ ನಂತರ ದೀಪಿಕಾ ದಾಸ್​ ಅವರ ಖ್ಯಾತಿ ಹೆಚ್ಚಾಗಿದೆ. ಇದರಿಂದ ಅವರ ಸಿನಿಮಾ ಮತ್ತು ಸೀರಿಯಲ್​ ಜರ್ನಿಗೆ ಹೆಚ್ಚಿನ ಮೈಲೇಜ್​ ಸಿಕ್ಕಂತೆ ಆಗಿದೆ. ಮುಂಬರುವ ಪ್ರಾಜೆಕ್ಟ್​ಗಳಲ್ಲಿ ಯಶಸ್ಸು ಸಿಗಲಿ ಎಂದು ಫ್ಯಾನ್ಸ್​ ಹಾರೈಸುತ್ತಿದ್ದಾರೆ.

5 / 5
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು