AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿಕೇರಿಯಲ್ಲಿ ದೀಪಿಕಾ ದಾಸ್ ಮೋಜು ಮಸ್ತಿ; ವೈರಲ್ ಆಯ್ತು ಫೋಟೋ

ದೀಪಿಕಾ ಅವರು ಮಡಿಕೇರಿಯಲ್ಲಿ ಮೋಜು ಮಸ್ತಿ ಮಾಡುತ್ತಿದ್ದಾರೆ. ಅವರು ಟ್ರೆಕ್ಕಿಂಗ್ ಕೂಡ ಮಾಡಿದ್ದಾರೆ. ಈ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Aug 30, 2022 | 5:16 PM

Share
ನಟಿ ದೀಪಿಕಾ ದಾಸ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಅಭಿಮಾನಿಗಳಿಗೆ ತಮ್ಮ ದಿನಚರಿಯ ಬಗ್ಗೆ ಅಪ್​ಡೇಟ್ ನೀಡುತ್ತಾ ಇರುತ್ತಾರೆ. ಈಗ ಅವರು ಮಡಿಕೇರಿಯಲ್ಲಿ ಸಮಯ ಕಳೆಯುತ್ತಿದ್ದಾರೆ.

ನಟಿ ದೀಪಿಕಾ ದಾಸ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಅಭಿಮಾನಿಗಳಿಗೆ ತಮ್ಮ ದಿನಚರಿಯ ಬಗ್ಗೆ ಅಪ್​ಡೇಟ್ ನೀಡುತ್ತಾ ಇರುತ್ತಾರೆ. ಈಗ ಅವರು ಮಡಿಕೇರಿಯಲ್ಲಿ ಸಮಯ ಕಳೆಯುತ್ತಿದ್ದಾರೆ.

1 / 5
ದೀಪಿಕಾ ಅವರು ಮಡಿಕೇರಿಯಲ್ಲಿ ಮೋಜು ಮಸ್ತಿ ಮಾಡುತ್ತಿದ್ದಾರೆ. ಅವರು ಟ್ರೆಕ್ಕಿಂಗ್ ಕೂಡ ಮಾಡಿದ್ದಾರೆ. ಈ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

ದೀಪಿಕಾ ಅವರು ಮಡಿಕೇರಿಯಲ್ಲಿ ಮೋಜು ಮಸ್ತಿ ಮಾಡುತ್ತಿದ್ದಾರೆ. ಅವರು ಟ್ರೆಕ್ಕಿಂಗ್ ಕೂಡ ಮಾಡಿದ್ದಾರೆ. ಈ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

2 / 5
ಜೀ ಕನ್ನಡದ ‘ನಾಗಿಣಿ’ ಧಾರಾವಾಹಿ ಮೂಲಕ ದೀಪಿಕಾ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ಆ ಬಳಿಕ ಅವರ ‘ಬಿಗ್ ಬಾಸ್ ಕನ್ನಡ ಸೀಸನ್ 7’ಕ್ಕೆ ಸ್ಪರ್ಧಿ ಆಗಿ ಬಂದರು.

ಜೀ ಕನ್ನಡದ ‘ನಾಗಿಣಿ’ ಧಾರಾವಾಹಿ ಮೂಲಕ ದೀಪಿಕಾ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ಆ ಬಳಿಕ ಅವರ ‘ಬಿಗ್ ಬಾಸ್ ಕನ್ನಡ ಸೀಸನ್ 7’ಕ್ಕೆ ಸ್ಪರ್ಧಿ ಆಗಿ ಬಂದರು.

3 / 5
ಬಿಗ್ ಬಾಸ್​ನಲ್ಲಿ ಶೈನ್ ಶೆಟ್ಟಿ ಹಾಗೂ ದೀಪಿಕಾ ನಡುವಿನ ಫ್ರೆಂಡ್​ಶಿಪ್ ಹೈಲೈಟ್ ಆಗಿತ್ತು. ಈ ಕಾರಣದಿಂದಲೂ ಅವರು ಸಾಕಷ್ಟು ಗಮನ ಸೆಳೆದಿದ್ದರು.

ಬಿಗ್ ಬಾಸ್​ನಲ್ಲಿ ಶೈನ್ ಶೆಟ್ಟಿ ಹಾಗೂ ದೀಪಿಕಾ ನಡುವಿನ ಫ್ರೆಂಡ್​ಶಿಪ್ ಹೈಲೈಟ್ ಆಗಿತ್ತು. ಈ ಕಾರಣದಿಂದಲೂ ಅವರು ಸಾಕಷ್ಟು ಗಮನ ಸೆಳೆದಿದ್ದರು.

4 / 5
ಕಿರುತೆರೆ ಮಾತ್ರವಲ್ಲದೆ ಕೆಲವು ಸಿನಿಮಾಗಳಲ್ಲೂ ದೀಪಿಕಾ ದಾಸ್ ನಟಿಸುತ್ತಿದ್ದಾರೆ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ 13 ಲಕ್ಷ ಹಿಂಬಾಲಕರಿದ್ದಾರೆ.

ಕಿರುತೆರೆ ಮಾತ್ರವಲ್ಲದೆ ಕೆಲವು ಸಿನಿಮಾಗಳಲ್ಲೂ ದೀಪಿಕಾ ದಾಸ್ ನಟಿಸುತ್ತಿದ್ದಾರೆ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ 13 ಲಕ್ಷ ಹಿಂಬಾಲಕರಿದ್ದಾರೆ.

5 / 5
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ