AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿಕೇರಿಯಲ್ಲಿ ದೀಪಿಕಾ ದಾಸ್ ಮೋಜು ಮಸ್ತಿ; ವೈರಲ್ ಆಯ್ತು ಫೋಟೋ

ದೀಪಿಕಾ ಅವರು ಮಡಿಕೇರಿಯಲ್ಲಿ ಮೋಜು ಮಸ್ತಿ ಮಾಡುತ್ತಿದ್ದಾರೆ. ಅವರು ಟ್ರೆಕ್ಕಿಂಗ್ ಕೂಡ ಮಾಡಿದ್ದಾರೆ. ಈ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Aug 30, 2022 | 5:16 PM

ನಟಿ ದೀಪಿಕಾ ದಾಸ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಅಭಿಮಾನಿಗಳಿಗೆ ತಮ್ಮ ದಿನಚರಿಯ ಬಗ್ಗೆ ಅಪ್​ಡೇಟ್ ನೀಡುತ್ತಾ ಇರುತ್ತಾರೆ. ಈಗ ಅವರು ಮಡಿಕೇರಿಯಲ್ಲಿ ಸಮಯ ಕಳೆಯುತ್ತಿದ್ದಾರೆ.

ನಟಿ ದೀಪಿಕಾ ದಾಸ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಅಭಿಮಾನಿಗಳಿಗೆ ತಮ್ಮ ದಿನಚರಿಯ ಬಗ್ಗೆ ಅಪ್​ಡೇಟ್ ನೀಡುತ್ತಾ ಇರುತ್ತಾರೆ. ಈಗ ಅವರು ಮಡಿಕೇರಿಯಲ್ಲಿ ಸಮಯ ಕಳೆಯುತ್ತಿದ್ದಾರೆ.

1 / 5
ದೀಪಿಕಾ ಅವರು ಮಡಿಕೇರಿಯಲ್ಲಿ ಮೋಜು ಮಸ್ತಿ ಮಾಡುತ್ತಿದ್ದಾರೆ. ಅವರು ಟ್ರೆಕ್ಕಿಂಗ್ ಕೂಡ ಮಾಡಿದ್ದಾರೆ. ಈ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

ದೀಪಿಕಾ ಅವರು ಮಡಿಕೇರಿಯಲ್ಲಿ ಮೋಜು ಮಸ್ತಿ ಮಾಡುತ್ತಿದ್ದಾರೆ. ಅವರು ಟ್ರೆಕ್ಕಿಂಗ್ ಕೂಡ ಮಾಡಿದ್ದಾರೆ. ಈ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

2 / 5
ಜೀ ಕನ್ನಡದ ‘ನಾಗಿಣಿ’ ಧಾರಾವಾಹಿ ಮೂಲಕ ದೀಪಿಕಾ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ಆ ಬಳಿಕ ಅವರ ‘ಬಿಗ್ ಬಾಸ್ ಕನ್ನಡ ಸೀಸನ್ 7’ಕ್ಕೆ ಸ್ಪರ್ಧಿ ಆಗಿ ಬಂದರು.

ಜೀ ಕನ್ನಡದ ‘ನಾಗಿಣಿ’ ಧಾರಾವಾಹಿ ಮೂಲಕ ದೀಪಿಕಾ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ಆ ಬಳಿಕ ಅವರ ‘ಬಿಗ್ ಬಾಸ್ ಕನ್ನಡ ಸೀಸನ್ 7’ಕ್ಕೆ ಸ್ಪರ್ಧಿ ಆಗಿ ಬಂದರು.

3 / 5
ಬಿಗ್ ಬಾಸ್​ನಲ್ಲಿ ಶೈನ್ ಶೆಟ್ಟಿ ಹಾಗೂ ದೀಪಿಕಾ ನಡುವಿನ ಫ್ರೆಂಡ್​ಶಿಪ್ ಹೈಲೈಟ್ ಆಗಿತ್ತು. ಈ ಕಾರಣದಿಂದಲೂ ಅವರು ಸಾಕಷ್ಟು ಗಮನ ಸೆಳೆದಿದ್ದರು.

ಬಿಗ್ ಬಾಸ್​ನಲ್ಲಿ ಶೈನ್ ಶೆಟ್ಟಿ ಹಾಗೂ ದೀಪಿಕಾ ನಡುವಿನ ಫ್ರೆಂಡ್​ಶಿಪ್ ಹೈಲೈಟ್ ಆಗಿತ್ತು. ಈ ಕಾರಣದಿಂದಲೂ ಅವರು ಸಾಕಷ್ಟು ಗಮನ ಸೆಳೆದಿದ್ದರು.

4 / 5
ಕಿರುತೆರೆ ಮಾತ್ರವಲ್ಲದೆ ಕೆಲವು ಸಿನಿಮಾಗಳಲ್ಲೂ ದೀಪಿಕಾ ದಾಸ್ ನಟಿಸುತ್ತಿದ್ದಾರೆ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ 13 ಲಕ್ಷ ಹಿಂಬಾಲಕರಿದ್ದಾರೆ.

ಕಿರುತೆರೆ ಮಾತ್ರವಲ್ಲದೆ ಕೆಲವು ಸಿನಿಮಾಗಳಲ್ಲೂ ದೀಪಿಕಾ ದಾಸ್ ನಟಿಸುತ್ತಿದ್ದಾರೆ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ 13 ಲಕ್ಷ ಹಿಂಬಾಲಕರಿದ್ದಾರೆ.

5 / 5
Follow us
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ