AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿಕೇರಿಯಲ್ಲಿ ದೀಪಿಕಾ ದಾಸ್ ಮೋಜು ಮಸ್ತಿ; ವೈರಲ್ ಆಯ್ತು ಫೋಟೋ

ದೀಪಿಕಾ ಅವರು ಮಡಿಕೇರಿಯಲ್ಲಿ ಮೋಜು ಮಸ್ತಿ ಮಾಡುತ್ತಿದ್ದಾರೆ. ಅವರು ಟ್ರೆಕ್ಕಿಂಗ್ ಕೂಡ ಮಾಡಿದ್ದಾರೆ. ಈ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Aug 30, 2022 | 5:16 PM

Share
ನಟಿ ದೀಪಿಕಾ ದಾಸ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಅಭಿಮಾನಿಗಳಿಗೆ ತಮ್ಮ ದಿನಚರಿಯ ಬಗ್ಗೆ ಅಪ್​ಡೇಟ್ ನೀಡುತ್ತಾ ಇರುತ್ತಾರೆ. ಈಗ ಅವರು ಮಡಿಕೇರಿಯಲ್ಲಿ ಸಮಯ ಕಳೆಯುತ್ತಿದ್ದಾರೆ.

ನಟಿ ದೀಪಿಕಾ ದಾಸ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಅಭಿಮಾನಿಗಳಿಗೆ ತಮ್ಮ ದಿನಚರಿಯ ಬಗ್ಗೆ ಅಪ್​ಡೇಟ್ ನೀಡುತ್ತಾ ಇರುತ್ತಾರೆ. ಈಗ ಅವರು ಮಡಿಕೇರಿಯಲ್ಲಿ ಸಮಯ ಕಳೆಯುತ್ತಿದ್ದಾರೆ.

1 / 5
ದೀಪಿಕಾ ಅವರು ಮಡಿಕೇರಿಯಲ್ಲಿ ಮೋಜು ಮಸ್ತಿ ಮಾಡುತ್ತಿದ್ದಾರೆ. ಅವರು ಟ್ರೆಕ್ಕಿಂಗ್ ಕೂಡ ಮಾಡಿದ್ದಾರೆ. ಈ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

ದೀಪಿಕಾ ಅವರು ಮಡಿಕೇರಿಯಲ್ಲಿ ಮೋಜು ಮಸ್ತಿ ಮಾಡುತ್ತಿದ್ದಾರೆ. ಅವರು ಟ್ರೆಕ್ಕಿಂಗ್ ಕೂಡ ಮಾಡಿದ್ದಾರೆ. ಈ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

2 / 5
ಜೀ ಕನ್ನಡದ ‘ನಾಗಿಣಿ’ ಧಾರಾವಾಹಿ ಮೂಲಕ ದೀಪಿಕಾ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ಆ ಬಳಿಕ ಅವರ ‘ಬಿಗ್ ಬಾಸ್ ಕನ್ನಡ ಸೀಸನ್ 7’ಕ್ಕೆ ಸ್ಪರ್ಧಿ ಆಗಿ ಬಂದರು.

ಜೀ ಕನ್ನಡದ ‘ನಾಗಿಣಿ’ ಧಾರಾವಾಹಿ ಮೂಲಕ ದೀಪಿಕಾ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ಆ ಬಳಿಕ ಅವರ ‘ಬಿಗ್ ಬಾಸ್ ಕನ್ನಡ ಸೀಸನ್ 7’ಕ್ಕೆ ಸ್ಪರ್ಧಿ ಆಗಿ ಬಂದರು.

3 / 5
ಬಿಗ್ ಬಾಸ್​ನಲ್ಲಿ ಶೈನ್ ಶೆಟ್ಟಿ ಹಾಗೂ ದೀಪಿಕಾ ನಡುವಿನ ಫ್ರೆಂಡ್​ಶಿಪ್ ಹೈಲೈಟ್ ಆಗಿತ್ತು. ಈ ಕಾರಣದಿಂದಲೂ ಅವರು ಸಾಕಷ್ಟು ಗಮನ ಸೆಳೆದಿದ್ದರು.

ಬಿಗ್ ಬಾಸ್​ನಲ್ಲಿ ಶೈನ್ ಶೆಟ್ಟಿ ಹಾಗೂ ದೀಪಿಕಾ ನಡುವಿನ ಫ್ರೆಂಡ್​ಶಿಪ್ ಹೈಲೈಟ್ ಆಗಿತ್ತು. ಈ ಕಾರಣದಿಂದಲೂ ಅವರು ಸಾಕಷ್ಟು ಗಮನ ಸೆಳೆದಿದ್ದರು.

4 / 5
ಕಿರುತೆರೆ ಮಾತ್ರವಲ್ಲದೆ ಕೆಲವು ಸಿನಿಮಾಗಳಲ್ಲೂ ದೀಪಿಕಾ ದಾಸ್ ನಟಿಸುತ್ತಿದ್ದಾರೆ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ 13 ಲಕ್ಷ ಹಿಂಬಾಲಕರಿದ್ದಾರೆ.

ಕಿರುತೆರೆ ಮಾತ್ರವಲ್ಲದೆ ಕೆಲವು ಸಿನಿಮಾಗಳಲ್ಲೂ ದೀಪಿಕಾ ದಾಸ್ ನಟಿಸುತ್ತಿದ್ದಾರೆ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ 13 ಲಕ್ಷ ಹಿಂಬಾಲಕರಿದ್ದಾರೆ.

5 / 5
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ