AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿಕೇರಿಯಲ್ಲಿ ದೀಪಿಕಾ ದಾಸ್ ಮೋಜು ಮಸ್ತಿ; ವೈರಲ್ ಆಯ್ತು ಫೋಟೋ

ದೀಪಿಕಾ ಅವರು ಮಡಿಕೇರಿಯಲ್ಲಿ ಮೋಜು ಮಸ್ತಿ ಮಾಡುತ್ತಿದ್ದಾರೆ. ಅವರು ಟ್ರೆಕ್ಕಿಂಗ್ ಕೂಡ ಮಾಡಿದ್ದಾರೆ. ಈ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Aug 30, 2022 | 5:16 PM

Share
ನಟಿ ದೀಪಿಕಾ ದಾಸ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಅಭಿಮಾನಿಗಳಿಗೆ ತಮ್ಮ ದಿನಚರಿಯ ಬಗ್ಗೆ ಅಪ್​ಡೇಟ್ ನೀಡುತ್ತಾ ಇರುತ್ತಾರೆ. ಈಗ ಅವರು ಮಡಿಕೇರಿಯಲ್ಲಿ ಸಮಯ ಕಳೆಯುತ್ತಿದ್ದಾರೆ.

ನಟಿ ದೀಪಿಕಾ ದಾಸ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಅಭಿಮಾನಿಗಳಿಗೆ ತಮ್ಮ ದಿನಚರಿಯ ಬಗ್ಗೆ ಅಪ್​ಡೇಟ್ ನೀಡುತ್ತಾ ಇರುತ್ತಾರೆ. ಈಗ ಅವರು ಮಡಿಕೇರಿಯಲ್ಲಿ ಸಮಯ ಕಳೆಯುತ್ತಿದ್ದಾರೆ.

1 / 5
ದೀಪಿಕಾ ಅವರು ಮಡಿಕೇರಿಯಲ್ಲಿ ಮೋಜು ಮಸ್ತಿ ಮಾಡುತ್ತಿದ್ದಾರೆ. ಅವರು ಟ್ರೆಕ್ಕಿಂಗ್ ಕೂಡ ಮಾಡಿದ್ದಾರೆ. ಈ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

ದೀಪಿಕಾ ಅವರು ಮಡಿಕೇರಿಯಲ್ಲಿ ಮೋಜು ಮಸ್ತಿ ಮಾಡುತ್ತಿದ್ದಾರೆ. ಅವರು ಟ್ರೆಕ್ಕಿಂಗ್ ಕೂಡ ಮಾಡಿದ್ದಾರೆ. ಈ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

2 / 5
ಜೀ ಕನ್ನಡದ ‘ನಾಗಿಣಿ’ ಧಾರಾವಾಹಿ ಮೂಲಕ ದೀಪಿಕಾ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ಆ ಬಳಿಕ ಅವರ ‘ಬಿಗ್ ಬಾಸ್ ಕನ್ನಡ ಸೀಸನ್ 7’ಕ್ಕೆ ಸ್ಪರ್ಧಿ ಆಗಿ ಬಂದರು.

ಜೀ ಕನ್ನಡದ ‘ನಾಗಿಣಿ’ ಧಾರಾವಾಹಿ ಮೂಲಕ ದೀಪಿಕಾ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ಆ ಬಳಿಕ ಅವರ ‘ಬಿಗ್ ಬಾಸ್ ಕನ್ನಡ ಸೀಸನ್ 7’ಕ್ಕೆ ಸ್ಪರ್ಧಿ ಆಗಿ ಬಂದರು.

3 / 5
ಬಿಗ್ ಬಾಸ್​ನಲ್ಲಿ ಶೈನ್ ಶೆಟ್ಟಿ ಹಾಗೂ ದೀಪಿಕಾ ನಡುವಿನ ಫ್ರೆಂಡ್​ಶಿಪ್ ಹೈಲೈಟ್ ಆಗಿತ್ತು. ಈ ಕಾರಣದಿಂದಲೂ ಅವರು ಸಾಕಷ್ಟು ಗಮನ ಸೆಳೆದಿದ್ದರು.

ಬಿಗ್ ಬಾಸ್​ನಲ್ಲಿ ಶೈನ್ ಶೆಟ್ಟಿ ಹಾಗೂ ದೀಪಿಕಾ ನಡುವಿನ ಫ್ರೆಂಡ್​ಶಿಪ್ ಹೈಲೈಟ್ ಆಗಿತ್ತು. ಈ ಕಾರಣದಿಂದಲೂ ಅವರು ಸಾಕಷ್ಟು ಗಮನ ಸೆಳೆದಿದ್ದರು.

4 / 5
ಕಿರುತೆರೆ ಮಾತ್ರವಲ್ಲದೆ ಕೆಲವು ಸಿನಿಮಾಗಳಲ್ಲೂ ದೀಪಿಕಾ ದಾಸ್ ನಟಿಸುತ್ತಿದ್ದಾರೆ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ 13 ಲಕ್ಷ ಹಿಂಬಾಲಕರಿದ್ದಾರೆ.

ಕಿರುತೆರೆ ಮಾತ್ರವಲ್ಲದೆ ಕೆಲವು ಸಿನಿಮಾಗಳಲ್ಲೂ ದೀಪಿಕಾ ದಾಸ್ ನಟಿಸುತ್ತಿದ್ದಾರೆ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ 13 ಲಕ್ಷ ಹಿಂಬಾಲಕರಿದ್ದಾರೆ.

5 / 5
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ