AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿಕೇರಿಯಲ್ಲಿ ದೀಪಿಕಾ ದಾಸ್ ಮೋಜು ಮಸ್ತಿ; ವೈರಲ್ ಆಯ್ತು ಫೋಟೋ

ದೀಪಿಕಾ ಅವರು ಮಡಿಕೇರಿಯಲ್ಲಿ ಮೋಜು ಮಸ್ತಿ ಮಾಡುತ್ತಿದ್ದಾರೆ. ಅವರು ಟ್ರೆಕ್ಕಿಂಗ್ ಕೂಡ ಮಾಡಿದ್ದಾರೆ. ಈ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Aug 30, 2022 | 5:16 PM

Share
ನಟಿ ದೀಪಿಕಾ ದಾಸ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಅಭಿಮಾನಿಗಳಿಗೆ ತಮ್ಮ ದಿನಚರಿಯ ಬಗ್ಗೆ ಅಪ್​ಡೇಟ್ ನೀಡುತ್ತಾ ಇರುತ್ತಾರೆ. ಈಗ ಅವರು ಮಡಿಕೇರಿಯಲ್ಲಿ ಸಮಯ ಕಳೆಯುತ್ತಿದ್ದಾರೆ.

ನಟಿ ದೀಪಿಕಾ ದಾಸ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಅಭಿಮಾನಿಗಳಿಗೆ ತಮ್ಮ ದಿನಚರಿಯ ಬಗ್ಗೆ ಅಪ್​ಡೇಟ್ ನೀಡುತ್ತಾ ಇರುತ್ತಾರೆ. ಈಗ ಅವರು ಮಡಿಕೇರಿಯಲ್ಲಿ ಸಮಯ ಕಳೆಯುತ್ತಿದ್ದಾರೆ.

1 / 5
ದೀಪಿಕಾ ಅವರು ಮಡಿಕೇರಿಯಲ್ಲಿ ಮೋಜು ಮಸ್ತಿ ಮಾಡುತ್ತಿದ್ದಾರೆ. ಅವರು ಟ್ರೆಕ್ಕಿಂಗ್ ಕೂಡ ಮಾಡಿದ್ದಾರೆ. ಈ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

ದೀಪಿಕಾ ಅವರು ಮಡಿಕೇರಿಯಲ್ಲಿ ಮೋಜು ಮಸ್ತಿ ಮಾಡುತ್ತಿದ್ದಾರೆ. ಅವರು ಟ್ರೆಕ್ಕಿಂಗ್ ಕೂಡ ಮಾಡಿದ್ದಾರೆ. ಈ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

2 / 5
ಜೀ ಕನ್ನಡದ ‘ನಾಗಿಣಿ’ ಧಾರಾವಾಹಿ ಮೂಲಕ ದೀಪಿಕಾ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ಆ ಬಳಿಕ ಅವರ ‘ಬಿಗ್ ಬಾಸ್ ಕನ್ನಡ ಸೀಸನ್ 7’ಕ್ಕೆ ಸ್ಪರ್ಧಿ ಆಗಿ ಬಂದರು.

ಜೀ ಕನ್ನಡದ ‘ನಾಗಿಣಿ’ ಧಾರಾವಾಹಿ ಮೂಲಕ ದೀಪಿಕಾ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ಆ ಬಳಿಕ ಅವರ ‘ಬಿಗ್ ಬಾಸ್ ಕನ್ನಡ ಸೀಸನ್ 7’ಕ್ಕೆ ಸ್ಪರ್ಧಿ ಆಗಿ ಬಂದರು.

3 / 5
ಬಿಗ್ ಬಾಸ್​ನಲ್ಲಿ ಶೈನ್ ಶೆಟ್ಟಿ ಹಾಗೂ ದೀಪಿಕಾ ನಡುವಿನ ಫ್ರೆಂಡ್​ಶಿಪ್ ಹೈಲೈಟ್ ಆಗಿತ್ತು. ಈ ಕಾರಣದಿಂದಲೂ ಅವರು ಸಾಕಷ್ಟು ಗಮನ ಸೆಳೆದಿದ್ದರು.

ಬಿಗ್ ಬಾಸ್​ನಲ್ಲಿ ಶೈನ್ ಶೆಟ್ಟಿ ಹಾಗೂ ದೀಪಿಕಾ ನಡುವಿನ ಫ್ರೆಂಡ್​ಶಿಪ್ ಹೈಲೈಟ್ ಆಗಿತ್ತು. ಈ ಕಾರಣದಿಂದಲೂ ಅವರು ಸಾಕಷ್ಟು ಗಮನ ಸೆಳೆದಿದ್ದರು.

4 / 5
ಕಿರುತೆರೆ ಮಾತ್ರವಲ್ಲದೆ ಕೆಲವು ಸಿನಿಮಾಗಳಲ್ಲೂ ದೀಪಿಕಾ ದಾಸ್ ನಟಿಸುತ್ತಿದ್ದಾರೆ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ 13 ಲಕ್ಷ ಹಿಂಬಾಲಕರಿದ್ದಾರೆ.

ಕಿರುತೆರೆ ಮಾತ್ರವಲ್ಲದೆ ಕೆಲವು ಸಿನಿಮಾಗಳಲ್ಲೂ ದೀಪಿಕಾ ದಾಸ್ ನಟಿಸುತ್ತಿದ್ದಾರೆ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ 13 ಲಕ್ಷ ಹಿಂಬಾಲಕರಿದ್ದಾರೆ.

5 / 5
Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ