AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Das: ಮರಳುಗಾಡಿನಲ್ಲಿ ದೀಪಿಕಾ ದಾಸ್ ಸಾಹಸ ಯಾತ್ರೆ

Deepika Das: ಪ್ರವಾಸಪ್ರಿಯೆ ನಟಿ ದೀಪಿಕಾ ದಾಸ್ ಮತ್ತೊಂದು ಪ್ರವಾಸಕ್ಕೆ ತೆರಳಿದ್ದಾರೆ. ಈ ಬಾರಿ ಅವರು ಮರಳುಗಾಡಿನಲ್ಲಿ ಸಾಹಸ ಯಾತ್ರೆ ಮಾಡಿದ್ದಾರೆ.

ಮಂಜುನಾಥ ಸಿ.
|

Updated on: Jul 25, 2023 | 11:26 PM

Share
ನಟಿ ದೀಪಿಕಾ ದಾಸ್ ಮತ್ತೊಂದು ಪ್ರವಾಸ ತೆರಳಿದ್ದಾರೆ.

ನಟಿ ದೀಪಿಕಾ ದಾಸ್ ಮತ್ತೊಂದು ಪ್ರವಾಸ ತೆರಳಿದ್ದಾರೆ.

1 / 7
ಪ್ರವಾಸ ಪ್ರಿಯೆ ದೀಪಿಕಾ ದಾಸ್ ಈ ಬಾರಿ ಮರಳುಗಾಡಿಗೆ ತೆರಳಿದ್ದಾರೆ

ಪ್ರವಾಸ ಪ್ರಿಯೆ ದೀಪಿಕಾ ದಾಸ್ ಈ ಬಾರಿ ಮರಳುಗಾಡಿಗೆ ತೆರಳಿದ್ದಾರೆ

2 / 7
ಮರಳುಗಾಡಿನಲ್ಲಿ ಮುಳುವ ಸೂರ್ಯನ ಅರಸಿ ದೀಪಿಕಾ ಪಯಣ

ಮರಳುಗಾಡಿನಲ್ಲಿ ಮುಳುವ ಸೂರ್ಯನ ಅರಸಿ ದೀಪಿಕಾ ಪಯಣ

3 / 7
ಮರಳುಗಾಡಿನಲ್ಲಿ ಫೋಟೊಶೂಟ್ ಸಹ ದೀಪಿಕಾ ಮಾಡಿಸಿದಂತಿದೆ

ಮರಳುಗಾಡಿನಲ್ಲಿ ಫೋಟೊಶೂಟ್ ಸಹ ದೀಪಿಕಾ ಮಾಡಿಸಿದಂತಿದೆ

4 / 7
ಮರಳು ಗಾಡಿನಲ್ಲಿ ಜೀಪ್​ನಲ್ಲಿ ಸಾಹಸ ಯಾತ್ರೆಯನ್ನು ದೀಪಿಕಾ ಮಾಡಿದ್ದಾರೆ.

ಮರಳು ಗಾಡಿನಲ್ಲಿ ಜೀಪ್​ನಲ್ಲಿ ಸಾಹಸ ಯಾತ್ರೆಯನ್ನು ದೀಪಿಕಾ ಮಾಡಿದ್ದಾರೆ.

5 / 7
ನಾಗಿಣಿ ಧಾರಾವಾಹಿ ಮೂಲಕ ಖ್ಯಾತಿ ಪಡೆದಿರುವ ದೀಪಿಕಾ

ನಾಗಿಣಿ ಧಾರಾವಾಹಿ ಮೂಲಕ ಖ್ಯಾತಿ ಪಡೆದಿರುವ ದೀಪಿಕಾ

6 / 7
ದೀಪಿಕಾ ಎರಡು ಬಾರಿ ಬಿಗ್​ಬಾಸ್ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದರು

ದೀಪಿಕಾ ಎರಡು ಬಾರಿ ಬಿಗ್​ಬಾಸ್ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದರು

7 / 7
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!