AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ದಿಲ್ಲದೆ ಗೋವಾದಲ್ಲಿ ವಿವಾಹವಾದ ನಟಿ ದೀಪಿಕಾ ದಾಸ್: ಇಲ್ಲಿವೆ ಚಿತ್ರಗಳು

Deepika Das marriage: ‘ನಾಗಿಣಿ’ ಖ್ಯಾತಿಯ ನಟಿ ದೀಪಿಕಾ ದಾಸ್, ಸದ್ದಿಲ್ಲದೆ ಗೋವಾದಲ್ಲಿ ವಿವಾಹವಾಗಿದ್ದಾರೆ. ವರ ಯಾರು? ಇಲ್ಲಿವೆ ಚಿತ್ರಗಳು.

ಮಂಜುನಾಥ ಸಿ.
|

Updated on: Mar 01, 2024 | 9:07 PM

Share
‘ನಾಗಿಣಿ’ ಖ್ಯಾತಿಯ ನಟಿ ದೀಪಿಕಾ ದಾಸ್ ಸದ್ದಿಲ್ಲದೆ ಗೋವಾದಲ್ಲಿ ಮದುವೆಯಾಗಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

‘ನಾಗಿಣಿ’ ಖ್ಯಾತಿಯ ನಟಿ ದೀಪಿಕಾ ದಾಸ್ ಸದ್ದಿಲ್ಲದೆ ಗೋವಾದಲ್ಲಿ ಮದುವೆಯಾಗಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

1 / 6
ದುಬೈನಲ್ಲಿ ನೆಲೆಸಿರುವ ಕರ್ನಾಟಕ ಮೂಲದ ಉದ್ಯಮಿ ಜೊತೆ ದೀಪಿಕಾ ದಾಸ್ ಮದುವೆ ಆಗಿದ್ದಾರೆ. ಗೋವಾನಲ್ಲಿ ಡೆಸ್ಟಿನೇಷನ್ ವೆಡ್ಡಿಂಗ್ ನಡೆದಿದೆ.

ದುಬೈನಲ್ಲಿ ನೆಲೆಸಿರುವ ಕರ್ನಾಟಕ ಮೂಲದ ಉದ್ಯಮಿ ಜೊತೆ ದೀಪಿಕಾ ದಾಸ್ ಮದುವೆ ಆಗಿದ್ದಾರೆ. ಗೋವಾನಲ್ಲಿ ಡೆಸ್ಟಿನೇಷನ್ ವೆಡ್ಡಿಂಗ್ ನಡೆದಿದೆ.

2 / 6
ಗೋವಾದ ಕಡಲ ತಡಿಯಲ್ಲಿ ಖಾಸಗಿಯಾಗಿ ವಿವಾಹ ಕಾರ್ಯಕ್ರಮ ನಡೆದಿದ್ದು, ವಧು-ವರರ ಕುಟುಂಬ ಸದಸ್ಯರು ಮಾತ್ರ ಮದುವೆಯಲ್ಲಿ ಭಾಗಿಯಾಗಿದ್ದರು.

ಗೋವಾದ ಕಡಲ ತಡಿಯಲ್ಲಿ ಖಾಸಗಿಯಾಗಿ ವಿವಾಹ ಕಾರ್ಯಕ್ರಮ ನಡೆದಿದ್ದು, ವಧು-ವರರ ಕುಟುಂಬ ಸದಸ್ಯರು ಮಾತ್ರ ಮದುವೆಯಲ್ಲಿ ಭಾಗಿಯಾಗಿದ್ದರು.

3 / 6
ದೀಪಿಕಾ ದಾಸ್ ‘ನಾಗಿಣಿ’ ಧಾರಾವಾಹಿ ಮೂಲಕ ದೊಡ್ಡ ಮಟ್ಟದ ಜನಪ್ರಿಯತೆ ಗಳಿಸಿದ್ದರು. ಬಿಗ್​ಬಾಸ್​ ಕನ್ನಡದಲ್ಲಿ ಸ್ಪರ್ಧಿಯಾಗಿಯೂ ಭಾಗಿಯಾಗಿದ್ದರು.

ದೀಪಿಕಾ ದಾಸ್ ‘ನಾಗಿಣಿ’ ಧಾರಾವಾಹಿ ಮೂಲಕ ದೊಡ್ಡ ಮಟ್ಟದ ಜನಪ್ರಿಯತೆ ಗಳಿಸಿದ್ದರು. ಬಿಗ್​ಬಾಸ್​ ಕನ್ನಡದಲ್ಲಿ ಸ್ಪರ್ಧಿಯಾಗಿಯೂ ಭಾಗಿಯಾಗಿದ್ದರು.

4 / 6
ದೀಪಿಕಾ ದಾಸ್ ಇತ್ತೀಚೆಗೆ ಸಾಕಷ್ಟು ಪ್ರವಾಸ, ಮೋಜುಗಳಲ್ಲಿ ತೊಡಗಿಕೊಂಡಿದ್ದರು, ಇನ್​ಸ್ಟಾಗ್ರಾಂನಲ್ಲಿ ಪ್ರವಾಸದ ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದರು.

ದೀಪಿಕಾ ದಾಸ್ ಇತ್ತೀಚೆಗೆ ಸಾಕಷ್ಟು ಪ್ರವಾಸ, ಮೋಜುಗಳಲ್ಲಿ ತೊಡಗಿಕೊಂಡಿದ್ದರು, ಇನ್​ಸ್ಟಾಗ್ರಾಂನಲ್ಲಿ ಪ್ರವಾಸದ ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದರು.

5 / 6
ಇದೀಗ ತಮ್ಮ ಮದುವೆಯ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ದೀಪಿಕಾ ದಾಸ್, ‘ಸಾಹಸಮಯ ಪ್ರಯಾಣಕ್ಕೆ ಸ್ವಾಗತ’ ಎಂದು ಬರೆದುಕೊಂಡಿದ್ದಾರೆ.

ಇದೀಗ ತಮ್ಮ ಮದುವೆಯ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ದೀಪಿಕಾ ದಾಸ್, ‘ಸಾಹಸಮಯ ಪ್ರಯಾಣಕ್ಕೆ ಸ್ವಾಗತ’ ಎಂದು ಬರೆದುಕೊಂಡಿದ್ದಾರೆ.

6 / 6
Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ