AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ದಿಲ್ಲದೆ ಗೋವಾದಲ್ಲಿ ವಿವಾಹವಾದ ನಟಿ ದೀಪಿಕಾ ದಾಸ್: ಇಲ್ಲಿವೆ ಚಿತ್ರಗಳು

Deepika Das marriage: ‘ನಾಗಿಣಿ’ ಖ್ಯಾತಿಯ ನಟಿ ದೀಪಿಕಾ ದಾಸ್, ಸದ್ದಿಲ್ಲದೆ ಗೋವಾದಲ್ಲಿ ವಿವಾಹವಾಗಿದ್ದಾರೆ. ವರ ಯಾರು? ಇಲ್ಲಿವೆ ಚಿತ್ರಗಳು.

ಮಂಜುನಾಥ ಸಿ.
|

Updated on: Mar 01, 2024 | 9:07 PM

Share
‘ನಾಗಿಣಿ’ ಖ್ಯಾತಿಯ ನಟಿ ದೀಪಿಕಾ ದಾಸ್ ಸದ್ದಿಲ್ಲದೆ ಗೋವಾದಲ್ಲಿ ಮದುವೆಯಾಗಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

‘ನಾಗಿಣಿ’ ಖ್ಯಾತಿಯ ನಟಿ ದೀಪಿಕಾ ದಾಸ್ ಸದ್ದಿಲ್ಲದೆ ಗೋವಾದಲ್ಲಿ ಮದುವೆಯಾಗಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

1 / 6
ದುಬೈನಲ್ಲಿ ನೆಲೆಸಿರುವ ಕರ್ನಾಟಕ ಮೂಲದ ಉದ್ಯಮಿ ಜೊತೆ ದೀಪಿಕಾ ದಾಸ್ ಮದುವೆ ಆಗಿದ್ದಾರೆ. ಗೋವಾನಲ್ಲಿ ಡೆಸ್ಟಿನೇಷನ್ ವೆಡ್ಡಿಂಗ್ ನಡೆದಿದೆ.

ದುಬೈನಲ್ಲಿ ನೆಲೆಸಿರುವ ಕರ್ನಾಟಕ ಮೂಲದ ಉದ್ಯಮಿ ಜೊತೆ ದೀಪಿಕಾ ದಾಸ್ ಮದುವೆ ಆಗಿದ್ದಾರೆ. ಗೋವಾನಲ್ಲಿ ಡೆಸ್ಟಿನೇಷನ್ ವೆಡ್ಡಿಂಗ್ ನಡೆದಿದೆ.

2 / 6
ಗೋವಾದ ಕಡಲ ತಡಿಯಲ್ಲಿ ಖಾಸಗಿಯಾಗಿ ವಿವಾಹ ಕಾರ್ಯಕ್ರಮ ನಡೆದಿದ್ದು, ವಧು-ವರರ ಕುಟುಂಬ ಸದಸ್ಯರು ಮಾತ್ರ ಮದುವೆಯಲ್ಲಿ ಭಾಗಿಯಾಗಿದ್ದರು.

ಗೋವಾದ ಕಡಲ ತಡಿಯಲ್ಲಿ ಖಾಸಗಿಯಾಗಿ ವಿವಾಹ ಕಾರ್ಯಕ್ರಮ ನಡೆದಿದ್ದು, ವಧು-ವರರ ಕುಟುಂಬ ಸದಸ್ಯರು ಮಾತ್ರ ಮದುವೆಯಲ್ಲಿ ಭಾಗಿಯಾಗಿದ್ದರು.

3 / 6
ದೀಪಿಕಾ ದಾಸ್ ‘ನಾಗಿಣಿ’ ಧಾರಾವಾಹಿ ಮೂಲಕ ದೊಡ್ಡ ಮಟ್ಟದ ಜನಪ್ರಿಯತೆ ಗಳಿಸಿದ್ದರು. ಬಿಗ್​ಬಾಸ್​ ಕನ್ನಡದಲ್ಲಿ ಸ್ಪರ್ಧಿಯಾಗಿಯೂ ಭಾಗಿಯಾಗಿದ್ದರು.

ದೀಪಿಕಾ ದಾಸ್ ‘ನಾಗಿಣಿ’ ಧಾರಾವಾಹಿ ಮೂಲಕ ದೊಡ್ಡ ಮಟ್ಟದ ಜನಪ್ರಿಯತೆ ಗಳಿಸಿದ್ದರು. ಬಿಗ್​ಬಾಸ್​ ಕನ್ನಡದಲ್ಲಿ ಸ್ಪರ್ಧಿಯಾಗಿಯೂ ಭಾಗಿಯಾಗಿದ್ದರು.

4 / 6
ದೀಪಿಕಾ ದಾಸ್ ಇತ್ತೀಚೆಗೆ ಸಾಕಷ್ಟು ಪ್ರವಾಸ, ಮೋಜುಗಳಲ್ಲಿ ತೊಡಗಿಕೊಂಡಿದ್ದರು, ಇನ್​ಸ್ಟಾಗ್ರಾಂನಲ್ಲಿ ಪ್ರವಾಸದ ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದರು.

ದೀಪಿಕಾ ದಾಸ್ ಇತ್ತೀಚೆಗೆ ಸಾಕಷ್ಟು ಪ್ರವಾಸ, ಮೋಜುಗಳಲ್ಲಿ ತೊಡಗಿಕೊಂಡಿದ್ದರು, ಇನ್​ಸ್ಟಾಗ್ರಾಂನಲ್ಲಿ ಪ್ರವಾಸದ ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದರು.

5 / 6
ಇದೀಗ ತಮ್ಮ ಮದುವೆಯ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ದೀಪಿಕಾ ದಾಸ್, ‘ಸಾಹಸಮಯ ಪ್ರಯಾಣಕ್ಕೆ ಸ್ವಾಗತ’ ಎಂದು ಬರೆದುಕೊಂಡಿದ್ದಾರೆ.

ಇದೀಗ ತಮ್ಮ ಮದುವೆಯ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ದೀಪಿಕಾ ದಾಸ್, ‘ಸಾಹಸಮಯ ಪ್ರಯಾಣಕ್ಕೆ ಸ್ವಾಗತ’ ಎಂದು ಬರೆದುಕೊಂಡಿದ್ದಾರೆ.

6 / 6
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು