AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ದಿಲ್ಲದೆ ಗೋವಾದಲ್ಲಿ ವಿವಾಹವಾದ ನಟಿ ದೀಪಿಕಾ ದಾಸ್: ಇಲ್ಲಿವೆ ಚಿತ್ರಗಳು

Deepika Das marriage: ‘ನಾಗಿಣಿ’ ಖ್ಯಾತಿಯ ನಟಿ ದೀಪಿಕಾ ದಾಸ್, ಸದ್ದಿಲ್ಲದೆ ಗೋವಾದಲ್ಲಿ ವಿವಾಹವಾಗಿದ್ದಾರೆ. ವರ ಯಾರು? ಇಲ್ಲಿವೆ ಚಿತ್ರಗಳು.

ಮಂಜುನಾಥ ಸಿ.
|

Updated on: Mar 01, 2024 | 9:07 PM

Share
‘ನಾಗಿಣಿ’ ಖ್ಯಾತಿಯ ನಟಿ ದೀಪಿಕಾ ದಾಸ್ ಸದ್ದಿಲ್ಲದೆ ಗೋವಾದಲ್ಲಿ ಮದುವೆಯಾಗಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

‘ನಾಗಿಣಿ’ ಖ್ಯಾತಿಯ ನಟಿ ದೀಪಿಕಾ ದಾಸ್ ಸದ್ದಿಲ್ಲದೆ ಗೋವಾದಲ್ಲಿ ಮದುವೆಯಾಗಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

1 / 6
ದುಬೈನಲ್ಲಿ ನೆಲೆಸಿರುವ ಕರ್ನಾಟಕ ಮೂಲದ ಉದ್ಯಮಿ ಜೊತೆ ದೀಪಿಕಾ ದಾಸ್ ಮದುವೆ ಆಗಿದ್ದಾರೆ. ಗೋವಾನಲ್ಲಿ ಡೆಸ್ಟಿನೇಷನ್ ವೆಡ್ಡಿಂಗ್ ನಡೆದಿದೆ.

ದುಬೈನಲ್ಲಿ ನೆಲೆಸಿರುವ ಕರ್ನಾಟಕ ಮೂಲದ ಉದ್ಯಮಿ ಜೊತೆ ದೀಪಿಕಾ ದಾಸ್ ಮದುವೆ ಆಗಿದ್ದಾರೆ. ಗೋವಾನಲ್ಲಿ ಡೆಸ್ಟಿನೇಷನ್ ವೆಡ್ಡಿಂಗ್ ನಡೆದಿದೆ.

2 / 6
ಗೋವಾದ ಕಡಲ ತಡಿಯಲ್ಲಿ ಖಾಸಗಿಯಾಗಿ ವಿವಾಹ ಕಾರ್ಯಕ್ರಮ ನಡೆದಿದ್ದು, ವಧು-ವರರ ಕುಟುಂಬ ಸದಸ್ಯರು ಮಾತ್ರ ಮದುವೆಯಲ್ಲಿ ಭಾಗಿಯಾಗಿದ್ದರು.

ಗೋವಾದ ಕಡಲ ತಡಿಯಲ್ಲಿ ಖಾಸಗಿಯಾಗಿ ವಿವಾಹ ಕಾರ್ಯಕ್ರಮ ನಡೆದಿದ್ದು, ವಧು-ವರರ ಕುಟುಂಬ ಸದಸ್ಯರು ಮಾತ್ರ ಮದುವೆಯಲ್ಲಿ ಭಾಗಿಯಾಗಿದ್ದರು.

3 / 6
ದೀಪಿಕಾ ದಾಸ್ ‘ನಾಗಿಣಿ’ ಧಾರಾವಾಹಿ ಮೂಲಕ ದೊಡ್ಡ ಮಟ್ಟದ ಜನಪ್ರಿಯತೆ ಗಳಿಸಿದ್ದರು. ಬಿಗ್​ಬಾಸ್​ ಕನ್ನಡದಲ್ಲಿ ಸ್ಪರ್ಧಿಯಾಗಿಯೂ ಭಾಗಿಯಾಗಿದ್ದರು.

ದೀಪಿಕಾ ದಾಸ್ ‘ನಾಗಿಣಿ’ ಧಾರಾವಾಹಿ ಮೂಲಕ ದೊಡ್ಡ ಮಟ್ಟದ ಜನಪ್ರಿಯತೆ ಗಳಿಸಿದ್ದರು. ಬಿಗ್​ಬಾಸ್​ ಕನ್ನಡದಲ್ಲಿ ಸ್ಪರ್ಧಿಯಾಗಿಯೂ ಭಾಗಿಯಾಗಿದ್ದರು.

4 / 6
ದೀಪಿಕಾ ದಾಸ್ ಇತ್ತೀಚೆಗೆ ಸಾಕಷ್ಟು ಪ್ರವಾಸ, ಮೋಜುಗಳಲ್ಲಿ ತೊಡಗಿಕೊಂಡಿದ್ದರು, ಇನ್​ಸ್ಟಾಗ್ರಾಂನಲ್ಲಿ ಪ್ರವಾಸದ ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದರು.

ದೀಪಿಕಾ ದಾಸ್ ಇತ್ತೀಚೆಗೆ ಸಾಕಷ್ಟು ಪ್ರವಾಸ, ಮೋಜುಗಳಲ್ಲಿ ತೊಡಗಿಕೊಂಡಿದ್ದರು, ಇನ್​ಸ್ಟಾಗ್ರಾಂನಲ್ಲಿ ಪ್ರವಾಸದ ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದರು.

5 / 6
ಇದೀಗ ತಮ್ಮ ಮದುವೆಯ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ದೀಪಿಕಾ ದಾಸ್, ‘ಸಾಹಸಮಯ ಪ್ರಯಾಣಕ್ಕೆ ಸ್ವಾಗತ’ ಎಂದು ಬರೆದುಕೊಂಡಿದ್ದಾರೆ.

ಇದೀಗ ತಮ್ಮ ಮದುವೆಯ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ದೀಪಿಕಾ ದಾಸ್, ‘ಸಾಹಸಮಯ ಪ್ರಯಾಣಕ್ಕೆ ಸ್ವಾಗತ’ ಎಂದು ಬರೆದುಕೊಂಡಿದ್ದಾರೆ.

6 / 6
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?