AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Das: ಬಿಗ್ ಬಾಸ್​ನಿಂದ ಹೊರ ಬಂದ ದೀಪಿಕಾ ದಾಸ್ ಮೊದಲ ಪೋಸ್ಟ್​​ನಲ್ಲಿ ಹೇಳಿದ್ದಿಷ್ಟು

ದೀಪಿಕಾ ದಾಸ್ ಅವರು ದೊಡ್ಮನೆಯಿಂದ ಹೊರಬಂದ ನಂತರದಲ್ಲಿ ಇನ್​​ಸ್ಟಾಗ್ರಾಮ್​​ನಲ್ಲಿ ಮೊದಲ ಬಾರಿಗೆ ಫೋಟೋ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on:Jan 04, 2023 | 9:02 AM

Share
ದೀಪಿಕಾ ದಾಸ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 9’ರ ಫಿನಾಲೆ ತಲುಪಿದ್ದರು. ಎರಡನೇ ರನ್ನರ್ ಅಪ್ ಆಗಿ ದೊಡ್ಮನೆಯಿಂದ ಔಟ್ ಆಗಿದ್ದರು. ಅವರು ಈಗ ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಆ್ಯಕ್ಟೀವ್ ಆಗಿದ್ದಾರೆ.

ದೀಪಿಕಾ ದಾಸ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 9’ರ ಫಿನಾಲೆ ತಲುಪಿದ್ದರು. ಎರಡನೇ ರನ್ನರ್ ಅಪ್ ಆಗಿ ದೊಡ್ಮನೆಯಿಂದ ಔಟ್ ಆಗಿದ್ದರು. ಅವರು ಈಗ ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಆ್ಯಕ್ಟೀವ್ ಆಗಿದ್ದಾರೆ.

1 / 5
ದೀಪಿಕಾ ದಾಸ್ ಅವರು ದೊಡ್ಮನೆಯಿಂದ ಹೊರಬಂದ ನಂತರದಲ್ಲಿ ಇನ್​​ಸ್ಟಾಗ್ರಾಮ್​​ನಲ್ಲಿ ಮೊದಲ ಬಾರಿಗೆ ಫೋಟೋ ಹಂಚಿಕೊಂಡಿದ್ದಾರೆ.

ದೀಪಿಕಾ ದಾಸ್ ಅವರು ದೊಡ್ಮನೆಯಿಂದ ಹೊರಬಂದ ನಂತರದಲ್ಲಿ ಇನ್​​ಸ್ಟಾಗ್ರಾಮ್​​ನಲ್ಲಿ ಮೊದಲ ಬಾರಿಗೆ ಫೋಟೋ ಹಂಚಿಕೊಂಡಿದ್ದಾರೆ.

2 / 5
ಅಪಾರ್ಟ್​​ಮೆಂಟ್ ಹೊರಭಾಗದಲ್ಲಿ ನಿಂತು ಅವರು ಹಾಯ್ ಮಾಡುತ್ತಿದ್ದಾರೆ. ‘ನಾನು ಮತ್ತೆ ಮರಳಿದ್ದೇನೆ. ಎಲ್ಲರೂ ಹೇಗಿದ್ದೀರಿ’ ಎಂದು ಕೇಳಿದ್ದಾರೆ ದೀಪಿಕಾ ದಾಸ್.

ಅಪಾರ್ಟ್​​ಮೆಂಟ್ ಹೊರಭಾಗದಲ್ಲಿ ನಿಂತು ಅವರು ಹಾಯ್ ಮಾಡುತ್ತಿದ್ದಾರೆ. ‘ನಾನು ಮತ್ತೆ ಮರಳಿದ್ದೇನೆ. ಎಲ್ಲರೂ ಹೇಗಿದ್ದೀರಿ’ ಎಂದು ಕೇಳಿದ್ದಾರೆ ದೀಪಿಕಾ ದಾಸ್.

3 / 5
ಇದಕ್ಕೆ ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ. ‘ನೀವು ಗೆಲ್ಲಬೇಕಿತ್ತು. ಎರಡನೇ ರನ್ನರ್​ ಅಪ್ ಆಗಿದ್ದೀರಿ. ಆ ಖುಷಿ ಇದೆ’ ಎಂದು ಅನೇಕರು ಹೇಳಿಕೊಂಡಿದ್ದಾರೆ.

ಇದಕ್ಕೆ ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ. ‘ನೀವು ಗೆಲ್ಲಬೇಕಿತ್ತು. ಎರಡನೇ ರನ್ನರ್​ ಅಪ್ ಆಗಿದ್ದೀರಿ. ಆ ಖುಷಿ ಇದೆ’ ಎಂದು ಅನೇಕರು ಹೇಳಿಕೊಂಡಿದ್ದಾರೆ.

4 / 5
ಬಿಗ್ ಬಾಸ್ ಏಳನೇ ಸೀಸನ್​ನಲ್ಲಿ ದೀಪಿಕಾ ದಾಸ್ ಅವರು ಸ್ಪರ್ಧಿ ಆಗಿ ಎಂಟ್ರಿ ಕೊಟ್ಟಿದ್ದರು. ಸೀಸನ್ 9ರಲ್ಲಿ ಅವರು ಮತ್ತೆ ದೊಡ್ಮನೆಗೆ ಕಾಲಿಟ್ಟರು.

ಬಿಗ್ ಬಾಸ್ ಏಳನೇ ಸೀಸನ್​ನಲ್ಲಿ ದೀಪಿಕಾ ದಾಸ್ ಅವರು ಸ್ಪರ್ಧಿ ಆಗಿ ಎಂಟ್ರಿ ಕೊಟ್ಟಿದ್ದರು. ಸೀಸನ್ 9ರಲ್ಲಿ ಅವರು ಮತ್ತೆ ದೊಡ್ಮನೆಗೆ ಕಾಲಿಟ್ಟರು.

5 / 5

Published On - 9:01 am, Wed, 4 January 23

Follow Us
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ