AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Das: ಬಿಗ್ ಬಾಸ್​ನಿಂದ ಹೊರ ಬಂದ ದೀಪಿಕಾ ದಾಸ್ ಮೊದಲ ಪೋಸ್ಟ್​​ನಲ್ಲಿ ಹೇಳಿದ್ದಿಷ್ಟು

ದೀಪಿಕಾ ದಾಸ್ ಅವರು ದೊಡ್ಮನೆಯಿಂದ ಹೊರಬಂದ ನಂತರದಲ್ಲಿ ಇನ್​​ಸ್ಟಾಗ್ರಾಮ್​​ನಲ್ಲಿ ಮೊದಲ ಬಾರಿಗೆ ಫೋಟೋ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on:Jan 04, 2023 | 9:02 AM

Share
ದೀಪಿಕಾ ದಾಸ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 9’ರ ಫಿನಾಲೆ ತಲುಪಿದ್ದರು. ಎರಡನೇ ರನ್ನರ್ ಅಪ್ ಆಗಿ ದೊಡ್ಮನೆಯಿಂದ ಔಟ್ ಆಗಿದ್ದರು. ಅವರು ಈಗ ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಆ್ಯಕ್ಟೀವ್ ಆಗಿದ್ದಾರೆ.

ದೀಪಿಕಾ ದಾಸ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 9’ರ ಫಿನಾಲೆ ತಲುಪಿದ್ದರು. ಎರಡನೇ ರನ್ನರ್ ಅಪ್ ಆಗಿ ದೊಡ್ಮನೆಯಿಂದ ಔಟ್ ಆಗಿದ್ದರು. ಅವರು ಈಗ ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಆ್ಯಕ್ಟೀವ್ ಆಗಿದ್ದಾರೆ.

1 / 5
ದೀಪಿಕಾ ದಾಸ್ ಅವರು ದೊಡ್ಮನೆಯಿಂದ ಹೊರಬಂದ ನಂತರದಲ್ಲಿ ಇನ್​​ಸ್ಟಾಗ್ರಾಮ್​​ನಲ್ಲಿ ಮೊದಲ ಬಾರಿಗೆ ಫೋಟೋ ಹಂಚಿಕೊಂಡಿದ್ದಾರೆ.

ದೀಪಿಕಾ ದಾಸ್ ಅವರು ದೊಡ್ಮನೆಯಿಂದ ಹೊರಬಂದ ನಂತರದಲ್ಲಿ ಇನ್​​ಸ್ಟಾಗ್ರಾಮ್​​ನಲ್ಲಿ ಮೊದಲ ಬಾರಿಗೆ ಫೋಟೋ ಹಂಚಿಕೊಂಡಿದ್ದಾರೆ.

2 / 5
ಅಪಾರ್ಟ್​​ಮೆಂಟ್ ಹೊರಭಾಗದಲ್ಲಿ ನಿಂತು ಅವರು ಹಾಯ್ ಮಾಡುತ್ತಿದ್ದಾರೆ. ‘ನಾನು ಮತ್ತೆ ಮರಳಿದ್ದೇನೆ. ಎಲ್ಲರೂ ಹೇಗಿದ್ದೀರಿ’ ಎಂದು ಕೇಳಿದ್ದಾರೆ ದೀಪಿಕಾ ದಾಸ್.

ಅಪಾರ್ಟ್​​ಮೆಂಟ್ ಹೊರಭಾಗದಲ್ಲಿ ನಿಂತು ಅವರು ಹಾಯ್ ಮಾಡುತ್ತಿದ್ದಾರೆ. ‘ನಾನು ಮತ್ತೆ ಮರಳಿದ್ದೇನೆ. ಎಲ್ಲರೂ ಹೇಗಿದ್ದೀರಿ’ ಎಂದು ಕೇಳಿದ್ದಾರೆ ದೀಪಿಕಾ ದಾಸ್.

3 / 5
ಇದಕ್ಕೆ ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ. ‘ನೀವು ಗೆಲ್ಲಬೇಕಿತ್ತು. ಎರಡನೇ ರನ್ನರ್​ ಅಪ್ ಆಗಿದ್ದೀರಿ. ಆ ಖುಷಿ ಇದೆ’ ಎಂದು ಅನೇಕರು ಹೇಳಿಕೊಂಡಿದ್ದಾರೆ.

ಇದಕ್ಕೆ ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ. ‘ನೀವು ಗೆಲ್ಲಬೇಕಿತ್ತು. ಎರಡನೇ ರನ್ನರ್​ ಅಪ್ ಆಗಿದ್ದೀರಿ. ಆ ಖುಷಿ ಇದೆ’ ಎಂದು ಅನೇಕರು ಹೇಳಿಕೊಂಡಿದ್ದಾರೆ.

4 / 5
ಬಿಗ್ ಬಾಸ್ ಏಳನೇ ಸೀಸನ್​ನಲ್ಲಿ ದೀಪಿಕಾ ದಾಸ್ ಅವರು ಸ್ಪರ್ಧಿ ಆಗಿ ಎಂಟ್ರಿ ಕೊಟ್ಟಿದ್ದರು. ಸೀಸನ್ 9ರಲ್ಲಿ ಅವರು ಮತ್ತೆ ದೊಡ್ಮನೆಗೆ ಕಾಲಿಟ್ಟರು.

ಬಿಗ್ ಬಾಸ್ ಏಳನೇ ಸೀಸನ್​ನಲ್ಲಿ ದೀಪಿಕಾ ದಾಸ್ ಅವರು ಸ್ಪರ್ಧಿ ಆಗಿ ಎಂಟ್ರಿ ಕೊಟ್ಟಿದ್ದರು. ಸೀಸನ್ 9ರಲ್ಲಿ ಅವರು ಮತ್ತೆ ದೊಡ್ಮನೆಗೆ ಕಾಲಿಟ್ಟರು.

5 / 5

Published On - 9:01 am, Wed, 4 January 23

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್