AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Das: ಬಿಗ್ ಬಾಸ್​ನಿಂದ ಹೊರ ಬಂದ ದೀಪಿಕಾ ದಾಸ್ ಮೊದಲ ಪೋಸ್ಟ್​​ನಲ್ಲಿ ಹೇಳಿದ್ದಿಷ್ಟು

ದೀಪಿಕಾ ದಾಸ್ ಅವರು ದೊಡ್ಮನೆಯಿಂದ ಹೊರಬಂದ ನಂತರದಲ್ಲಿ ಇನ್​​ಸ್ಟಾಗ್ರಾಮ್​​ನಲ್ಲಿ ಮೊದಲ ಬಾರಿಗೆ ಫೋಟೋ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on:Jan 04, 2023 | 9:02 AM

Share
ದೀಪಿಕಾ ದಾಸ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 9’ರ ಫಿನಾಲೆ ತಲುಪಿದ್ದರು. ಎರಡನೇ ರನ್ನರ್ ಅಪ್ ಆಗಿ ದೊಡ್ಮನೆಯಿಂದ ಔಟ್ ಆಗಿದ್ದರು. ಅವರು ಈಗ ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಆ್ಯಕ್ಟೀವ್ ಆಗಿದ್ದಾರೆ.

ದೀಪಿಕಾ ದಾಸ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 9’ರ ಫಿನಾಲೆ ತಲುಪಿದ್ದರು. ಎರಡನೇ ರನ್ನರ್ ಅಪ್ ಆಗಿ ದೊಡ್ಮನೆಯಿಂದ ಔಟ್ ಆಗಿದ್ದರು. ಅವರು ಈಗ ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಆ್ಯಕ್ಟೀವ್ ಆಗಿದ್ದಾರೆ.

1 / 5
ದೀಪಿಕಾ ದಾಸ್ ಅವರು ದೊಡ್ಮನೆಯಿಂದ ಹೊರಬಂದ ನಂತರದಲ್ಲಿ ಇನ್​​ಸ್ಟಾಗ್ರಾಮ್​​ನಲ್ಲಿ ಮೊದಲ ಬಾರಿಗೆ ಫೋಟೋ ಹಂಚಿಕೊಂಡಿದ್ದಾರೆ.

ದೀಪಿಕಾ ದಾಸ್ ಅವರು ದೊಡ್ಮನೆಯಿಂದ ಹೊರಬಂದ ನಂತರದಲ್ಲಿ ಇನ್​​ಸ್ಟಾಗ್ರಾಮ್​​ನಲ್ಲಿ ಮೊದಲ ಬಾರಿಗೆ ಫೋಟೋ ಹಂಚಿಕೊಂಡಿದ್ದಾರೆ.

2 / 5
ಅಪಾರ್ಟ್​​ಮೆಂಟ್ ಹೊರಭಾಗದಲ್ಲಿ ನಿಂತು ಅವರು ಹಾಯ್ ಮಾಡುತ್ತಿದ್ದಾರೆ. ‘ನಾನು ಮತ್ತೆ ಮರಳಿದ್ದೇನೆ. ಎಲ್ಲರೂ ಹೇಗಿದ್ದೀರಿ’ ಎಂದು ಕೇಳಿದ್ದಾರೆ ದೀಪಿಕಾ ದಾಸ್.

ಅಪಾರ್ಟ್​​ಮೆಂಟ್ ಹೊರಭಾಗದಲ್ಲಿ ನಿಂತು ಅವರು ಹಾಯ್ ಮಾಡುತ್ತಿದ್ದಾರೆ. ‘ನಾನು ಮತ್ತೆ ಮರಳಿದ್ದೇನೆ. ಎಲ್ಲರೂ ಹೇಗಿದ್ದೀರಿ’ ಎಂದು ಕೇಳಿದ್ದಾರೆ ದೀಪಿಕಾ ದಾಸ್.

3 / 5
ಇದಕ್ಕೆ ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ. ‘ನೀವು ಗೆಲ್ಲಬೇಕಿತ್ತು. ಎರಡನೇ ರನ್ನರ್​ ಅಪ್ ಆಗಿದ್ದೀರಿ. ಆ ಖುಷಿ ಇದೆ’ ಎಂದು ಅನೇಕರು ಹೇಳಿಕೊಂಡಿದ್ದಾರೆ.

ಇದಕ್ಕೆ ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ. ‘ನೀವು ಗೆಲ್ಲಬೇಕಿತ್ತು. ಎರಡನೇ ರನ್ನರ್​ ಅಪ್ ಆಗಿದ್ದೀರಿ. ಆ ಖುಷಿ ಇದೆ’ ಎಂದು ಅನೇಕರು ಹೇಳಿಕೊಂಡಿದ್ದಾರೆ.

4 / 5
ಬಿಗ್ ಬಾಸ್ ಏಳನೇ ಸೀಸನ್​ನಲ್ಲಿ ದೀಪಿಕಾ ದಾಸ್ ಅವರು ಸ್ಪರ್ಧಿ ಆಗಿ ಎಂಟ್ರಿ ಕೊಟ್ಟಿದ್ದರು. ಸೀಸನ್ 9ರಲ್ಲಿ ಅವರು ಮತ್ತೆ ದೊಡ್ಮನೆಗೆ ಕಾಲಿಟ್ಟರು.

ಬಿಗ್ ಬಾಸ್ ಏಳನೇ ಸೀಸನ್​ನಲ್ಲಿ ದೀಪಿಕಾ ದಾಸ್ ಅವರು ಸ್ಪರ್ಧಿ ಆಗಿ ಎಂಟ್ರಿ ಕೊಟ್ಟಿದ್ದರು. ಸೀಸನ್ 9ರಲ್ಲಿ ಅವರು ಮತ್ತೆ ದೊಡ್ಮನೆಗೆ ಕಾಲಿಟ್ಟರು.

5 / 5

Published On - 9:01 am, Wed, 4 January 23

ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ