Deepika Das: ಬಿಗ್ ಬಾಸ್ನಿಂದ ಹೊರ ಬಂದ ದೀಪಿಕಾ ದಾಸ್ ಮೊದಲ ಪೋಸ್ಟ್ನಲ್ಲಿ ಹೇಳಿದ್ದಿಷ್ಟು
ದೀಪಿಕಾ ದಾಸ್ ಅವರು ದೊಡ್ಮನೆಯಿಂದ ಹೊರಬಂದ ನಂತರದಲ್ಲಿ ಇನ್ಸ್ಟಾಗ್ರಾಮ್ನಲ್ಲಿ ಮೊದಲ ಬಾರಿಗೆ ಫೋಟೋ ಹಂಚಿಕೊಂಡಿದ್ದಾರೆ.
Updated on:Jan 04, 2023 | 9:02 AM
Share

ದೀಪಿಕಾ ದಾಸ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಫಿನಾಲೆ ತಲುಪಿದ್ದರು. ಎರಡನೇ ರನ್ನರ್ ಅಪ್ ಆಗಿ ದೊಡ್ಮನೆಯಿಂದ ಔಟ್ ಆಗಿದ್ದರು. ಅವರು ಈಗ ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಆ್ಯಕ್ಟೀವ್ ಆಗಿದ್ದಾರೆ.

ದೀಪಿಕಾ ದಾಸ್ ಅವರು ದೊಡ್ಮನೆಯಿಂದ ಹೊರಬಂದ ನಂತರದಲ್ಲಿ ಇನ್ಸ್ಟಾಗ್ರಾಮ್ನಲ್ಲಿ ಮೊದಲ ಬಾರಿಗೆ ಫೋಟೋ ಹಂಚಿಕೊಂಡಿದ್ದಾರೆ.

ಅಪಾರ್ಟ್ಮೆಂಟ್ ಹೊರಭಾಗದಲ್ಲಿ ನಿಂತು ಅವರು ಹಾಯ್ ಮಾಡುತ್ತಿದ್ದಾರೆ. ‘ನಾನು ಮತ್ತೆ ಮರಳಿದ್ದೇನೆ. ಎಲ್ಲರೂ ಹೇಗಿದ್ದೀರಿ’ ಎಂದು ಕೇಳಿದ್ದಾರೆ ದೀಪಿಕಾ ದಾಸ್.

ಇದಕ್ಕೆ ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ. ‘ನೀವು ಗೆಲ್ಲಬೇಕಿತ್ತು. ಎರಡನೇ ರನ್ನರ್ ಅಪ್ ಆಗಿದ್ದೀರಿ. ಆ ಖುಷಿ ಇದೆ’ ಎಂದು ಅನೇಕರು ಹೇಳಿಕೊಂಡಿದ್ದಾರೆ.

ಬಿಗ್ ಬಾಸ್ ಏಳನೇ ಸೀಸನ್ನಲ್ಲಿ ದೀಪಿಕಾ ದಾಸ್ ಅವರು ಸ್ಪರ್ಧಿ ಆಗಿ ಎಂಟ್ರಿ ಕೊಟ್ಟಿದ್ದರು. ಸೀಸನ್ 9ರಲ್ಲಿ ಅವರು ಮತ್ತೆ ದೊಡ್ಮನೆಗೆ ಕಾಲಿಟ್ಟರು.
Published On - 9:01 am, Wed, 4 January 23
Related Photo Gallery
ಕೊಡಗಿನಲ್ಲಿ ಭಾರೀ ಮಳೆ: ಗೃಹಪ್ರವೇಶಕ್ಕೆ ಸಿದ್ಧವಾಗಿದ್ದ ಮನೆ ಭಾಗಶಃ ಕುಸಿತ
ಮೈಸೂರು ಚಾಮುಂಡಿ ಬೆಟ್ಟದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ವಿಶೇಷ ಪೂಜೆ
ಉಜಿರೆ-ಬೆಳ್ತಂಗಡಿ ಮಾರ್ಗ ಜಲಾವೃತ
ವಿಮಾನಯಾನ ಕ್ಷೇತ್ರದ ಪ್ರಗತಿ ಒತ್ತಿಹೇಳಿದ ಪ್ರಧಾನಿ ಮೋದಿ
ಕೊಡಗಿನಲ್ಲಿ ಭಾರಿ ಮಳೆ: ಭಾಗಮಂಡಲ ತ್ರಿವೇಣಿ ಸಂಗಮ, ಸ್ನಾನಘಟ್ಟ ಜಲಾವೃತ
ಮೈಸೂರಲ್ಲಿ ಸಿಎಂ ಡಿ.ಕೆ ಶಿವಕುಮಾರ್ ಭರ್ಜರಿ ರೋಡ್ ಶೋ
ಶಿರಸಿ ನಗರದ ಹಲವು ಬಡಾವಣೆಗಳು ಮುಳುಗಡೆ, ನಿವಾಸಿಗಳ ಪರದಾಟ
ರಾಜ್ಯದಲ್ಲಿ ನಾಳೆ ನಡೆಯುವ ನೇಮಕಾತಿ ಪರೀಕ್ಷೆಗಳಿಗೆ ಬಿಗಿ ಭದ್ರತೆ
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಖಾಲಿ ಸೈಟ್ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
ನೇತ್ರಾವತಿ ನದಿ ಭರ್ತಿ ಧರ್ಮಸ್ಥಳದಲ್ಲಿ ಸ್ನಾನಘಟ್ಟ ಮುಳುಗಡೆ
ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಭೇಟಿ
ತ್ಯಾಜ್ಯದಿಂದ ಸ್ವಾತಂತ್ರ್ಯ ಅಭಿಮಾನ ವೇಳೆ ತ್ಯಾಜ್ಯದ ಮಣ್ಣು ಎತ್ತಿದ ಕೇಂದ್ರ ಸಚಿವೆ ಶೋಭಕ್ಕ!
ಖುದ್ದು ತಲೆಮೇಲೆ ಬುಟ್ಟಿ ಹೊತ್ತು ಮಣ್ಣು ಎತ್ತಿಹಾಕಿದ ಡಿಕೆಶಿ!
ಹೇಮಕುಂಡ ಟ್ರೆಕ್ ಮಾಡಿದ ನಟಿ ಸಂಗೀತಾ ಶೃಂಗೇರಿ
ಶಾನ್ವಿ ಶ್ರೀವಾಸ್ತವ ಎಷ್ಟು ಬ್ಯೂಟಿಫುಲ್ ನೋಡಿ




