AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Das: ಬಿಗ್ ಬಾಸ್​ನಿಂದ ಹೊರ ಬಂದ ದೀಪಿಕಾ ದಾಸ್ ಮೊದಲ ಪೋಸ್ಟ್​​ನಲ್ಲಿ ಹೇಳಿದ್ದಿಷ್ಟು

ದೀಪಿಕಾ ದಾಸ್ ಅವರು ದೊಡ್ಮನೆಯಿಂದ ಹೊರಬಂದ ನಂತರದಲ್ಲಿ ಇನ್​​ಸ್ಟಾಗ್ರಾಮ್​​ನಲ್ಲಿ ಮೊದಲ ಬಾರಿಗೆ ಫೋಟೋ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on:Jan 04, 2023 | 9:02 AM

Share
ದೀಪಿಕಾ ದಾಸ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 9’ರ ಫಿನಾಲೆ ತಲುಪಿದ್ದರು. ಎರಡನೇ ರನ್ನರ್ ಅಪ್ ಆಗಿ ದೊಡ್ಮನೆಯಿಂದ ಔಟ್ ಆಗಿದ್ದರು. ಅವರು ಈಗ ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಆ್ಯಕ್ಟೀವ್ ಆಗಿದ್ದಾರೆ.

ದೀಪಿಕಾ ದಾಸ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 9’ರ ಫಿನಾಲೆ ತಲುಪಿದ್ದರು. ಎರಡನೇ ರನ್ನರ್ ಅಪ್ ಆಗಿ ದೊಡ್ಮನೆಯಿಂದ ಔಟ್ ಆಗಿದ್ದರು. ಅವರು ಈಗ ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಆ್ಯಕ್ಟೀವ್ ಆಗಿದ್ದಾರೆ.

1 / 5
ದೀಪಿಕಾ ದಾಸ್ ಅವರು ದೊಡ್ಮನೆಯಿಂದ ಹೊರಬಂದ ನಂತರದಲ್ಲಿ ಇನ್​​ಸ್ಟಾಗ್ರಾಮ್​​ನಲ್ಲಿ ಮೊದಲ ಬಾರಿಗೆ ಫೋಟೋ ಹಂಚಿಕೊಂಡಿದ್ದಾರೆ.

ದೀಪಿಕಾ ದಾಸ್ ಅವರು ದೊಡ್ಮನೆಯಿಂದ ಹೊರಬಂದ ನಂತರದಲ್ಲಿ ಇನ್​​ಸ್ಟಾಗ್ರಾಮ್​​ನಲ್ಲಿ ಮೊದಲ ಬಾರಿಗೆ ಫೋಟೋ ಹಂಚಿಕೊಂಡಿದ್ದಾರೆ.

2 / 5
ಅಪಾರ್ಟ್​​ಮೆಂಟ್ ಹೊರಭಾಗದಲ್ಲಿ ನಿಂತು ಅವರು ಹಾಯ್ ಮಾಡುತ್ತಿದ್ದಾರೆ. ‘ನಾನು ಮತ್ತೆ ಮರಳಿದ್ದೇನೆ. ಎಲ್ಲರೂ ಹೇಗಿದ್ದೀರಿ’ ಎಂದು ಕೇಳಿದ್ದಾರೆ ದೀಪಿಕಾ ದಾಸ್.

ಅಪಾರ್ಟ್​​ಮೆಂಟ್ ಹೊರಭಾಗದಲ್ಲಿ ನಿಂತು ಅವರು ಹಾಯ್ ಮಾಡುತ್ತಿದ್ದಾರೆ. ‘ನಾನು ಮತ್ತೆ ಮರಳಿದ್ದೇನೆ. ಎಲ್ಲರೂ ಹೇಗಿದ್ದೀರಿ’ ಎಂದು ಕೇಳಿದ್ದಾರೆ ದೀಪಿಕಾ ದಾಸ್.

3 / 5
ಇದಕ್ಕೆ ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ. ‘ನೀವು ಗೆಲ್ಲಬೇಕಿತ್ತು. ಎರಡನೇ ರನ್ನರ್​ ಅಪ್ ಆಗಿದ್ದೀರಿ. ಆ ಖುಷಿ ಇದೆ’ ಎಂದು ಅನೇಕರು ಹೇಳಿಕೊಂಡಿದ್ದಾರೆ.

ಇದಕ್ಕೆ ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ. ‘ನೀವು ಗೆಲ್ಲಬೇಕಿತ್ತು. ಎರಡನೇ ರನ್ನರ್​ ಅಪ್ ಆಗಿದ್ದೀರಿ. ಆ ಖುಷಿ ಇದೆ’ ಎಂದು ಅನೇಕರು ಹೇಳಿಕೊಂಡಿದ್ದಾರೆ.

4 / 5
ಬಿಗ್ ಬಾಸ್ ಏಳನೇ ಸೀಸನ್​ನಲ್ಲಿ ದೀಪಿಕಾ ದಾಸ್ ಅವರು ಸ್ಪರ್ಧಿ ಆಗಿ ಎಂಟ್ರಿ ಕೊಟ್ಟಿದ್ದರು. ಸೀಸನ್ 9ರಲ್ಲಿ ಅವರು ಮತ್ತೆ ದೊಡ್ಮನೆಗೆ ಕಾಲಿಟ್ಟರು.

ಬಿಗ್ ಬಾಸ್ ಏಳನೇ ಸೀಸನ್​ನಲ್ಲಿ ದೀಪಿಕಾ ದಾಸ್ ಅವರು ಸ್ಪರ್ಧಿ ಆಗಿ ಎಂಟ್ರಿ ಕೊಟ್ಟಿದ್ದರು. ಸೀಸನ್ 9ರಲ್ಲಿ ಅವರು ಮತ್ತೆ ದೊಡ್ಮನೆಗೆ ಕಾಲಿಟ್ಟರು.

5 / 5

Published On - 9:01 am, Wed, 4 January 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ