AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Das: ಬಿಗ್ ಬಾಸ್​ನಿಂದ ಹೊರ ಬಂದ ದೀಪಿಕಾ ದಾಸ್ ಮೊದಲ ಪೋಸ್ಟ್​​ನಲ್ಲಿ ಹೇಳಿದ್ದಿಷ್ಟು

ದೀಪಿಕಾ ದಾಸ್ ಅವರು ದೊಡ್ಮನೆಯಿಂದ ಹೊರಬಂದ ನಂತರದಲ್ಲಿ ಇನ್​​ಸ್ಟಾಗ್ರಾಮ್​​ನಲ್ಲಿ ಮೊದಲ ಬಾರಿಗೆ ಫೋಟೋ ಹಂಚಿಕೊಂಡಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on:Jan 04, 2023 | 9:02 AM

Share
ದೀಪಿಕಾ ದಾಸ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 9’ರ ಫಿನಾಲೆ ತಲುಪಿದ್ದರು. ಎರಡನೇ ರನ್ನರ್ ಅಪ್ ಆಗಿ ದೊಡ್ಮನೆಯಿಂದ ಔಟ್ ಆಗಿದ್ದರು. ಅವರು ಈಗ ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಆ್ಯಕ್ಟೀವ್ ಆಗಿದ್ದಾರೆ.

ದೀಪಿಕಾ ದಾಸ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 9’ರ ಫಿನಾಲೆ ತಲುಪಿದ್ದರು. ಎರಡನೇ ರನ್ನರ್ ಅಪ್ ಆಗಿ ದೊಡ್ಮನೆಯಿಂದ ಔಟ್ ಆಗಿದ್ದರು. ಅವರು ಈಗ ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಆ್ಯಕ್ಟೀವ್ ಆಗಿದ್ದಾರೆ.

1 / 5
ದೀಪಿಕಾ ದಾಸ್ ಅವರು ದೊಡ್ಮನೆಯಿಂದ ಹೊರಬಂದ ನಂತರದಲ್ಲಿ ಇನ್​​ಸ್ಟಾಗ್ರಾಮ್​​ನಲ್ಲಿ ಮೊದಲ ಬಾರಿಗೆ ಫೋಟೋ ಹಂಚಿಕೊಂಡಿದ್ದಾರೆ.

ದೀಪಿಕಾ ದಾಸ್ ಅವರು ದೊಡ್ಮನೆಯಿಂದ ಹೊರಬಂದ ನಂತರದಲ್ಲಿ ಇನ್​​ಸ್ಟಾಗ್ರಾಮ್​​ನಲ್ಲಿ ಮೊದಲ ಬಾರಿಗೆ ಫೋಟೋ ಹಂಚಿಕೊಂಡಿದ್ದಾರೆ.

2 / 5
ಅಪಾರ್ಟ್​​ಮೆಂಟ್ ಹೊರಭಾಗದಲ್ಲಿ ನಿಂತು ಅವರು ಹಾಯ್ ಮಾಡುತ್ತಿದ್ದಾರೆ. ‘ನಾನು ಮತ್ತೆ ಮರಳಿದ್ದೇನೆ. ಎಲ್ಲರೂ ಹೇಗಿದ್ದೀರಿ’ ಎಂದು ಕೇಳಿದ್ದಾರೆ ದೀಪಿಕಾ ದಾಸ್.

ಅಪಾರ್ಟ್​​ಮೆಂಟ್ ಹೊರಭಾಗದಲ್ಲಿ ನಿಂತು ಅವರು ಹಾಯ್ ಮಾಡುತ್ತಿದ್ದಾರೆ. ‘ನಾನು ಮತ್ತೆ ಮರಳಿದ್ದೇನೆ. ಎಲ್ಲರೂ ಹೇಗಿದ್ದೀರಿ’ ಎಂದು ಕೇಳಿದ್ದಾರೆ ದೀಪಿಕಾ ದಾಸ್.

3 / 5
ಇದಕ್ಕೆ ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ. ‘ನೀವು ಗೆಲ್ಲಬೇಕಿತ್ತು. ಎರಡನೇ ರನ್ನರ್​ ಅಪ್ ಆಗಿದ್ದೀರಿ. ಆ ಖುಷಿ ಇದೆ’ ಎಂದು ಅನೇಕರು ಹೇಳಿಕೊಂಡಿದ್ದಾರೆ.

ಇದಕ್ಕೆ ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ. ‘ನೀವು ಗೆಲ್ಲಬೇಕಿತ್ತು. ಎರಡನೇ ರನ್ನರ್​ ಅಪ್ ಆಗಿದ್ದೀರಿ. ಆ ಖುಷಿ ಇದೆ’ ಎಂದು ಅನೇಕರು ಹೇಳಿಕೊಂಡಿದ್ದಾರೆ.

4 / 5
ಬಿಗ್ ಬಾಸ್ ಏಳನೇ ಸೀಸನ್​ನಲ್ಲಿ ದೀಪಿಕಾ ದಾಸ್ ಅವರು ಸ್ಪರ್ಧಿ ಆಗಿ ಎಂಟ್ರಿ ಕೊಟ್ಟಿದ್ದರು. ಸೀಸನ್ 9ರಲ್ಲಿ ಅವರು ಮತ್ತೆ ದೊಡ್ಮನೆಗೆ ಕಾಲಿಟ್ಟರು.

ಬಿಗ್ ಬಾಸ್ ಏಳನೇ ಸೀಸನ್​ನಲ್ಲಿ ದೀಪಿಕಾ ದಾಸ್ ಅವರು ಸ್ಪರ್ಧಿ ಆಗಿ ಎಂಟ್ರಿ ಕೊಟ್ಟಿದ್ದರು. ಸೀಸನ್ 9ರಲ್ಲಿ ಅವರು ಮತ್ತೆ ದೊಡ್ಮನೆಗೆ ಕಾಲಿಟ್ಟರು.

5 / 5

Published On - 9:01 am, Wed, 4 January 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!