AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Das: ಬಿಗ್ ಬಾಸ್​ನಿಂದ ಹೊರ ಬಂದ ದೀಪಿಕಾ ದಾಸ್ ಮೊದಲ ಪೋಸ್ಟ್​​ನಲ್ಲಿ ಹೇಳಿದ್ದಿಷ್ಟು

ದೀಪಿಕಾ ದಾಸ್ ಅವರು ದೊಡ್ಮನೆಯಿಂದ ಹೊರಬಂದ ನಂತರದಲ್ಲಿ ಇನ್​​ಸ್ಟಾಗ್ರಾಮ್​​ನಲ್ಲಿ ಮೊದಲ ಬಾರಿಗೆ ಫೋಟೋ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on:Jan 04, 2023 | 9:02 AM

Share
ದೀಪಿಕಾ ದಾಸ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 9’ರ ಫಿನಾಲೆ ತಲುಪಿದ್ದರು. ಎರಡನೇ ರನ್ನರ್ ಅಪ್ ಆಗಿ ದೊಡ್ಮನೆಯಿಂದ ಔಟ್ ಆಗಿದ್ದರು. ಅವರು ಈಗ ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಆ್ಯಕ್ಟೀವ್ ಆಗಿದ್ದಾರೆ.

ದೀಪಿಕಾ ದಾಸ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 9’ರ ಫಿನಾಲೆ ತಲುಪಿದ್ದರು. ಎರಡನೇ ರನ್ನರ್ ಅಪ್ ಆಗಿ ದೊಡ್ಮನೆಯಿಂದ ಔಟ್ ಆಗಿದ್ದರು. ಅವರು ಈಗ ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಆ್ಯಕ್ಟೀವ್ ಆಗಿದ್ದಾರೆ.

1 / 5
ದೀಪಿಕಾ ದಾಸ್ ಅವರು ದೊಡ್ಮನೆಯಿಂದ ಹೊರಬಂದ ನಂತರದಲ್ಲಿ ಇನ್​​ಸ್ಟಾಗ್ರಾಮ್​​ನಲ್ಲಿ ಮೊದಲ ಬಾರಿಗೆ ಫೋಟೋ ಹಂಚಿಕೊಂಡಿದ್ದಾರೆ.

ದೀಪಿಕಾ ದಾಸ್ ಅವರು ದೊಡ್ಮನೆಯಿಂದ ಹೊರಬಂದ ನಂತರದಲ್ಲಿ ಇನ್​​ಸ್ಟಾಗ್ರಾಮ್​​ನಲ್ಲಿ ಮೊದಲ ಬಾರಿಗೆ ಫೋಟೋ ಹಂಚಿಕೊಂಡಿದ್ದಾರೆ.

2 / 5
ಅಪಾರ್ಟ್​​ಮೆಂಟ್ ಹೊರಭಾಗದಲ್ಲಿ ನಿಂತು ಅವರು ಹಾಯ್ ಮಾಡುತ್ತಿದ್ದಾರೆ. ‘ನಾನು ಮತ್ತೆ ಮರಳಿದ್ದೇನೆ. ಎಲ್ಲರೂ ಹೇಗಿದ್ದೀರಿ’ ಎಂದು ಕೇಳಿದ್ದಾರೆ ದೀಪಿಕಾ ದಾಸ್.

ಅಪಾರ್ಟ್​​ಮೆಂಟ್ ಹೊರಭಾಗದಲ್ಲಿ ನಿಂತು ಅವರು ಹಾಯ್ ಮಾಡುತ್ತಿದ್ದಾರೆ. ‘ನಾನು ಮತ್ತೆ ಮರಳಿದ್ದೇನೆ. ಎಲ್ಲರೂ ಹೇಗಿದ್ದೀರಿ’ ಎಂದು ಕೇಳಿದ್ದಾರೆ ದೀಪಿಕಾ ದಾಸ್.

3 / 5
ಇದಕ್ಕೆ ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ. ‘ನೀವು ಗೆಲ್ಲಬೇಕಿತ್ತು. ಎರಡನೇ ರನ್ನರ್​ ಅಪ್ ಆಗಿದ್ದೀರಿ. ಆ ಖುಷಿ ಇದೆ’ ಎಂದು ಅನೇಕರು ಹೇಳಿಕೊಂಡಿದ್ದಾರೆ.

ಇದಕ್ಕೆ ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ. ‘ನೀವು ಗೆಲ್ಲಬೇಕಿತ್ತು. ಎರಡನೇ ರನ್ನರ್​ ಅಪ್ ಆಗಿದ್ದೀರಿ. ಆ ಖುಷಿ ಇದೆ’ ಎಂದು ಅನೇಕರು ಹೇಳಿಕೊಂಡಿದ್ದಾರೆ.

4 / 5
ಬಿಗ್ ಬಾಸ್ ಏಳನೇ ಸೀಸನ್​ನಲ್ಲಿ ದೀಪಿಕಾ ದಾಸ್ ಅವರು ಸ್ಪರ್ಧಿ ಆಗಿ ಎಂಟ್ರಿ ಕೊಟ್ಟಿದ್ದರು. ಸೀಸನ್ 9ರಲ್ಲಿ ಅವರು ಮತ್ತೆ ದೊಡ್ಮನೆಗೆ ಕಾಲಿಟ್ಟರು.

ಬಿಗ್ ಬಾಸ್ ಏಳನೇ ಸೀಸನ್​ನಲ್ಲಿ ದೀಪಿಕಾ ದಾಸ್ ಅವರು ಸ್ಪರ್ಧಿ ಆಗಿ ಎಂಟ್ರಿ ಕೊಟ್ಟಿದ್ದರು. ಸೀಸನ್ 9ರಲ್ಲಿ ಅವರು ಮತ್ತೆ ದೊಡ್ಮನೆಗೆ ಕಾಲಿಟ್ಟರು.

5 / 5

Published On - 9:01 am, Wed, 4 January 23

Follow Us
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ