Deepika Das: ಬಿಗ್ ಬಾಸ್ನಿಂದ ಹೊರ ಬಂದ ದೀಪಿಕಾ ದಾಸ್ ಮೊದಲ ಪೋಸ್ಟ್ನಲ್ಲಿ ಹೇಳಿದ್ದಿಷ್ಟು
ದೀಪಿಕಾ ದಾಸ್ ಅವರು ದೊಡ್ಮನೆಯಿಂದ ಹೊರಬಂದ ನಂತರದಲ್ಲಿ ಇನ್ಸ್ಟಾಗ್ರಾಮ್ನಲ್ಲಿ ಮೊದಲ ಬಾರಿಗೆ ಫೋಟೋ ಹಂಚಿಕೊಂಡಿದ್ದಾರೆ.
Updated on:Jan 04, 2023 | 9:02 AM

ದೀಪಿಕಾ ದಾಸ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಫಿನಾಲೆ ತಲುಪಿದ್ದರು. ಎರಡನೇ ರನ್ನರ್ ಅಪ್ ಆಗಿ ದೊಡ್ಮನೆಯಿಂದ ಔಟ್ ಆಗಿದ್ದರು. ಅವರು ಈಗ ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಆ್ಯಕ್ಟೀವ್ ಆಗಿದ್ದಾರೆ.

ದೀಪಿಕಾ ದಾಸ್ ಅವರು ದೊಡ್ಮನೆಯಿಂದ ಹೊರಬಂದ ನಂತರದಲ್ಲಿ ಇನ್ಸ್ಟಾಗ್ರಾಮ್ನಲ್ಲಿ ಮೊದಲ ಬಾರಿಗೆ ಫೋಟೋ ಹಂಚಿಕೊಂಡಿದ್ದಾರೆ.

ಅಪಾರ್ಟ್ಮೆಂಟ್ ಹೊರಭಾಗದಲ್ಲಿ ನಿಂತು ಅವರು ಹಾಯ್ ಮಾಡುತ್ತಿದ್ದಾರೆ. ‘ನಾನು ಮತ್ತೆ ಮರಳಿದ್ದೇನೆ. ಎಲ್ಲರೂ ಹೇಗಿದ್ದೀರಿ’ ಎಂದು ಕೇಳಿದ್ದಾರೆ ದೀಪಿಕಾ ದಾಸ್.

ಇದಕ್ಕೆ ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ. ‘ನೀವು ಗೆಲ್ಲಬೇಕಿತ್ತು. ಎರಡನೇ ರನ್ನರ್ ಅಪ್ ಆಗಿದ್ದೀರಿ. ಆ ಖುಷಿ ಇದೆ’ ಎಂದು ಅನೇಕರು ಹೇಳಿಕೊಂಡಿದ್ದಾರೆ.

ಬಿಗ್ ಬಾಸ್ ಏಳನೇ ಸೀಸನ್ನಲ್ಲಿ ದೀಪಿಕಾ ದಾಸ್ ಅವರು ಸ್ಪರ್ಧಿ ಆಗಿ ಎಂಟ್ರಿ ಕೊಟ್ಟಿದ್ದರು. ಸೀಸನ್ 9ರಲ್ಲಿ ಅವರು ಮತ್ತೆ ದೊಡ್ಮನೆಗೆ ಕಾಲಿಟ್ಟರು.
Published On - 9:01 am, Wed, 4 January 23
Related Photo Gallery

14 ವರ್ಷಗಳ ನಂತರ ಅಪರೂಪದ ಗೆಲುವು ದಾಖಲಿಸಿದ ಆರ್ಸಿಬಿ

ವೆಡ್ಡಿಂಗ್ ವೈಬ್ಸ್ನಲ್ಲಿ ಆಶಿಕಾ ರಂಗನಾಥ್; ಕ್ಯೂಟ್ ಫೋಟೋ ವೈರಲ್

ಚಿನ್ನಸ್ವಾಮಿಯಲ್ಲಿ ಕೊನೆಗೂ ಅಬ್ಬರಿಸಿದ ವಿರಾಟ್ ಕೊಹ್ಲಿ

ಎಲ್ಲಾ ಕೆಲಸಕ್ಕೂ ಎಡಗೈ ಬಳಸುವ ಜನರಿಗೆ ಈ ಆರೋಗ್ಯ ಸಮಸ್ಯೆ ತಪ್ಪಿದ್ದಲ್ಲ

Rohit Sharma: ಹಿಟ್ಮ್ಯಾನ್ ಧೂಮ್ ಧಮಾಕಾ: ಭರ್ಜರಿ ದಾಖಲೆ ನಿರ್ಮಾಣ

IPL 2025: ಇಂದು RCB ಗೆದ್ದರೆ ಮಹತ್ವದ ಬದಲಾವಣೆ ಖಚಿತ

ಉಗ್ರ ದಾಳಿಗೆ ಇಡೀ ದೇಶವೇ ಶೋಕದಲ್ಲಿರುವಾಗ, ಇನ್ಸ್ಪೆಕ್ಟರ್ ಭರ್ಜರಿ ರೋಡ್ ಶೋ

ಭೂಮಿಯ ಮೇಲಿನ ಸ್ವರ್ಗ ಈ ʼಪಹಲ್ಗಾಮ್ʼ

ಕಾಡು ಮೇಡಲ್ಲಿ ಸುತ್ತಾಡುತ್ತಾ ಓದಿ ಯುಪಿಎಸ್ಸಿ ಪಾಸ್ ಮಾಡಿದ ಕುರಿಗಾಹಿ

ಎಲ್ಲರ ಚಿತ್ತ ಪಹಲ್ಗಾಮ್ನತ್ತ... ಉಗ್ರರ ದಾಳಿಗೆ ಕ್ರಿಕೆಟಿಗರ ಆಕ್ರೋಶ
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್ ಕಣ್ಣು, ನೋಟೀಸ್

ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?

Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ

ತವರಿನಲ್ಲಿ ಗೆದ್ದ ಆರ್ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ

ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ

‘ರಾಜ್ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು

ರ್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ

ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ

ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
