AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Das: ಬಿಗ್ ಬಾಸ್​ನಿಂದ ಹೊರ ಬಂದ ದೀಪಿಕಾ ದಾಸ್ ಮೊದಲ ಪೋಸ್ಟ್​​ನಲ್ಲಿ ಹೇಳಿದ್ದಿಷ್ಟು

ದೀಪಿಕಾ ದಾಸ್ ಅವರು ದೊಡ್ಮನೆಯಿಂದ ಹೊರಬಂದ ನಂತರದಲ್ಲಿ ಇನ್​​ಸ್ಟಾಗ್ರಾಮ್​​ನಲ್ಲಿ ಮೊದಲ ಬಾರಿಗೆ ಫೋಟೋ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on:Jan 04, 2023 | 9:02 AM

Share
ದೀಪಿಕಾ ದಾಸ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 9’ರ ಫಿನಾಲೆ ತಲುಪಿದ್ದರು. ಎರಡನೇ ರನ್ನರ್ ಅಪ್ ಆಗಿ ದೊಡ್ಮನೆಯಿಂದ ಔಟ್ ಆಗಿದ್ದರು. ಅವರು ಈಗ ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಆ್ಯಕ್ಟೀವ್ ಆಗಿದ್ದಾರೆ.

ದೀಪಿಕಾ ದಾಸ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 9’ರ ಫಿನಾಲೆ ತಲುಪಿದ್ದರು. ಎರಡನೇ ರನ್ನರ್ ಅಪ್ ಆಗಿ ದೊಡ್ಮನೆಯಿಂದ ಔಟ್ ಆಗಿದ್ದರು. ಅವರು ಈಗ ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಆ್ಯಕ್ಟೀವ್ ಆಗಿದ್ದಾರೆ.

1 / 5
ದೀಪಿಕಾ ದಾಸ್ ಅವರು ದೊಡ್ಮನೆಯಿಂದ ಹೊರಬಂದ ನಂತರದಲ್ಲಿ ಇನ್​​ಸ್ಟಾಗ್ರಾಮ್​​ನಲ್ಲಿ ಮೊದಲ ಬಾರಿಗೆ ಫೋಟೋ ಹಂಚಿಕೊಂಡಿದ್ದಾರೆ.

ದೀಪಿಕಾ ದಾಸ್ ಅವರು ದೊಡ್ಮನೆಯಿಂದ ಹೊರಬಂದ ನಂತರದಲ್ಲಿ ಇನ್​​ಸ್ಟಾಗ್ರಾಮ್​​ನಲ್ಲಿ ಮೊದಲ ಬಾರಿಗೆ ಫೋಟೋ ಹಂಚಿಕೊಂಡಿದ್ದಾರೆ.

2 / 5
ಅಪಾರ್ಟ್​​ಮೆಂಟ್ ಹೊರಭಾಗದಲ್ಲಿ ನಿಂತು ಅವರು ಹಾಯ್ ಮಾಡುತ್ತಿದ್ದಾರೆ. ‘ನಾನು ಮತ್ತೆ ಮರಳಿದ್ದೇನೆ. ಎಲ್ಲರೂ ಹೇಗಿದ್ದೀರಿ’ ಎಂದು ಕೇಳಿದ್ದಾರೆ ದೀಪಿಕಾ ದಾಸ್.

ಅಪಾರ್ಟ್​​ಮೆಂಟ್ ಹೊರಭಾಗದಲ್ಲಿ ನಿಂತು ಅವರು ಹಾಯ್ ಮಾಡುತ್ತಿದ್ದಾರೆ. ‘ನಾನು ಮತ್ತೆ ಮರಳಿದ್ದೇನೆ. ಎಲ್ಲರೂ ಹೇಗಿದ್ದೀರಿ’ ಎಂದು ಕೇಳಿದ್ದಾರೆ ದೀಪಿಕಾ ದಾಸ್.

3 / 5
ಇದಕ್ಕೆ ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ. ‘ನೀವು ಗೆಲ್ಲಬೇಕಿತ್ತು. ಎರಡನೇ ರನ್ನರ್​ ಅಪ್ ಆಗಿದ್ದೀರಿ. ಆ ಖುಷಿ ಇದೆ’ ಎಂದು ಅನೇಕರು ಹೇಳಿಕೊಂಡಿದ್ದಾರೆ.

ಇದಕ್ಕೆ ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ. ‘ನೀವು ಗೆಲ್ಲಬೇಕಿತ್ತು. ಎರಡನೇ ರನ್ನರ್​ ಅಪ್ ಆಗಿದ್ದೀರಿ. ಆ ಖುಷಿ ಇದೆ’ ಎಂದು ಅನೇಕರು ಹೇಳಿಕೊಂಡಿದ್ದಾರೆ.

4 / 5
ಬಿಗ್ ಬಾಸ್ ಏಳನೇ ಸೀಸನ್​ನಲ್ಲಿ ದೀಪಿಕಾ ದಾಸ್ ಅವರು ಸ್ಪರ್ಧಿ ಆಗಿ ಎಂಟ್ರಿ ಕೊಟ್ಟಿದ್ದರು. ಸೀಸನ್ 9ರಲ್ಲಿ ಅವರು ಮತ್ತೆ ದೊಡ್ಮನೆಗೆ ಕಾಲಿಟ್ಟರು.

ಬಿಗ್ ಬಾಸ್ ಏಳನೇ ಸೀಸನ್​ನಲ್ಲಿ ದೀಪಿಕಾ ದಾಸ್ ಅವರು ಸ್ಪರ್ಧಿ ಆಗಿ ಎಂಟ್ರಿ ಕೊಟ್ಟಿದ್ದರು. ಸೀಸನ್ 9ರಲ್ಲಿ ಅವರು ಮತ್ತೆ ದೊಡ್ಮನೆಗೆ ಕಾಲಿಟ್ಟರು.

5 / 5

Published On - 9:01 am, Wed, 4 January 23

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!