AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Das: ದೀಪಿಕಾ ದಾಸ್ ಎಷ್ಟೊಂದು ಕ್ಯೂಟ್​; ಇಲ್ಲಿದೆ ಫೋಟೋ

ಜೀನ್ಸ್​ ಶಾರ್ಟ್ಸ್ ಹಾಕಿರುವ ದೀಪಿಕಾ ನೀಲಿ ಬಣ್ಣದ ಕ್ರಾಪ್ ಟಾಪ್ ತೊಟ್ಟಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ದೀಪಿಕಾ ದಾಸ್ ಅವರು ಕಿರುತೆರೆ ಮೂಲಕ ಜನಪ್ರಿಯತೆ ಪಡೆದರು. ಎರಡು ಬಾರಿ ಬಿಗ್ ಬಾಸ್​ ಮನೆಗೆ ಹೋಗಿ ಬಂದಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 9’ರಿಂದ ದೀಪಿಕಾ ದಾಸ್ ಖ್ಯಾತಿ ಹೆಚ್ಚಿತು. ಅವರು ಹೊಸ ಪ್ರಾಜೆಕ್ಟ್​ ಘೋಷಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ರಾಜೇಶ್ ದುಗ್ಗುಮನೆ
| Edited By: |

Updated on:May 20, 2026 | 9:09 AM

Share
ದೀಪಿಕಾ ದಾಸ್ ಅವರು ಸಖತ್ ಕ್ಯೂಟ್ ಆಗಿ ಪೋಸ್ ನೀಡುತ್ತಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಹಲವು ಫೋಟೋ ಹಂಚಿಕೊಳ್ಳುತ್ತಿರುತ್ತಾರೆ.

ದೀಪಿಕಾ ದಾಸ್ ಅವರು ಸಖತ್ ಕ್ಯೂಟ್ ಆಗಿ ಪೋಸ್ ನೀಡುತ್ತಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಹಲವು ಫೋಟೋ ಹಂಚಿಕೊಳ್ಳುತ್ತಿರುತ್ತಾರೆ.

1 / 5
ಜೀನ್ಸ್​ ಶಾರ್ಟ್ಸ್ ಹಾಕಿರುವ ದೀಪಿಕಾ ನೀಲಿ ಬಣ್ಣದ ಕ್ರಾಪ್ ಟಾಪ್ ತೊಟ್ಟಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಜೀನ್ಸ್​ ಶಾರ್ಟ್ಸ್ ಹಾಕಿರುವ ದೀಪಿಕಾ ನೀಲಿ ಬಣ್ಣದ ಕ್ರಾಪ್ ಟಾಪ್ ತೊಟ್ಟಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
‘ಜಗತ್ತನ್ನು ಬದಲಿಸಲು ನಿಮ್ಮ ನಗು ಬಳಸಿ. ಜಗತ್ತು ನಿಮ್ಮ ನಗುವನ್ನು ಬದಲಿಸಲು ಅವಕಾಶ ನೀಡಬೇಡಿ’ ಎಂದು ಅವರು ಬರೆದುಕೊಂಡಿದ್ದಾರೆ.

‘ಜಗತ್ತನ್ನು ಬದಲಿಸಲು ನಿಮ್ಮ ನಗು ಬಳಸಿ. ಜಗತ್ತು ನಿಮ್ಮ ನಗುವನ್ನು ಬದಲಿಸಲು ಅವಕಾಶ ನೀಡಬೇಡಿ’ ಎಂದು ಅವರು ಬರೆದುಕೊಂಡಿದ್ದಾರೆ.

3 / 5
‘ಬಿಗ್ ಬಾಸ್ ಕನ್ನಡ ಸೀಸನ್ 9’ರಿಂದ ದೀಪಿಕಾ ದಾಸ್ ಖ್ಯಾತಿ ಹೆಚ್ಚಿತು. ಅವರು ಹೊಸ ಪ್ರಾಜೆಕ್ಟ್​ ಘೋಷಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 9’ರಿಂದ ದೀಪಿಕಾ ದಾಸ್ ಖ್ಯಾತಿ ಹೆಚ್ಚಿತು. ಅವರು ಹೊಸ ಪ್ರಾಜೆಕ್ಟ್​ ಘೋಷಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

4 / 5
ದೀಪಿಕಾ ದಾಸ್ ಅವರು ಕಿರುತೆರೆ ಮೂಲಕ ಜನಪ್ರಿಯತೆ ಪಡೆದರು. ಎರಡು ಬಾರಿ ಬಿಗ್ ಬಾಸ್​ ಮನೆಗೆ ಹೋಗಿ ಬಂದಿದ್ದಾರೆ.

ದೀಪಿಕಾ ದಾಸ್ ಅವರು ಕಿರುತೆರೆ ಮೂಲಕ ಜನಪ್ರಿಯತೆ ಪಡೆದರು. ಎರಡು ಬಾರಿ ಬಿಗ್ ಬಾಸ್​ ಮನೆಗೆ ಹೋಗಿ ಬಂದಿದ್ದಾರೆ.

5 / 5

Published On - 6:30 am, Fri, 20 January 23

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ