AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Das: ದೀಪಿಕಾ ದಾಸ್ ಎಷ್ಟೊಂದು ಕ್ಯೂಟ್​; ಇಲ್ಲಿದೆ ಫೋಟೋ

ಜೀನ್ಸ್​ ಶಾರ್ಟ್ಸ್ ಹಾಕಿರುವ ದೀಪಿಕಾ ನೀಲಿ ಬಣ್ಣದ ಕ್ರಾಪ್ ಟಾಪ್ ತೊಟ್ಟಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Jan 20, 2023 | 6:30 AM

Share
ದೀಪಿಕಾ ದಾಸ್ ಅವರು ಸಖತ್ ಕ್ಯೂಟ್ ಆಗಿ ಪೋಸ್ ನೀಡುತ್ತಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಹಲವು ಫೋಟೋ ಹಂಚಿಕೊಳ್ಳುತ್ತಿರುತ್ತಾರೆ.

ದೀಪಿಕಾ ದಾಸ್ ಅವರು ಸಖತ್ ಕ್ಯೂಟ್ ಆಗಿ ಪೋಸ್ ನೀಡುತ್ತಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಹಲವು ಫೋಟೋ ಹಂಚಿಕೊಳ್ಳುತ್ತಿರುತ್ತಾರೆ.

1 / 5
ಜೀನ್ಸ್​ ಶಾರ್ಟ್ಸ್ ಹಾಕಿರುವ ದೀಪಿಕಾ ನೀಲಿ ಬಣ್ಣದ ಕ್ರಾಪ್ ಟಾಪ್ ತೊಟ್ಟಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಜೀನ್ಸ್​ ಶಾರ್ಟ್ಸ್ ಹಾಕಿರುವ ದೀಪಿಕಾ ನೀಲಿ ಬಣ್ಣದ ಕ್ರಾಪ್ ಟಾಪ್ ತೊಟ್ಟಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
‘ಜಗತ್ತನ್ನು ಬದಲಿಸಲು ನಿಮ್ಮ ನಗು ಬಳಸಿ. ಜಗತ್ತು ನಿಮ್ಮ ನಗುವನ್ನು ಬದಲಿಸಲು ಅವಕಾಶ ನೀಡಬೇಡಿ’ ಎಂದು ಅವರು ಬರೆದುಕೊಂಡಿದ್ದಾರೆ.

‘ಜಗತ್ತನ್ನು ಬದಲಿಸಲು ನಿಮ್ಮ ನಗು ಬಳಸಿ. ಜಗತ್ತು ನಿಮ್ಮ ನಗುವನ್ನು ಬದಲಿಸಲು ಅವಕಾಶ ನೀಡಬೇಡಿ’ ಎಂದು ಅವರು ಬರೆದುಕೊಂಡಿದ್ದಾರೆ.

3 / 5
‘ಬಿಗ್ ಬಾಸ್ ಕನ್ನಡ ಸೀಸನ್ 9’ರಿಂದ ದೀಪಿಕಾ ದಾಸ್ ಖ್ಯಾತಿ ಹೆಚ್ಚಿತು. ಅವರು ಹೊಸ ಪ್ರಾಜೆಕ್ಟ್​ ಘೋಷಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 9’ರಿಂದ ದೀಪಿಕಾ ದಾಸ್ ಖ್ಯಾತಿ ಹೆಚ್ಚಿತು. ಅವರು ಹೊಸ ಪ್ರಾಜೆಕ್ಟ್​ ಘೋಷಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

4 / 5
ದೀಪಿಕಾ ದಾಸ್ ಅವರು ಕಿರುತೆರೆ ಮೂಲಕ ಜನಪ್ರಿಯತೆ ಪಡೆದರು. ಎರಡು ಬಾರಿ ಬಿಗ್ ಬಾಸ್​ ಮನೆಗೆ ಹೋಗಿ ಬಂದಿದ್ದಾರೆ.

ದೀಪಿಕಾ ದಾಸ್ ಅವರು ಕಿರುತೆರೆ ಮೂಲಕ ಜನಪ್ರಿಯತೆ ಪಡೆದರು. ಎರಡು ಬಾರಿ ಬಿಗ್ ಬಾಸ್​ ಮನೆಗೆ ಹೋಗಿ ಬಂದಿದ್ದಾರೆ.

5 / 5
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ